• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನೊಂದು ವಾರದಲ್ಲಿ ಸಾರ್ಟ್‌ಸಿಟಿ ಯೋಜನೆ ಕ್ಲೋಸ್‌!

Apr 03 2025, 12:31 AM IST
ಮೂಲ ಸೌಲಭ್ಯ ಕಲ್ಪಿಸುವ ಜತೆ ಜತೆಗೆ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡಲೆಂದು ಪ್ರಾರಂಭಿಸಲಾದ "ಸ್ಮಾರ್ಟ್‌ಸಿಟಿ ಯೋಜನೆ "ಗೆ ಹುಬ್ಬಳ್ಳಿ- ಧಾರವಾಡದಲ್ಲಿ ಶೀಘ್ರದಲ್ಲೇ ಅಂತಿಮ ಮೊಳೆ ಬಡಿಯುವ ಸಾಧ್ಯತೆ ಇದೆ.

ಶಾಶ್ವತವಾಗಿ ಕುಡಿಯವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ಅನುದಾನ ನೀಡಿ : ಗೋವಿಂದರೆಡ್ಡಿ

Mar 30 2025, 03:07 AM IST

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದ ಜನತೆಗೆ ಶಾಶ್ವತವಾಗಿ ಕುಡಿಯವ ನೀರನ್ನು ಒದಗಿಸಲು. ಸರ್ಕಾರ ಕೂಡಲೇ ಈ ಯೋಜನೆಗೆ ಬೇಕಾದ 5300 ಕೋಟಿ ಅನುದಾನ ಕೂಡಲೇ ಬಿಡುಗಡೆ ಮಾಡಿದರೆ ಈ ಭಾಗದ ಜನತೆಗೆ ಶುದ್ಧ ಕುಡಿಯುವ ನೀರು ದೊರೆಯುತ್ತದೆ.

ಬೆಂಗಳೂರಿನ ಸುಗಮ ಸಂಚಾರಕ್ಕೆ ₹ 73, 600 ಕೋಟಿಯ ಬೃಹತ್‌ ಗಾತ್ರದ ಯೋಜನೆ

Mar 30 2025, 03:03 AM IST
ಬೆಂಗಳೂರಿನ ಸುಗಮ ಸಂಚಾರಕ್ಕೆ ಅಂತಾರಾಷ್ಟ್ರೀಯ ಸಂಸ್ಥೆಯ ಸಹಾಯದೊಂದಿಗೆ ಅಧ್ಯಯ ನಡೆಸಿ ಬರೋಬ್ಬರಿ ₹73,600 ಕೋಟಿ ಮೊತ್ತದ ಬೃಹತ್‌ ಗಾತ್ರದ ಯೋಜನೆಗಳನ್ನು ಕೈಗೊಳ್ಳುವುದಕ್ಕೆ ಮುಂದಾಗಿದೆ.

ಸಿಂಗಟಾಲೂರು ಏತ ನೀರಾವರಿ ಯೋಜನೆ: ₹50 ಕೋಟಿ ವಿದ್ಯುತ್‌ ಬಾಕಿ

Mar 29 2025, 12:32 AM IST
ಹೂವಿನಹಡಗಲಿಯ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬಲ ಹಾಗೂ ದಂಡೆ ಭಾಗದ 1, 2, ಮತ್ತು 3ನೇ ಹಂತದ ನೀರೆತ್ತುವ ಘಟಕಗಳ, ವಿದ್ಯುತ್‌ ಬಾಕಿ ₹50 ಕೋಟಿ ಗಡಿ ದಾಟಿದ್ದರೂ ಈ ವರೆಗೂ ಪಾವತಿಯಾಗಿಲ್ಲ. ಸರ್ಕಾರ ಈ ವರೆಗೂ ನೀರಾವರಿ ನಿಗಮಕ್ಕೆ ಸರಿಯಾಗಿ ಅನುದಾನ, ನೀಡದಿರುವ ಹಿನ್ನೆಲೆ ಈ ವಿದ್ಯುತ್‌ ಬಾಕಿ ನಿತ್ಯ ಏರಿಕೆಯಾಗುತ್ತಿದೆ.

ಗ್ರಾಮ ಸಡಕ್ ಯೋಜನೆ ಹಂತ-4 ಸಮರ್ಪಕ ಜಾರಿಗೊಳಿಸಿ

Mar 29 2025, 12:31 AM IST
ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಹಂತ-4ರ ಅನುಷ್ಠಾನಕ್ಕೆ ಎದುರಾಗುತ್ತಿರುವ ಸವಾಲುಗಳ ಬಗ್ಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸಂಸತ್ತಿನ ಗಮನ ಸೆಳೆದರು.

ವೋಟ್ ಬ್ಯಾಂಕ್‌ಗಾಗಿ ಯೋಜನೆ ರೂಪಿಸಿದ ಕಾಂಗ್ರೆಸ್ ಸರ್ಕಾರ

Mar 28 2025, 12:31 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಕೇವಲ ವೋಟ್ ಬ್ಯಾಂಕ್‌ಗಾಗಿ ಜಾರಿಗೆ ತಂದಿರುವ ಯೋಜನೆಗಳಾಗಿವೆ. ಎಲ್ಲ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುತ್ತೇವೆಂದು ಹೇಳಿ ಈಗ ಒಂದೇ ಸಮುದಾಯವನ್ನು ಓಲೈಸುವುದಕ್ಕಾಗಿ ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆಂಬ ಡಿ.ಕೆ.ಶಿವಕುಮಾರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮಾಜಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು.

ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಕಚ್ಚಾಟಕ್ಕೆ ಕಾರ್ಯಕರ್ತರು ಗರಂ

Mar 27 2025, 01:08 AM IST

 ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್‌ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು   ಬೀದಿ ಜಗಳಕ್ಕೆ ಇಳಿದಿರುವುದು  ಅಸಮಾಧಾನ ಹುಟ್ಟುಹಾಕಿದೆ.

ಹೈಡ್ರೋಜನ್‌ ಉತ್ಪಾದನೆಗೆ ವಿಸ್ತೃತ ಯೋಜನೆ ಸಿದ್ದ: ಡಾ.ರಂಗನಾಥ್

Mar 27 2025, 01:06 AM IST
ಕರ್ನಾಟಕ ರಾಜ್ಯದಲ್ಲಿ ಹೈಡ್ರೋಜನ್ ಅನಿಲ ಉತ್ಪಾದನೆಗೆ ಈಗಾಗಲೇ ಸ್ಥಳ ಪರಿಶೀಲಿಸಿ ಅದಕ್ಕೆ ಬೇಕಾದ ಸಮಗ್ರ ಯೋಜನಾ ವರದಿ ತಯಾರಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತಿದೆ ಎಂದು ಆರ್ಥಿಕ ತಜ್ಞ ಡಾ ಎಂ.ಆರ್.ರಂಗನಾಥ್ ಹೇಳಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಹಲವು ಯೋಜನೆ

Mar 27 2025, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆ ಶಕ್ತಿಯ ಪ್ರತೀಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದ್ದು, ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ ದೃಷ್ಟಿಯಿಂದ ಅವರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಗೂಗಲ್‌ನಲ್ಲಿ ಹಳ್ಳಿಗಳ ಹೆಸರು ಸರಿಪಡಿಸಲು ಯೋಜನೆ

Mar 25 2025, 12:45 AM IST
ಬ್ಯಾಂಕುಗಳಲ್ಲಿ ಕನ್ನಡಿಗ ಅಧಿಕಾರಿ ಸಿಬ್ಬಂದಿ ಪ್ರಾತಿನಿಧ್ಯ ಕಡಿಮೆಯಾಗುತ್ತಿದ್ದು, ಈ ಹಿಂದೆ ಅಸ್ತಿತ್ವದಲ್ಲಿದ್ದ ಪ್ರಾದೇಶಿಕ ಬ್ಯಾಂಕಿಂಗ್ ನೇಮಕಾತಿ ಮಂಡಳಿಯನ್ನು ತರಬೇತಿಸಹಿತ ಆರಂಭಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬ್ಯಾಂಕಿಂಗ್ ಉದ್ಯೋಗಗಳತ್ತ ಕನ್ನಡಿಗರನ್ನೂ ಪ್ರೇರೇಪಿಸಲು ಪ್ರತ್ಯೇಕ ಮಂಡಳಿಯನ್ನು ತೆರೆಯುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved