ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಜಲ ಯೋಜನೆ ಬೇಡಿಕೆ ಪಟ್ಟಿ ಮಂಡಿಸಿದ್ದಾರೆ.
ಕೊಲ್ಲಿ ದೇಶ ಯುಎಇ ತನ್ನ ಗೋಲ್ಡನ್ ವೀಸಾ ನೀತಿಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಹೀಗಾಗಿ ಕೇವಲ 23 ಲಕ್ಷ ರು. ನೀಡಿ ಅರ್ಹ ಭಾರತೀಯರು ಸುಲಭವಾಗಿ ಯುಎಇ ದೇಶದ ಪೌರತ್ವ ಪಡೆಯಬಹುದಾಗಿದೆ.
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಆ ಕುರಿತು ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.
ಪ್ರತಿ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಹಾಸನ ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.