• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳಸಾ ಬಂಡೂರಿ ಯೋಜನೆ ಸಮಸ್ಯೆ ಪರಿಹರಿಸಿ: ಮನವಿ

Jul 02 2025, 11:52 PM IST
ಕುಡಿಯುವ ನೀರಿಗಾಗಿ ಇಷ್ಟು ವರ್ಷಗಳ ಕಾಲ ಹೋರಾಟ ಮಾಡುತ್ತಾ ಬಂದರೂ ಯಾವುದೇ ದಡಕ್ಕೆ ಸೇರುತ್ತಿಲ್ಲ ತಾವು ನಮ್ಮ ಭಾಗದ ಸಂಸದರು ಹಾಗೂ ಕೇಂದ್ರದ ಬಿಜೆಪಿ ಪಕ್ಷದ ಪ್ರಮುಖರಾಗಿದ್ದು ಮುತವರ್ಜಿ ವಹಸಿದರೆ ಇದೇನು ದೊಡ್ಡ ಸಮಸ್ಯೆ ಅಲ್ಲ ಕೂಡಲೇ ಕಾನೂನು ತೊಡಕುಗಳನ್ನು ಬಗೆಹರಿಸಿ ಕಳಸಾ ಬಂಡೂರಿ ನಾಲಾ ಜೋಡಣೆ ಕಾಮಗಾರಿ ಪ್ರಾರಂಭಿಸಲು ಅನಕೂಲ ಕಲ್ಪಿಸಿಕೊಡುವಂತೆ ಒತ್ತಾಯಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ‘ನಮ್ಮ ನಡಿಗೆ ಪಂಚಾಯತ್‌ ಕಡೆಗೆ’: ರಮೇಶ್‌ ಕಾಂಚನ್‌

Jul 02 2025, 11:49 PM IST
ಬುಧವಾರ ಉಡುಪಿ ತಾಪಂ ಸಭಾಂಗಣದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನೆರವೇರಿತು. ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು.

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ: ಸಿಎಂ

Jul 02 2025, 11:48 PM IST
ನಂದಿಬೆಟ್ಟ: ಮುಂದಿನ ಎರಡು ವರ್ಷಗಳಲ್ಲಿ ಎತ್ತಿನ ಹೊಳೆ ಕುಡಿಯುವ ನೀರಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಿ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಸೇರಿ 9 ಜಿಲ್ಲೆಗಳ ಉದ್ದೇಶಿತ ತಾಲೂಕುಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿದ್ಯಾಕಾಶಿ ಹೆಸರು ಉಳಿಸಲು ಈಗ ವಿದ್ಯಾಶಕ್ತಿ ಯೋಜನೆ!

Jul 02 2025, 11:48 PM IST
ಪ್ರಸ್ತುತ ಮೂಲ ಶಿಕ್ಷಣದಲ್ಲಿಯೇ ಸುಧಾರಣೆ ತರುವ ಹಾಗೂ ಶಿಕ್ಷಣದಲ್ಲಿ ತಂತ್ರಜ್ಞಾನ ಬಳಸಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಧಾರವಾಡ ಐಐಐಟಿ ಜತೆಗೂಡಿ ವಿದ್ಯಾಶಕ್ತಿ ಎಂಬ ಹೊಸ ಯೋಜನೆಗೆ ಒಪ್ಪಂದ ಮಾಡಿಕೊಂಡಿದೆ.

ರಾಜ್ಯದಲ್ಲಿ ಶಕ್ತಿ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ-ಅಸೂಟಿ

Jul 02 2025, 12:20 AM IST
ರಾಜ್ಯದಲ್ಲಿ ಜಾರಿಯಲ್ಲಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ 100ಕ್ಕೆ‌100ರಷ್ಟು ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ರಾಜ್ಯದ 1.30 ಕೋಟಿ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಗದಗ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.

ಅಂಗವಿಕಲರ ಶ್ರೇಯೋಭಿವೃದ್ಧಿಗೆ ಹತ್ತಾರು ಯೋಜನೆ: ಶಾಸಕ ಬಸವರಾಜ ಶಿವಣ್ಣನವರ

Jul 02 2025, 12:20 AM IST
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ.

ಜನರಿಗೆ ಬೇಕಾದ ಯೋಜನೆ ನೀಡುವುದೇ ಸರ್ಕಾರದ ಗುರಿ : ಶಾಸಕ ತಮ್ಮಯ್ಯ

Jul 01 2025, 12:48 AM IST
ಚಿಕ್ಕಮಗಳೂರು, ಶಿಕ್ಷಣ, ಆರೋಗ್ಯ ಹಾಗೂ ಜನರ ಬದುಕಿನ ಬೇಕಾಗಿರುವ ಯೋಜನೆಗಳು ನೀಡುವುದೇ ರಾಜ್ಯದ ಕಾಂಗ್ರೆಸ್ ಸರ್ಕಾರದ ಗುರಿ ಎಂದು ಶಾಸಕ ಎಚ್‌.ಡಿ. ತಮ್ಮಯ್ಯ ಹೇಳಿದರು.

ವೃಷಭಾವತಿ ಯೋಜನೆ ನಿಲ್ಲಿಸದಿದ್ದರೆ ಬೃಹತ್ ಹೋರಾಟ: ಮೈತ್ರಿ ಮುಖಂಡರ ಸಭೆ

Jul 01 2025, 12:47 AM IST
ವೃಷಭಾವತಿ ಯೋಜನೆ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಸಭೆ ನಡೆಸುವ ವೇಳೆ ಶಾಸಕ ಎನ್.ಶ್ರೀನಿವಾಸ್ ಪೊಲೀಸರನ್ನು ಬಿಟ್ಟು ಸಭೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಪೊಲೀಸರು ಶಾಸಕರ ಕೈಗೊಂಬೆಯಂತೆ ಕುಣಿಯುತ್ತಿದ್ದಾರೆ. ಶಾಸಕರು ಹಾಗೂ ಪೊಲೀಸರ ದಬ್ಬಾಳಿಕೆಗೆ ಎನ್‌ಡಿಎ ಮುಖಂಡರು ಎಂದಿಗೂ ಜಗ್ಗುವುದಿಲ್ಲ ಎಂದು ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ ಚೌಧರಿ ಎಚ್ಚರಿಸಿದರು.

ವಸತಿ ಯೋಜನೆ ಅನುಷ್ಠಾನದಲ್ಲಿ ವಿಳಂಬ ವಿರೋಧಿಸಿ ಪ್ರತಿಭಟನೆ

Jul 01 2025, 12:47 AM IST
ರಾಜ್ಯ ಸರ್ಕಾರದಿಂದ ಕಳೆದ ಎರಡು ವರ್ಷಗಳಿಂದ ಯಾವುದೇ ಹೊಸ ಮನೆ ಮಂಜೂರು ಆಗಿಲ್ಲ.

ಸೋಮವಾರಪೇಟೆ: ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ

Jun 30 2025, 01:47 AM IST
ಗ್ಯಾರೆಂಟಿ ಯೋಜನೆ ಅನುಷ್ಠಾನ ಸಮಿತಿಯ ಸಭೆ ಅಧ್ಯಕ್ಷ ಜಿ.ಎಂ. ಕಾಂತರಾಜ್‌ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved