• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲೆಮಾರಿ ಜನಾಂಗಕ್ಕೆ ಸರ್ಕಾರದ ಯೋಜನೆ ತಲುಪಿಸಿ: ಪಲ್ಲವಿ

Nov 20 2024, 12:30 AM IST
ಅಲೆಮಾರಿ ಸಮುದಾಯದಗಳ ಜನರು ಸಮಾಜದಲ್ಲಿ ಅತಿ ಹಿಂದುಳಿದಿದ್ದು ಅವರಿಗೆ ಸರ್ಕಾರದ ಯೋಜನೆಯ ಲಾಭ ಸಮರ್ಪಕವಾಗಿ ತಲುಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.

ನೇಕಾರ ವಸತಿ ಯೋಜನೆ ಆಯ್ಕೆಯಲ್ಲಿ ಗೋಲ್‌ ಮಾಲ್

Nov 19 2024, 12:49 AM IST
ನೇಕಾರರ ವಸತಿ ರಹಿತರಿಗೆ 2021-22ನೇ ಸಾಲಿನಲ್ಲಿ ಮಂಜೂರಾದ 100 ಮನೆಗಳಲ್ಲಿ 40ಕ್ಕೂ ಅಧಿಕ ನೇಕಾರರು ಮತ್ತು ಕುಶಲ ಕರ್ಮಿಗಳು ಅಲ್ಲದ ವ್ಯಕ್ತಿಗಳನ್ನು ಆಯ್ಕೆಮಾಡಿ ನೇಕಾರರಿಗೆ ಅನ್ಯಾಯ ಮಾಡಲಾಗಿದೆ

ಕತ್ತಲೆ ತುಂಬಿದ ಸಂಸಾರಗಳಲ್ಲಿ ಬೆಳಕು ತಂದ ಧರ್ಮಸ್ಥಳ ಯೋಜನೆ: ಸದಾನಂದಾ ಬಂಗೇರ

Nov 17 2024, 01:22 AM IST
ಚಿಕ್ಕಮಗಳೂರು, ಕತ್ತಲೆ ತುಂಬಿದ ಸಂಸಾರಗಳಲ್ಲಿ ಬೆಳಕು ನೀಡುವ ಮಹತ್ವದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಮಾಡುತ್ತಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹೇಳಿದ್ದಾರೆ.

ಆಶ್ರಯ ಯೋಜನೆ ಜಮೀನಿಗೆ ತಂತಿಬೇಲಿ ಹಾಕಿಸಿ

Nov 16 2024, 12:38 AM IST
ಹೊನ್ನಾಳಿ ಪುರಸಭೆ ಸದಸ್ಯರು ಸ್ನೇಹಪೂರ್ವಕವಾಗಿ, ಗೊಂದಲವಿಲ್ಲದೇ ತನ್ನನ್ನು ಸಹಕಾರದಿಂದ ಬಳಸಿಕೊಂಡರೆ ಪಟ್ಟಣದ ಅಭಿವೃದ್ದಿಗೆ ಸದಾ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.

ಸಾಮಾಜಿಕ ಪ್ರಗತಿಗೆ ಧರ್ಮಸ್ಥಳ ಯೋಜನೆ ಪೂರಕ

Nov 16 2024, 12:34 AM IST
ರಾಮನಗರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಮುದಾಯ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಯೋಜನೆ ಜಿಲ್ಲಾ ನಿರ್ದೇಶಕ ಬಿ.ಜಯಕರಶೆಟ್ಟಿ ಹೇಳಿದರು.

ಕೃಷ್ಣಾ ಬಿ ಸ್ಕೀಮ್ ಕೊಪ್ಪಳ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ

Nov 16 2024, 12:32 AM IST
ಕೃಷ್ಣಾ ಬಿ ಸ್ಕೀಮ್ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಲಾಯಿತು.

ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನವಾಗಲಿ

Nov 16 2024, 12:31 AM IST
ಪಂಚ ಗ್ಯಾರಂಟಿ ಯೋಜನೆಯ ಇಲಾಖೆಯ ಅಧಿಕಾರಿಗಳು ಅರ್ಹರಿಗೆ ಯೋಜನೆ ಮುಟ್ಟಿಸುವ ಕೆಲಸ ಮಾಡಲಿ

ಧರ್ಮಸ್ಥಳ ಮಾದರಿ ಯೋಜನೆ ದೇಶವ್ಯಾಪಿ ಜಾರಿಗೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Nov 15 2024, 12:37 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದೇಶಕ್ಕೇ ಮಾದರಿಯಾಗಿದೆ. ಈ ಮಾದರಿಯನ್ನು ನಬಾರ್ಡ್‌ ದೇಶಾದ್ಯಂತ ಅನುಷ್ಠಾನ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಹನೂರಿನಲ್ಲಿ ‘ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ’ ನೂತನ ಯೋಜನೆ: ಜಿಲ್ಲಾಧಿಕಾರಿ ಶಿಲ್ಪಾನಾಗ್

Nov 15 2024, 12:34 AM IST
ಹನೂರಿನ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ ಉದ್ದೇಶದ ಸಲುವಾಗಿ ‘ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ’ ಎಂಬ ಮಹತ್ತರ ಯೋಜನೆ ಅನುಷ್ಠಾನಕ್ಕಾಗಿ ತ್ರಿಪಕ್ಷೀಯ ಒಡಂಬಂಡಿಕೆಯನ್ನು ಗುರುವಾರ ಮಾಡಿಕೊಳ್ಳಲಾಗಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಬಾರ್ಡ್‌ಗೆ ಮಾದರಿ: ಸಚಿವೆ ನಿರ್ಮಲಾ

Nov 15 2024, 12:32 AM IST
ಧರ್ಮಸ್ಥಳ ಯೋಜನೆಗಳ ಮಾದರಿಯ ಯಶಸ್ಸಿನಲ್ಲಿ ಒಂದು ಮುಖ್ಯ ಅಂಶವೇನೆಂದರೆ ನೈತಿಕ ಹೊಣೆ. ಧರ್ಮಸ್ಥಳದಂತಹ ಸಂಸ್ಥೆಗಳು ಈ ಪ್ರಕ್ರಿಯೆಯ ಮೇಲೆ ನೈತಿಕ ನಿಯಂತ್ರಣವನ್ನು ನಿರ್ವಹಿಸುತ್ತವೆ ಎಂದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 113
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved