• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬನ್ನೂರು ಪಟ್ಟಣದ ಅಭಿವೃದ್ದಿಗೆ ಆಯವ್ಯಯದಲ್ಲಿ ಯೋಜನೆ

Dec 12 2024, 12:34 AM IST
ವಿಧ ಬಡಾವಣೆಗಳಲ್ಲಿ ನೆನೆಗುದಿಗೆ ಬಿದ್ದಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸ

ಜ. 10ರಿಂದ ಮಹಾಕುಂಭ ಮೇಳಕ್ಕೆ ಐಆರ್‌ಸಿಟಿಸಿ ಟೆಂಟ್‌ ಸಿಟಿ ಯೋಜನೆ

Dec 12 2024, 12:31 AM IST
ಐಆರ್‌ಸಿಟಿಸಿ ಮೂಲಕ ಮಹಾಕುಂಭ ಮೇಳಕ್ಕೆ ಪ್ರಯಾಣ ಕೈಗೊಳ್ಳುವವರಿಗೆ ಪ್ರಯಾಗರಾಜ್‌ನಲ್ಲಿ 400 ಟೆಂಟ್‌ಗಳನ್ನು ನಿರ್ಮಿಸಲಾಗಿದೆ. ಅವುಗಳಲ್ಲಿ ಡಿಲಕ್ಸ್ ಟೆಂಟ್‌, ಪ್ರಿಮಿಯಂ ಟೆಂಟ್‌ ಎಂದು ವಿಂಗಡಿಸಲಾಗಿದೆ.

ಕಳಸಾ-ಬಂಡೂರಿ ನಾಲಾ ಯೋಜನೆ ಪೂರ್ಣಗೊಳಿಸಲು ಅಖಿಲ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ

Dec 10 2024, 01:31 AM IST

ಕಳಸಾ-ಬಂಡೂರಿ ನಾಲಾ ಯೋಜನೆ ಆರಂಭಿಸಬೇಕು. ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಆರಂಭಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದಿಂದ ಸೋಮವಾರ ವಿಧಾನ ಸೌಧ ಎದುರಿನ ಲ್ಲಿ ಪ್ರತಿಭಟನೆ .

ಹರ್ಯಾಣದ ಪಾಣಿ ಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Dec 10 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರ್ಯಾಣದ ಪಾಣಿಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ಗೆ ಚಾಲನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಿಂದ ಮುಂದಿನ 3 ವರ್ಷದಲ್ಲಿ 2 ಲಕ್ಷ ಮಹಿಳಾ ಎಲ್‌ಐಸಿ ಏಜೆಂಟ್‌ಗಳ ನೇಮಕ ಮಾಡುವ ಉದ್ದೇಶವನ್ನು ಹೊಂದಿದೆ.

ಯುವನಿಧಿ ಯೋಜನೆ: ಮಾಹಿತಿ ನೀಡಲು ಪ್ರಾಂಶುಪಾಲರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

Dec 10 2024, 12:34 AM IST
2023 24 ನೇ ಸಾಲಿನ ಅಭ್ಯರ್ಥಿಗಳಿಗೆ ಯುವನಿಧಿ ಯೋಜನೆ ಕುರಿತು ವ್ಯಾಪಕ ಪ್ರಚಾರದ ಜೊತೆಗೆ ವಿವಿ ಮತ್ತು ಪ್ರತಿ ಕಾಲೇಜಿನಲ್ಲಿಯೂ ಯುವನಿಧಿ ಯೋಜನೆಗೆ ಸಂಬಂಧಿಸಿ ದಂತೆ ಸಹಾಯವಾಣಿ ಕೇಂದ್ರ ಸ್ಥಾಪನೆ ಹಾಗೂ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.

ಸರ್ಕಾರಿ ಯೋಜನೆ ಬಳಸಿಕೊಂಡು ಆರ್ಥಿಕ ಸಬಲತೆ ಸಾಧಿಸಿ

Dec 10 2024, 12:33 AM IST
ಹೊಸನಗರ: ಸರ್ಕಾರದ ಯೋಜನೆಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಫಲಾನುಭವಿಗಳು ಸಮಾಜದಲ್ಲಿ ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸಭೆ

Dec 10 2024, 12:31 AM IST
ಕಿಲ್ಪಾಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯಿತಿಯ 2023-24ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಸಂಪನ್ನಗೊಂಡಿತು.

ಪಿಎಂ ಸೂರ್ಯಘರ್ ಯೋಜನೆ ಸದುಪಯೋಗವಾಗಲಿ

Dec 09 2024, 12:47 AM IST
ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು.

ಶಿಕ್ಷಣದ ಗುಣಮಟ್ಟ ಉನ್ನತಪಡಿಸಲು ಶಿಕ್ಷಾ ಕೋ ಪೈಲೆಟ್ ಯೋಜನೆ: ಸಂತೋಷ್

Dec 08 2024, 01:17 AM IST
ಶಾಲಾ ಮಕ್ಕಳ ಡಿಜಿಟಲ್ ಜ್ಞಾನ ವಿಕಾಸಕ್ಕಾಗಿ ಶಿಕ್ಷಣ ಗುಣಮಟ್ಟವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಶಿಕ್ಷಾ ಕೋಪೈಲೆಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಾ ಕೋಪೈಲೆಟ್ ಶಿಕ್ಷಣ ಫೌಂಡೇಶನ್‌ನ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಸಂತೋಷ್ ತಿಳಿಸಿದರು. ಶಿಕ್ಷಾ ಕೋಪೈಲೆಟ್ ಯೋಜನೆಯಡಿ ತಿಪಟೂರಿನಲ್ಲಿ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನಕಪುರ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ

Dec 07 2024, 01:31 AM IST
ನಗರದ ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್‌ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 113
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved