• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲ್ಕು ಸಾವಿರ ಸಸಿ ನೆಡಲು ಅರಣ್ಯ ಇಲಾಖೆ ಯೋಜನೆ

May 28 2025, 12:36 AM IST
ನರಗುಂದ ತಾಲೂಕಿನಲ್ಲಿ ಈ ವರ್ಷ ನಾಲ್ಕು ಸಾವಿರ ಸಸಿಗಳನ್ನು ನೆಡಲು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಜನಪ್ರತಿನಿಧಿಗಳ ಗಮನಕ್ಕೆ ತರದೇ ಯೋಜನೆ ಜಾರಿಗೊಳಿಸದಿರಿ

May 28 2025, 12:33 AM IST
ಜನಪ್ರತಿನಿಧಿಗಳು ಸಹ ತಮ್ಮ ಅಧಿಕಾರವನ್ನು ಅಧಿಕಾರಿಗಳ ಕೈಯಲ್ಲಿ ಕೊಡಬಾರದು, ಅಧಿಕಾರಿಗಳಿಗೆ ಗೌರವ ಕೊಡಿ ಆದರೇ ಅಧಿಕಾರಿಗಳ ಗುಲಾಮರಾಗಬೇಡಿ

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

May 26 2025, 12:15 AM IST
ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ನಿರ್ಮಿಸಲಾದ ‘ಆರ್ಕ್ ಆಫ್ ಹೋಪ್’ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.

ಕೃಷ್ಣಾ ಮೇಲ್ದಂಡೆ ಯೋಜನೆ-೨ ಬೇಗ ಪೂರ್ಣಗೊಳಿಸಿ

May 25 2025, 03:27 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕೃಷ್ಣಾ ಕೊಳ್ಳದ ಜನರ ಬದುಕು-ಭವಣೆ ಅರಿತು ನೀರಾವರಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.

ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿಗೆ ಮಾತೃ ವಿಯೋಗ

May 25 2025, 02:43 AM IST
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಗಂಗಾ ಕಲ್ಯಾಣ ಯೋಜನೆ ಜಾರಿಯಿಂದ ಗ್ರಾಮೀಣ ಜನರಿಗೆ ನೆಮ್ಮದಿ ಜೀವನ: ದರ್ಶನ್ ಪುಟ್ಟಣ್ಣಯ್ಯ

May 25 2025, 01:47 AM IST
ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 87, ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ 40 ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ 25 ಜನರು ಸೇರಿದಂತೆ ಒಟ್ಟು 152 ಫಲಾನುಭವಿಗಳು ಈ ಯೋಜನೆ ವ್ಯಾಪ್ತಿಗೆ ಸೇರಿದ್ದಾರೆ. ಫಲಾನುಭವಿಗಳು ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು.

ನಾಲ್ಕು ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಯೋಜನೆ ಅನುಷ್ಠಾನ

May 24 2025, 12:03 AM IST
ಬಳ್ಳಾರಿ ತಾಲೂಕಿನ ಹಲಕುಂದಿ-ಬೆಳಗಲ್ಲು ಉಪಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ಬರುವ ಹಲಕುಂದಿ ಗ್ರಾಪಂ ಸಭಾಂಗಣದಲ್ಲಿ ಗಣಿ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯ ಕಾರ್ಯಕಾರಿ ಸಮಿತಿ ರಚನೆ ಸಭೆ ನಡೆಯಿತು.

ಬೇರೆ ಪಕ್ಷದಿಂದ ಗ್ಯಾರಂಟಿ ಯೋಜನೆ ಜಾರಿ ಅಸಾಧ್ಯ: ಭುವನ್ ಭಾಗ್ವತ

May 23 2025, 12:34 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳನ್ನು ಕೇವಲ ಘೋಷಣೆಯಷ್ಟೇ ಮಾಡದೆ ಚಾಚೂತಪ್ಪದೇ ಅದನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಿದ್ದೇವೆ.

ನಕ್ಷಾ ಯೋಜನೆ ಪರಿಣಾಮಕಾರಿಯಾಗಿ ಜಾರಿ: ಬಸವರಾಜ್‌

May 22 2025, 01:24 AM IST
ಚಿಕ್ಕಮಗಳೂರು, ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿ ಆಸ್ತಿಗಳನ್ನು ಡ್ರೋನ್ ಸರ್ವೆ ಮೂಲಕ ಗಣಕೀಕರಣಗೊಳಿಸಿ ಸಂಪೂರ್ಣ ಮಾಹಿತಿ ಯನ್ನು ಒಳಗೊಂಡ ದಾಖಲೆ ಸಿದ್ದಪಡಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಕ್ಷಾ ಯೋಜನೆಯನ್ನು ಪರಿಣಾಮಕಾರಿಯಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದು ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆ ಶೀಘ್ರ ಪೂರ್ಣಗೊಳಿಸಿ: ಕೆ‌.ಆರ್.ನಂದಿನಿ

May 20 2025, 11:54 PM IST
ಪಾಂಡವಪುರ, ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲೂಕಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ವಿವಿಧ ಸ್ಥಳಗಳಲ್ಲಿ ನಿರ್ಮಾಣ ಮಾಡುತ್ತಿರುವ ಕಾಮಗಾರಿಗಳಾದ ಪಂಪ್‌ಹೌಸ್, ಜಾಕ್ ವೆಲ್, ನೀರು ಶುದ್ಧೀಕರಣ ಘಟಕ, ಪೈಪ್ ಲೈನ್ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳನ್ನು ವೀಕ್ಷಿಸಿದ ಜಿಪಂ ಸಿಇಒ ಕೆ.ಆರ್‌.ನಂದಿನಿ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved