• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಯಾ ಯೋಜನೆ ರೂಪಿಸಿ ಅನುದಾನ ಬಳಸಿ

Nov 14 2024, 12:45 AM IST
ಪಟ್ಟಣಕ್ಕೆ ಮಂಗಳವಾರ ಬೆಳಗ್ಗೆ ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಪಾಲನ್ ದಿಢೀರ್‌ ಭೇಟಿ ನೀಡಿ ಪಟ್ಟಣ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಾಗೂ ವಿವಿಧ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿದರು.

ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಮನವಿ

Nov 11 2024, 11:49 PM IST
Appeal to farmers to get facility of agricultural irrigation scheme

ಬಿಬಿಎಂಪಿಯ ಮತ್ತಷ್ಟು ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ

Nov 11 2024, 05:35 AM IST

ಬಿಬಿಎಂಪಿಯ ಶಾಲಾ ಕಾಲೇಜುಗಳಲ್ಲಿ ಸ್ಮಾರ್ಟ್‌ ಕ್ಲಾಸ್‌ ಆರಂಭಿಸುವುದಕ್ಕೆ ಯೋಜನೆ ರೂಪಿಸಿದ್ದು, ಅದಕ್ಕಾಗಿ 1 .80 ಕೋಟಿ ರು. ವೆಚ್ಚ ಮಾಡಲಾಗುತ್ತಿದೆ.  ಆಧುನಿಕ ಹಾಗೂ ಡಿಜಿಟಲ್‌ ತಂತ್ರಜ್ಞಾನದೊಂದಿಗೆ ಕಲಿಕೆ ನೀಡುವ ಉದ್ದೇಶದಿಂದ 2020-21ನೇ ಸಾಲಿನಿಂದ ಸ್ಮಾರ್ಟ್‌ ಕ್ಲಾಸ್‌ ಆರಂಭಿಸಲಾಗಿದೆ.

ಸರ್ಕಾರದ ಯೋಜನೆ ಪಾರದರ್ಶಕವಾಗಿ ತಲುಪಿಸಿ: ಜಿ.ಪಲ್ಲವಿ ಅಧಿಕಾರಿಗಳಿಗೆ ನಿರ್ದೇಶನ

Nov 09 2024, 01:13 AM IST
ಅಲೆಮಾರಿಗಳು ಮನೆ, ಸ್ವಯಂ ಉದ್ಯೋಗ, ಒಟ್ಟಾರೆಯಾಗಿ ಜೀವನದಲ್ಲಿ ಭದ್ರತೆ ದೊರೆತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತಿ ಹಂತದಲ್ಲಿ ಸರ್ಕಾರ ಸವಲತ್ತುಗಳನ್ನು ಒದಗಿಸುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಲೆಮಾರಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಕಿವಿಮಾತು ಹೇಳಿದರು.

ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಟಾನಕ್ಕೆ ಇಟ್ನಾಳ್‌ ಸೂಚನೆ

Nov 08 2024, 12:40 AM IST
ದಾವಣಗೆರೆ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಮಾರ್ಗಸೂಚಿಯಂತೆ ಯೋಜನೆ ಅನುಷ್ಠಾನ ಆಗಲಿ: ಜಿಪಂ ಸಿಇಒ

Nov 07 2024, 11:46 PM IST
ಗ್ರಾಮ ಪಂಚಾಯಿತಿ ಬೇಡಿಕೆಗೆ ಅನುಗುಣವಾಗಿ ಯೋಜನಾ ಅನುದಾನ ಕ್ರೋಢೀಕರಿಸಬೇಕು.

‘ಆಯುಷ್ಮಾನ್’ ಫ್ಲಾಪ್ ಯೋಜನೆ

Nov 06 2024, 12:48 AM IST
ಆಯುಷ್ಮಾನ್ ಯೋಜನೆ ಅಥವಾ ದೆಹಲಿ ಸರ್ಕಾರದ ಆರೋಗ್ಯ ಯೋಜನೆ ಇದರಲ್ಲಿ ಯಾವುದಾದರೂ ಕೇವಲ ಒಂದು ಯೋಜನೆಯನ್ನು ಮಾತ್ರ ನಡೆಸಬಹುದು ಎಂದು ಕೇಂದ್ರ ಸರ್ಕಾರವು ದೆಹಲಿ ಸರ್ಕಾರಕ್ಕೆ ಷರತ್ತು ವಿಧಿಸಿದೆ. ಇದರಿಂದಾಗಿ ದೆಹಲಿಯ ಶೇ.೯೯ರಷ್ಟು ಜನರು ಚಿಕಿತ್ಸೆಯಿಂದ ವಂಚಿತರಾಗುವಂತಹ ಪರಿಸ್ಥಿತಿ ಉಂಟಾಗಿದೆ.

ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಿ.ರವಿಶಂಕರ್

Nov 06 2024, 12:46 AM IST
ವಿದ್ಯಾರ್ಥಿಗಳಲ್ಲಿ ಅಡಗಿರುವ ಅಸಾಧಾರಣ ಪ್ರತಿಭೆಯನ್ನು ಅನಾವರಣ ಮಾಡಿ ಅದಕ್ಕೆ ಪೋಷಣೆ ನೀಡಿ ಅವರು ಗ್ರಾಮ ಮಟ್ಟದಿಂದ ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆಯಾಗಿದ್ದು, ಸೋಲು ಗೆಲುವನ್ನು ಲೆಕ್ಕಿಸದೆ ಭಾಗವಹಿಸಬೇಕು.

ಅವೈಜ್ಞಾನಿಕ ನೀರಾವರಿ ಯೋಜನೆ ನೀಡಿದ ಬೊಮ್ಮಾಯಿ ತಿರಸ್ಕರಿಸಿ-ರವಿ ಕೃಷ್ಣರೆಡ್ಡಿ

Nov 06 2024, 12:36 AM IST
ಹದಿನಾರು ವರ್ಷ ಶಿಗ್ಗಾಂವಿ-ಸವಣೂರು ಮತಕ್ಷೇತ್ರದ ಶಾಸಕರಾಗಿದ್ದ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಈ ಕ್ಷೇತ್ರದ ಅಭಿವೃದ್ಧಿಗೆ ಏನೇನೂ ಮಾಡಿಲ್ಲ. ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ಕ್ಷೇತ್ರಗಳಲ್ಲಿ ಇದೂ ಒಂದು. ಬಿಜೆಪಿ ಮತ್ತು ಕಾಂಗ್ರೆಸಿಗರ ಭ್ರಷ್ಟ ಮತ್ತು ಅನೀತಿಯುತ ರಾಜಕೀಯ ಹೊಂದಾಣಿಕೆಯಿಂದಾಗಿ ಅವರು ನಿರಂತರವಾಗಿ ಗೆದ್ದರೇ ಹೊರತು ತಾವು ಮಾಡಿದ ಅಭಿವೃದ್ಧಿ ಕೆಲಸಗಳಿಂದಲ್ಲ ಎಂದು ಕೆಆರ್‌ಎಸ್‌ ಪಕ್ಷದ ಅಭ್ಯರ್ಥಿ ರವಿ ಕೃಷ್ಣರೆಡ್ಡಿ ಆರೋಪಿಸಿದರು.

ಕುಡಿವ ನೀರು ಯೋಜನೆ ಲೋಪ ಸರಿಪಡಿಸಿ: ಶಾಸಕ ನರೇಂದ್ರಸ್ವಾಮಿ

Nov 05 2024, 12:42 AM IST
ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದಿದ್ದಾಗ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆ ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 113
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved