• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರದ ಯೋಜನೆ ಸಮರ್ಪಕವಾಗಿ ರೈತರಿಗೆ ತಲುಪಿಸಲು ಪ್ರಯತ್ನ: ಶೇಖರಗೌಡ ಮಾಲಿಪಾಟೀಲ

Jan 19 2025, 02:17 AM IST
ರೈತರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲ ಯೋಜನೆ ಅರ್ಜಿ ಆಹ್ವಾನ

Jan 18 2025, 12:49 AM IST
Minority Development Corporation: Loan Scheme Application Invitation

''ಭೂ ಸುರಕ್ಷಾ'' ಯೋಜನೆ ಜಾರಿ ಉದ್ದೇಶ ತ್ವರಿತ, ಸರಳ ಆಡಳಿತ: ದೇವೇಂದ್ರಪ್ಪ

Jan 18 2025, 12:48 AM IST
ರೈತರ ಭೂ ದಾಖಲೆಗಳ ಇ-ಖಜಾನೆಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ದಾಖಲೆಗಳ ಸರಳೀಕರಣಕ್ಕೆ ಡಿಜಿಟಲ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

ಎಸ್‌ಸಿ ಎಸ್‌ಟಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಡಿಸಿ ಸೂಚನೆ

Jan 18 2025, 12:47 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ದಾಖಲಾತಿಗಳ ಸುರಕ್ಷತೆಗಾಗಿ ಭೂಸುರಕ್ಷಾ ಯೋಜನೆ ಜಾರಿ : ಶಾಸಕ ಟಿ.ರಘುಮೂರ್ತಿ ಚಾಲನೆ

Jan 17 2025, 12:49 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸರ್ಕಾರದ ಕಂದಾಯ ಇಲಾಖೆಯ ಮಹತ್ತರ ಯೋಜನೆಯಾದ ಭೂಸುರಕ್ಷ ಯೋಜನೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಪಿಎಂ ವಿಶ್ವಕರ್ಮ ಯೋಜನೆ ೬,೭೩೨ ಫಲಾನುಭವಿಗಳಲ್ಲಿ ೪,೮೬೪ ಮಂದಿಗೆ ತರಬೇತಿ: ಕೋಟ

Jan 17 2025, 12:47 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ತೀವ್ರಗೊಳಿಸಲು ಮತ್ತು ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಜತಾದ್ರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ಸರ್ಕಾರದ ಹೊರೆ ಇಳಿಸಲು ಧರ್ಮಸ್ಥಳ ಸಂಸ್ಥೆ ಸೂರು ಯೋಜನೆ: ಶಿವರಾಯ ಪ್ರಭು

Jan 16 2025, 12:49 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಬ್ಯಾಡಗಿ ಮತಕ್ಷೇತ್ರದ ವೆಂಕಟಾಪುರದ (ಕಾಕೋಳ ತಾಂಡಾ) ಚೆನ್ನಮ್ಮ ಲಮಾಣಿ ಅವರಿಗೆ 300 ಅಡಿ ಅಳತೆಯ ನಿರ್ಮಿಸಿದ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಕಲ್ಲುಕುಟಿಕರ ನೆರವಿಗೆ ಯೋಜನೆ: ಸಚಿವ

Jan 15 2025, 12:46 AM IST
ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ೧೧೦ ಹಳ್ಳಿಗಳನ್ನು ಗುರ್ತಿಸಲಾಗಿದೆ. ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳು ಇದರಲ್ಲಿವೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗೆ ಕೆರೆಗೆ ಕೆಸಿವ್ಯಾಲಿ ನೀರಿನ ವ್ಯವಸ್ಥೆ ಮಾಡಲಾಗಿದೆ

ಖಾತ್ರಿ ಯೋಜನೆ ಸದ್ಬಳಕೆ, ಗುಲಾಬಿ ಬೆಳೆದು ಉತ್ತಮ ಆದಾಯ

Jan 14 2025, 01:03 AM IST
ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಸದ್ಬಳಕೆ ಪಡೆದುಕೊಂಡ ತಾಲೂಕಿನ ಅಗಡಿ ಗ್ರಾಮದ ರೈತನೋರ್ವ ಬಟನ್‌ರೋಸ್ ಹೂವನ್ನು ಬೆಳೆದು ಉತ್ತಮ ಆದಾಯದ ಮಾರ್ಗ ಕಂಡುಕೊಳ್ಳುವ ಮೂಲಕ ಬದುಕನ್ನು ಹೂವಾಗಿಸಿಕೊಂಡಿದ್ದಾರೆ.

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಡಾ. ಚಂದ್ರು ಲಮಾಣಿ

Jan 14 2025, 01:02 AM IST
ಹಳೆಯ, ದುಸ್ಥಿತಿಯಲ್ಲಿ ಇರುವ ಭೂ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸುವುದೇ ಭೂ ಸುರಕ್ಷಾ ಯೋಜನೆ ಆಗಿದೆ. ದಾಖಲೆಗಳ ಕೊಠಡಿಯಲ್ಲಿ ಜನರಿಗೆ ಭೂ ದಾಖಲೆಗಳನ್ನು ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 113
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved