• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಯೋಜನೆ ಜನರಿಗೆ ತಲುಪಿಸಲು ಅಧಿಕಾರಿಗಳು ಮುತುವರ್ಜಿ ವಹಿಸಿ: ಯಶ್ಪಾಲ್ ಸುವರ್ಣ

Sep 04 2025, 01:01 AM IST
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

೭೮ ಕೆರೆ ತುಂಬಿಸುವ ಯೋಜನೆ ಶೀಘ್ರ ಜಾರಿಗೊಳಿಸಿ

Sep 03 2025, 01:01 AM IST
ಒಣ ಬೇಸಾಯದಿಂದ ಕೂಡಿದ ಕೊಪ್ಪಳ ಜಿಲ್ಲೆಯು ತುಂಗಭದ್ರಾ ಮತ್ತು ಕೃಷ್ಣ ನದಿ ಮಧ್ಯದಲ್ಲಿದೆ. ಈ ಭಾಗಕ್ಕೆ ಹೆಚ್ಚು ಬರಗಾಲ ಕಾಡುತ್ತಿದೆ. ಅಂತರ್ಜಲ ಕುಸಿತದಿಂದ ಜನ-ಜಾನುವಾರು ನೀರಿಲ್ಲದೆ ಪರದಾಡುವಂತಹ ಪರಿಸ್ಥಿತಿ ಇದೆ.

ಸರ್ಕಾರದ ಯೋಜನೆ ಸದ್ಭಳಕೆಗೆ ಬುಡಕಟ್ಟು ಸಮುದಾಯಕ್ಕೆ ಕರೆ

Sep 03 2025, 01:00 AM IST
ಬುಡಕಟ್ಟು ಸಮುದಾಯದ ಪರಿಶಿಷ್ಟ ವರ್ಗಗಳಿಗೆ ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಮುಖ್ಯ ಉದ್ದೇಶದಿಂದ ಆದಿ ಕರ್ಮಯೋಗಿ ಅಭಿಯಾನದ ಮುಖಾಂತರ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಜಿಲ್ಲಾಧಿಕಾರಿಗಳ ಬಿ ಫೌಜಿಯಾ ತರನ್ನುಮ್ ಅವರು ಹೇಳಿದರು.

ಕೇಂದ್ರದಿಂದ ಉದ್ಯೋಗ ಖಾತರಿ ಯೋಜನೆ ಮುಗಿಸುವ ಹುನ್ನಾರ: ಟಿ.ಎಲ್.ಕೃಷ್ಣೇಗೌಡ ಆರೋಪ

Sep 01 2025, 01:03 AM IST
ಬಿಜೆಪಿಯಿಂದ ಧರ್ಮದ ಹೆಸರಿನಲ್ಲಿ ಉಳ್ಳವರ ಪರ ಕೆಲಸ ಮಾಡಲಾಗುತ್ತಿದೆಯೇ ಹೊರತು ರಾಜ್ಯದ ಸಾಮಾನ್ಯ ಜನರ ಅಗತ್ಯತೆಗಳ ಬಗ್ಗೆ ಕಿಂಚಿತ್ತೂ ಯೋಚಿಸುತ್ತಿಲ್ಲ.

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಹಲವು ಯೋಜನೆ: ಶಾಸಕ ಉದಯ್

Sep 01 2025, 01:03 AM IST
ಶಿಕ್ಷಕರ ಬಡಾವಣೆಯಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿ ಮುಂದಿನ ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ. ನಿಲಯದಲ್ಲಿ ಸುಮಾರು 100 ಮಂದಿ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ದೊರಕಲಿದೆ.

ನದಿ ತಿರುವು ಯೋಜನೆ ಕೈಗೊಳ್ಳುವ ಹುಚ್ಚು ಸಾಹಸ ಮಾಡಬೇಡಿ

Aug 31 2025, 02:00 AM IST
ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಲಕ್ಷ ಆಂದೋಲನ ಸ್ವತಂತ್ರ ಪರಿಸರ ಪರಿಣಾಮ ವರದಿ ಪ್ರಕಟಿಸಿದೆ. ನದಿ ತಿರುವು ಯೋಜನೆ ಕೈಗೊಳ್ಳುವ ಹುಚ್ಚು ಸಾಹಸ ಮಾಡಬೇಡಿ ಎಂದು ಸರ್ಕಾರಕ್ಕೆ ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

ನಮ್ಮ ಮೆಟ್ರೋ 3ನೇ ಹಂತ ಯೋಜನೆ ವಿಳಂಬ?

Aug 31 2025, 01:08 AM IST
ಜೆ.ಪಿ.ನಗರ 4ನೇ ಹಂತ-ಕೆಂಪಾಪುರ, ಹೊಸಹಳ್ಳಿ-ಕಡಬಗೆರೆ ಸಂಪರ್ಕಿಸಲಿರುವ ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಯ (ಕಿತ್ತಳೆ ಮಾರ್ಗ) ಡೆಡ್‌ಲೈನ್‌ ಮುಂದೂಡಿಕೆಯಾಗಿದೆ. ಪರಿಣಾಮವಾಗಿ ಯೋಜನಾ ವೆಚ್ಚ ಶೇ.5ರಷ್ಟು ಹೆಚ್ಚುವ ಸಾಧ್ಯತೆಯಿದೆ.

ಎಂಎಸ್‌ಎಂಇಗಳ ಯೋಜನೆ ಸದ್ಬಳಕೆ ಮಾಡಿ: ಆರ್‌.ಗಣೇಶ್

Aug 31 2025, 01:08 AM IST
ಹೆಚ್ಚಿನ ಉದ್ಯೋಗಾವಕಾಶ ಮತ್ತು ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿರುವ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್‌ಎಂಇ) ಕಾರ್ಯಕ್ಷಮತೆ ಮತ್ತು ವೇಗ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್‌.ಗಣೇಶ್ ಹೇಳಿದರು.

ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ

Aug 30 2025, 01:00 AM IST
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಬೆಂಗಳೂರು ವಿಭಾಗ ಮಟ್ಟದ ಪದಾಧಿಕಾರಿಗಳ ಮತ್ತು ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರ ಸಮಾವೇಶದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿದರು.

ಶೀಘ್ರದಲ್ಲೇ ಬನ್ನಹಳ್ಳಿ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಕೆ.ಎಂ.ಉದಯ್

Aug 27 2025, 01:00 AM IST
ಜನಪ್ರತಿನಿಧಿಗಳ ನಿರ್ಲಕ್ಷದಿಂದ ಬನ್ನಹಳ್ಳಿ ಏತ ನೀರಾವರಿ ಯೋಜನೆ ಹಳ್ಳ ಹಿಡಿದಿತ್ತು. ಇದರಿಂದ ರೈತರ ಕೃಷಿ ಚಟುವಟಿಕೆಗೆ ತೊಂದರೆ ಉಂಟಾಗಿ ಬೆಳೆ ಬೆಳೆಯಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಯೋಜನೆಗೆ ಪುನಶ್ಚೇತನ ನೀಡಲು ನಿರ್ಧರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved