• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಯೋಜನೆ: 2ನೇ ವರ್ಷವೂ ಶೇ.100 ಗುರಿ ಸಾಧನೆ

Apr 14 2025, 01:24 AM IST
2023-24ರ ಅವಧಿಯಲ್ಲೂ ಶೇ.100 ಸಾಧನೆ ಮಾಡಲಾಗಿತ್ತು.

‘ಸ್ಟಾಂಪ್‌’ ಟೆಕ್‌ ಚಾಲೆಂಜ್‌ ಸ್ಪರ್ಧೆ: ಗೆದ್ದವರಿಗೆ ₹86 ಲಕ್ಷ : ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ಪರಿಣಾಮಕಾರಿ ಜಾರಿಗಾಗಿ ಯೋಜನೆ

Apr 13 2025, 02:09 AM IST

  ಹಳದಿ ಮಾರ್ಗದ ಮೆಟ್ರೋವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡುವಂತಾಗಲು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ‘ಸ್ಟಾಂಪ್‌ ನಡ್ಜ್ ’ (ಸ್ಟೇಷನ್‌ ಆ್ಯಕ್ಸಿಸ್‌ ಆ್ಯಂಡ್‌ ಮೊಬಿಲಿಟಿ ಪ್ರೋಗ್ರಾಂ) ಟೆಕ್‌ ಚಾಲೆಂಜ್‌ ಸ್ಪರ್ಧೆ ಆಯೋಜಿಸಲಾಗಿದ್ದು, ಗೆಲ್ಲುವವರು 1 ಲಕ್ಷ ಡಾಲರ್‌ (₹86,15,000) ಪಡೆಯಲಿದ್ದಾರೆ.

ಸರ್ಕಾರದ ಯೋಜನೆ ಎಲ್ಲರಿಗೂ ಸಿಗಲೆಂದು ಜಾತಿಗಣತಿ ವರದಿ: ಸಚಿವ ಶಿವರಾಜ ತಂಗಡಗಿ

Apr 13 2025, 02:08 AM IST
ಎಲ್ಲ ಸಮುದಾಯದಲ್ಲಿಯೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಬಡವರಿದ್ದಾರೆ.

ಮಹದಾಯಿ ಕುಡಿಯುವ ನೀರಿನ ಯೋಜನೆ - ರಾಷ್ಟ್ರಪತಿಭವನದ ಎದುರು ಪರೇಡ್‌ : ವೀರೇಶ ಸೊಬರದಮಠ

Apr 12 2025, 12:52 AM IST
ಮಹದಾಯಿ ಕುಡಿಯುವ ನೀರಿನ ಯೋಜನೆ, ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದು ರೈತ ಸೇನೆ ಕರ್ನಾಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ನರೇಗಾ ಯೋಜನೆ: 2ನೇ ವರ್ಷವೂ ಶೇ.100 ಗುರಿ ಸಾಧನೆ

Apr 12 2025, 12:48 AM IST
2023-24ರ ಅವಧಿಯಲ್ಲೂ ಶೇ.100 ಸಾಧನೆ ಮಾಡಲಾಗಿತ್ತು.

ಕೃಷಿ ಭಾಗ್ಯ ಯೋಜನೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೂ ಜಾರಿ: ಚಲುವರಾಯಸ್ವಾಮಿ

Apr 11 2025, 12:34 AM IST
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸುತ್ತಿದ್ದ ಕೃಷಿ ಹೊಂಡಗಳಿಂದ ಗ್ರಾಮೀಣ ಪ್ರದೇಶದ ರೈತರಿಗೆ ಬಹಳಷ್ಟು ಅನುಕೂಲವಾಗುತ್ತಿತ್ತು. ಆದರೆ, ಕಳೆದ 2018 ರಿಂದ 2024ರವರೆಗೆ ಮುಖ್ಯಮಂತ್ರಿಗಳಾಗಿದ್ದ ಮಹಾನ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಹೋರಾಟಗಾರ ಬಿ.ಎಸ್.ಯಡಿಯೂರಪ್ಪ ಹಾಗೂ ಅತಿ ಬುದ್ಧಿವಂತ ಬಸವರಾಜಬೊಮ್ಮಾಯಿ ಈ ಮೂವರೂ ಈಯೋಜನೆಯನ್ನೇ ನಿಲ್ಲಿಸಿದರು.

ಮುಕ್ತಾಯ ಹಂತದಲ್ಲಿ ಹನಿ ನೀರಾವರಿ ಯೋಜನೆ: ದೊಡ್ಡಯ್ಯ

Apr 11 2025, 12:32 AM IST
ಈಗಾಗಲೇ ಹನಿ ನೀರಾವರಿ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಸಾಮೂಹಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮ ಹಾಗೂ ಜೈನ್ ಇಗ್ರೀಗೇಷನ್ ಕಂಪನಿ ಮೂಲಕ ರೈತರಿಗೆ ಅರಿವು ಮೂಡಿಸು ಕಾರ್ಯಕ್ರಮಗಳು ನಡೆಯುತ್ತಿದೆ, ಕೃಷಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ರೈತರೇ ಆಗಿರುತ್ತಾರೆ.

ನಾಡಿನಾದ್ಯಂತ ೭೩೪ ಸ್ಮಶಾನಗಳಿಗೆ ಧರ್ಮಸ್ಥಳ ಯೋಜನೆ ನೆರವು: ವಿಶ್ವನಾಥ ಶೆಟ್ಟಿ

Apr 10 2025, 01:16 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದುರ್ಗಾಗಿರಿ ಸ್ಮಶಾನಕ್ಕೆ ಒದಗಿಸಲಾದ ೨.೫ ಲಕ್ಷ ರು. ಅನುದಾನದಲ್ಲಿ ೧.೫೧ ಲಕ್ಷ ರೂ ವೆಚ್ಚದ ಸಿಲಿಕಾನ್ ಚೇಂಬರ್ ಮತ್ತು ಮಿಕ್ಕಿ ಉಳಿದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಧನ ಸಹಾಯ ರೂಪದಲ್ಲಿ ಮಂಗಳವಾರ ಸ್ಮಶಾನ ಸಮಿತಿ ಪ್ರಮುಖರು ಸ್ವೀಕರಿಸಿದರು.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅಭಿವೃದ್ಧಿಪಡಿಸಿ: ಎಸ್ಪಿ ನಾರಾಯಣ

Apr 10 2025, 01:15 AM IST
ರಾಜ್ಯ ಜಲಸಾರಿಗೆ ಮಂಡಳಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ರೂಪಿಸಿ, ಅಭಿವೃದ್ಧಿಗೊಳಿಸಬೇಕು

ವಿವಿ ಬಿಸಿಯೂಟ ಯೋಜನೆ ಅನ್ನದಾಸೋಹ ಪ್ರತೀಕ

Apr 10 2025, 01:02 AM IST
ಸಿದ್ದಗಂಗಾ ಶ್ರೀಗಳ ನಾಡಿನಲ್ಲಿ ಅನ್ನದಾಸೋಹಕ್ಕೆ ಎಂದಿಗೂ ಕೊರತೆ ಉಂಟಾಗುವುದಿಲ್ಲ ಎಂಬುದಕ್ಕೆ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಭೋಜನ ಯೋಜನೆ ಪ್ರತ್ಯಕ್ಷ ಸಾಕ್ಷಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved