• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟದ ಶಿಕ್ಷಣಕ್ಕೆ ಪಿಎಂ ಶ್ರೀ ಯೋಜನೆ ಸಹಕಾರಿ

Jun 30 2025, 12:34 AM IST
ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡಲು ಪಿ.ಎಂ.ಶ್ರೀ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ

ಬಯಲು ಸೀಮೆಗೆ ನೀರಾವರಿ ಶಾಶ್ವತ ಯೋಜನೆ ಕಲ್ಪಿಸಿ

Jun 30 2025, 12:34 AM IST
ಅವಿಭಜಿತ ಜಿಲ್ಲೆಯ ಕುಡಿಯುವ ನೀರಿಗಾಗಿ ಎತ್ತಿನ ಹೊಳೆ ಯೋಜನೆ ರೂಪಿಸಿ ಮಂಜೂರು ಮಾಡಲಾಯಿತು, ಟೆಂಡರ್ ಪ್ರಕ್ರಿಯೆಗಳು ನಡೆದು ಕಾಮಗಾರಿಗಳನ್ನು ಕೈಗೆತ್ತಿಕೊಂಡ ನಂತರ ಈ ಯೋಜನೆಯನ್ನು ಇತರೆ ೭ ಜಿಲ್ಲೆಗಳಿಗೆ ಹಂಚಿಕೆ ಮಾಡಿ ಕೊನೆಯ ಭಾಗವಾಗಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಯಾಗಿರುವುದು ದುರಾದೃಷ್ಟಕರ.

ವಸತಿ ಯೋಜನೆ ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಶಾಸಕರ ಹೇಳಿಕೆ ಸಾಕ್ಷಿ: ಎಚ್.ಡಿ.ಲೋಕೇಶ್

Jun 28 2025, 12:27 AM IST
ನರಸಿಂಹರಾಜಪುರ, ರಾಜ್ಯದಲ್ಲಿ ವಸತಿ ಯೋಜನೆಯಡಿ ನಿವೇಶನ ಹಂಚುವಲ್ಲಿ ಭ್ರಷ್ಟಾಚಾರ ನಡೆದಿದ್ದು ಕಾಂಗ್ರೆಸ್‌ ಶಾಸಕ ಬಿ.ಆರ್.ಪಾಟೀಲ್ ಹೇಳಿಕೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೋಬಳಿ ಅಧ್ಯಕ್ಷ ಎಚ್.ಡಿ. ಲೋಕೇಶ್ ತಿಳಿಸಿದರು.

ಕೆಜಿಎಫ್‌ಗೆ ಬೆಂಗಳೂರಿಗಿಂತ ಉತ್ತಮ ಸೌಲಭ್ಯ ಕಲ್ಪಿಸಲು ಯೋಜನೆ

Jun 28 2025, 12:18 AM IST
ಕೆಂಪೇಗೌಡರು ದೂರದೃಷ್ಟಿಯನ್ನು ಹೊಂದಿದ್ದ ಮಹಾನ್ ವ್ಯಕ್ತಿ. ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಸಮಾಜದಲ್ಲಿನ ಎಲ್ಲ ಸಮುದಾಯಗಳ ಏಳಿಗೆಗಾಗಿ ಯೋಚಿಸಿ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯದವರಿಗೆ ಒಂದೊಂದು ಬೀದಿಗಳನ್ನು ನಿರ್ಮಿಸಿದ್ದರು. ಮಹನೀಯರ ಜಯಂತಿಗಳನ್ನು ಆಚರಿಸುವ ಸಂದರ್ಭದಲ್ಲಿ ಅವರ ಜೀವನ ಚರಿತ್ರೆಯನ್ನು ಅರಿತುಕೊಳ್ಳಬೇಕು

ಕೇಂದ್ರದ ಯೋಜನೆ ಜನರಿಗೆ ತಿಳಿಸಿ ಪಕ್ಷ ಸಂಘಟಿಸಿ

Jun 26 2025, 01:32 AM IST
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮತದಾರರ ಮನಸ್ಸು ಮುಟ್ಟುವ ರೀತಿ ತಿಳಿಸುವ ಮೂಲಕ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲು ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕರೆ ನೀಡಿದರು.

ಇಂದಿರಾ ಕಿಟ್‌ ವಿತರಣೆ ಯೋಜನೆ ಸ್ವಾಗತಾರ್ಹ: ಪ್ರದೀಪ್‌ ಬೇಲಾಡಿ

Jun 25 2025, 11:47 PM IST
ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ ‘ಇಂದಿರಾ ಕಿಟ್’ ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸಿದೆ.

ರೈತರಲ್ಲಿ ಮಂದಹಾಸ ಮೂಡಿಸಿದ 239 ಕೆರೆ ತುಂಬಿಸುವ ಯೋಜನೆ

Jun 25 2025, 11:47 PM IST
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೇರಿದಂತೆ ಮಂತ್ರಿಗಳ ಸಮ್ಮುಖದಲ್ಲಿ ಈ ಎರಡೂ ಯೋಜನೆಗಳು ಉದ್ಘಾಟನೆಯಾಗಿವೆ.

ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ

Jun 25 2025, 11:47 PM IST
ಸರ್ಕಾರ ಇಂದಿರಾ ಕಿಟ್ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಅನ್ನಭಾಗ್ಯದ ಜೊತೆಗೆ ಇಂದಿರಾ ಕಿಟ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ತಿಳಿಸಿದ್ದಾರೆ. ಅರಕಲಗೂಡು ತಾಲೂಕಿನಲ್ಲಿ ಶೇ. ೯೯ರಷ್ಟು ಗುರಿ ಸಾಧಿಸಿರುವುದಕ್ಕೆ ಅಧಿಕಾರಿಗಳಿಗೆ ಮತ್ತು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಿಗೆ ಅಭಿನಂದನೆಯನ್ನು ತಿಳಿಸಿದರು.

ವಸತಿ ಯೋಜನೆ ಬಿಲ್‌ ಪಾವತಿಗಾಗಿ ಮಾಂಗಲ್ಯ ಒತ್ತೆ ಇಟ್ಟು ಲಂಚ!

Jun 25 2025, 11:47 PM IST
ಹಣ ಮಂಜೂರು ಮಾಡಲು ₹20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಕಚೇರಿ ಬಳಿ ಕ್ಯಾಂಟೀನ್‌ನಲ್ಲಿ ನೌಕರನಿಗೆ ₹20 ಸಾವಿರ ಲಂಚ ನೀಡಿದ್ದೇನೆ. ಲಂಚ ನೀಡುವ ಕುರಿತು ಪತ್ನಿಯ ಮಾಂಗಲ್ಯ ಒತ್ತೆ ಇಟ್ಟಿದ್ದೆ. ಆದರೂ ಈವರೆಗೆ ಬಿಲ್ ಮಂಜೂರು ಮಾಡಿಲ್ಲ ಎಂದು ಸಂತ್ರಸ್ತ ತಹಸೀಲ್ದಾರ್ ಶರಣಮ್ಮ ಅವರ ಬಳಿ ಆರೋಪಿಸಿದ್ದಾರೆ.

ಲಿಂಗಸುಗೂರು ಶೀಲಹಳ್ಳಿ ಸೇತುವೆ ಎತ್ತರಿಸಲು ಯೋಜನೆ

Jun 25 2025, 11:47 PM IST
ಕೃಷ್ಣಾನದಿ ನೆರೆ ಬಾಧಿತ ನಡುಗಡ್ಡೆ ಗ್ರಾಮಗಳು ಹಾಗೂ ದ್ವೀಪಗಳಿಗೆ ಸೇತುವೆ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಸ್ವಾತಂತ್ರ್ಯ ಬಳಿಕ ಸರ್ಕಾರ ನಡುಗಡ್ಡೆ ಜನರ ಪ್ರವಾಹ ಪ್ರಹಸನಕ್ಕೆ ಮುಕ್ತಿ ನೀಡಿತೇ ಎಂದು ನಡುಗಡ್ಡೆ ಜನರು ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 150
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved