• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಿಸಿ: ಪ್ರಕಾಶ

Nov 25 2024, 01:04 AM IST
ಎಲ್ಲ ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತರಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಗ್ಗೆ ವಿದೇಶಿಗರ ಅಧ್ಯಯನ: ಕಾಮತ್‌

Nov 25 2024, 01:04 AM IST
ಮೇಯರ್‌ ಮನೋಜ್‌ ಕುಮಾರ್‌ ಸುರಕ್ಷಾ ಚೆಕ್‌ ವಿತರಣೆ ಮಾಡಿದರು. ಬ್ಯಾಂಕ್‌ ಆಫ್‌ ಬರೋಡಾದ ಡಿಜಿಎಂ ಅಶ್ವಿನ್‌ ಕುಮಾರ್‌ ಲಾಭಾಂಶ ವಿತರಿಸಿದರು. ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಹಮ್ಮದ್‌ ಇಸ್ಮಾಯಿಲ್‌ ಜನಮಂಗಲ ಪರಿಕರ ವಿತರಣೆ ಮಾಡಿದರು. ನಿರ್ಗತಿಕರ ಮಾಸಾಶನ ಮಂಜೂರಾತಿ ಪತ್ರ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ವಿತರಣೆ ನಡೆಯಿತು.

ಗ್ರಾಮೀಣಾಭಿವೃದ್ಧಿಗೆ ನರೇಗಾ ಯೋಜನೆ ದಾರಿದೀಪ: ಶರಣಪ್ಪ ಕೆಳಗಿನಮನಿ

Nov 25 2024, 01:02 AM IST
ನರೇಗಾ ಯೋಜನೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ -ಗ್ಯಾರಂಟಿ ಯೋಜನೆ ಕೈ ಹಿಡಿದವು : ಸಚಿವ ಡಿ. ಸುಧಾಕರ್

Nov 24 2024, 01:48 AM IST
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು ಹರ್ಷ ತಂದಿದೆ ಎಂದು ಸಚಿವ ಸುಧಾಕರ್‌ ಹೇಳಿದ್ದಾರೆ.

ಮೈಸೂರು ನಗರದ ಸಮಗ್ರ ಅಭಿವೃದ್ಧಿಗೆ ವಿಸ್ಕೃತ ಯೋಜನೆ: ಡಾ.ಎಚ್.ಸಿ. ಮಹದೇವಪ್ಪ

Nov 24 2024, 01:45 AM IST
ಮೈಸೂರು ಸ್ವಚ್ಛನಗರಿ ಎಂದು 7 ಬಾರಿ ಪ್ರಶಸ್ತಿ ಪಡೆದು ಈಗ 27 ಸ್ಧಾನ ಬಂದಿದೆ. ಇದರಿಂದ ಹೆಚ್ಚು ಪೌರ ಕಾರ್ಮಿಕರನ್ನು ನೇಮಿಸಬೇಕು. ಪೌರ ಕಾರ್ಮಿಕರ ಕೆಲಸ ಕಾಯಂ ಮಾಡಲು ಅಗತ್ಯ ಕ್ರಮ ಆಗಬೇಕು. ಪಾರಂಪರಿಕ ಕಟ್ಟಡವಾದ ಮಾರುಕಟ್ಟೆ ಶಿಥಿಲ ಆಗುತ್ತಿದೆ. ಅದನ್ನು ಹೊಸದಾಗಿ ಕಟ್ಟಡ ಆಗಿ ಅದು ಸಂರಕ್ಷಣೆ ಆಗಬೇಕು.

ನರೇಗಾ ಕ್ರಿಯಾ ಯೋಜನೆ ತಯಾರಿಕೆಗೆ ಗ್ರಾಮಸಭೆ

Nov 23 2024, 01:15 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತಿ ಆವರಣದಲ್ಲಿ ಮಹಾತ್ಮ ನರೇಗಾ ಯೋಜನೆಯ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಕೆಯ ಕುರಿತು ಗುರುವಾರ ಗ್ರಾಮ ಸಭೆ ನಡೆಸಲಾಯಿತು.

ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನ

Nov 23 2024, 12:30 AM IST
ಚಿತ್ರದುರ್ಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಡಿಸೆಂಬರ್‌ ೧ ರಿಂದ ನೋಂದಣಿ ಆರಂಭವಾಗಲಿದೆ. ರೈತರಿಂದ ಪ್ರತಿ ಕ್ವಿಂಟಾಲ್‌ಗೆ ೪೨೯೦ ರು. ರಂತೆ ರಾಗಿ ಖರೀದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ತಿಳಿಸಿದರು.

22 ಕಡೆ ಲೋಕಾ ದಾಳಿ, 4 ಭ್ರಷ್ಟರ ಬಳಿ ₹26 ಕೋಟಿ ಆಸ್ತಿ ಪತ್ತೆ - ಬೆಂಗಳೂರು ನಗರ ಯೋಜನೆ ನಿರ್ದೇಶಕನ ಬಳಿ ರಾಶಿ ರಾಶಿ ಚಿನ್ನ

Nov 22 2024, 07:35 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ವೇಳೆ 1.85 ಕೋಟಿ ರು. ಮೌಲ್ಯದ ಚಿನ್ನಾಭರಣ, 11.56 ಲಕ್ಷ ರು. ನಗದು ಸೇರಿದಂತೆ 26.66 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

ಕುಡಿಯುವ ನೀರು ಸರಬರಾಜು ಯೋಜನೆ ಕಾರ್ಯಗತಗೊಳ್ಳಲಿ

Nov 21 2024, 01:03 AM IST
ಮುಖ್ಯ ರಸ್ತೆಯ ರಿಪೇರಿಯ ಬಗ್ಗೆ ಪ್ರಶ್ನೆ ಬಂದಾಗ ಮುಂದಿನ ಸಭೆಗೆ ಲೋಕೋಪಯೋಗಿ ಇಲಾಖೆ ಹಾಗೂ ಆರೋಗ್ಯ ಅಧಿಕಾರಿಗಳನ್ನು ಕರೆಸಬೇಕೆಂದು ಸದಸ್ಯರು ಆಗ್ರಹಿಸಿದರು.

ಗ್ಯಾರಂಟಿ ಯೋಜನೆ: ಅರ್ಹರಿಗೆ ಮಾತ್ರ ತಲುಪಿಸಲು ಸೂಚನೆ

Nov 20 2024, 12:33 AM IST
ತುಮಕೂರು: ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ತುಮಕೂರು ತಾಲ್ಲೂಕಿನಲ್ಲಿ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತುಮಕೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಎಲ್.ರಮೇಶ್ ಸೂಚಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 113
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved