• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯರ ಸರ್ವತೋಮುಖ ಅಭಿವೃದ್ದಿಗೆ ಐದು ಗ್ಯಾರಂಟಿ ಯೋಜನೆ

Mar 17 2025, 12:35 AM IST
ಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರ ಫಲವನ್ನು ಈಗಾಗಲೇ ಮಹಿಳೆಯರು ಪಡೆದುಕೊಳ್ಳುತ್ತಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ವಿದೇಶಿ ಉದ್ಯೋಗಾವಕಾಶಗಳ ಬಳಕೆಗೆ ಸ್ಕಿಲ್ ಇಂಡಿಯಾ ಯೋಜನೆ: ಪ್ರಹ್ಲಾದ್‌ ಜೋಶಿ

Mar 16 2025, 01:51 AM IST
ದೇಶದ ನಿರುದ್ಯೋಗಿ ಯುವಕರಿಗೆ ತರಬೇತಿ ನೀಡುವುದಕ್ಕೆ 5 ಸಾವಿರ ಕಂಪನಿಗಳನ್ನು ಗುರುತಿಸಲಾಗಿದೆ. ಅಲ್ಲಿ ತರಬೇತಿ ಪಡೆಯುವ ಯುವಕರಿಗೆ ಕೇಂದ್ರ ಸರ್ಕಾರ 15 ಸಾವಿರ ರು. ಮತ್ತು ಅಷ್ಟೇ ಮೊತ್ತವನ್ನು ಕಂಪನಿಗಳು ನೀಡಲಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಪೂರಿಗಾಲಿ ಹನಿ-ತುಂತುರು ನೀರಾವರಿ ಯೋಜನೆ ಜಾರಿಗೆ ಸಿದ್ಧತೆ

Mar 16 2025, 01:50 AM IST
ಮಳವಳ್ಳಿ ತಾಲೂಕಿನ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆ ಜಾರಿಗೆ ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದ್ದು ರೈತರನ್ನು ಸಾಮೂಹಿಕ ಕೃಷಿಯಲ್ಲಿ ತೊಡಗಿಸಲು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ವೃಷಭಾವತಿ ಯೋಜನೆ ಟೀಕಾಕಾರರಿಗೆ ತಿರುಗೇಟು

Mar 16 2025, 01:47 AM IST
ದಾಬಸ್‍ಪೇಟೆ: ವೃಷಭಾವತಿ ವ್ಯಾಲಿ ಯೋಜನೆಯನ್ನು ಶಾಸಕ ಸುರೇಶ್‌ಗೌಡರು, ಬಿಜೆಪಿ ಸರ್ಕಾರದ ಯೋಜನೆ, ಅಂದಿನ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಮಾಧುಸ್ವಾಮಿ ಘೋಷಣೆ ಮಾಡಿದ ಯೋಜನೆ ಎನ್ನುತ್ತಾರೆ. ಆದರೆ, ನೆಲಮಂಗಲದಲ್ಲಿ ಅವರ ಶಿಷ್ಯರನ್ನು ಈ ಯೋಜನೆ ವಿರುದ್ಧ ಹೋರಾಟಕ್ಕೆ ಬಿಟ್ಟು ಯೋಜನೆ ವಿರುದ್ಧ ಅಪಪ್ರಚಾರ ಮಾಡಿಸುತ್ತಿದ್ದಾರೆ. ಇದು ಸರಿಯೇ? ವೃಷಭಾವತಿ ವ್ಯಾಲಿ ಯೋಜನೆ ರೈತ ಪರ, ಎಂದಿಗೂ ಯೋಜನೆ ನಿಲ್ಲುವುದಿಲ್ಲ ಎಂದು ಯೋಜನೆಯ ಟೀಕಾಕಾರರಿಗೆ ನೆಲಮಂಗಲ ಶಾಸಕ ಶ್ರೀನಿವಾಸ್ ಸದನದಲ್ಲಿ ತಿರುಗೇಟು ನೀಡಿದ್ದಾರೆ.

ಬಡವರ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸದ ಬಜೆಟ್

Mar 15 2025, 01:06 AM IST
ಗ್ಯಾರಂಟಿ ಯೋಜನೆಗಳಿಂದ ಶ್ರೀಮಂತರನ್ನು ಹೊರಗಿಟ್ಟರೆ ಖಂಡಿತ ತಪ್ಪಲ್ಲ. ಈ ಬಗ್ಗೆ ಸಿಎಂ ಚರ್ಚಿಸಲು ಸಿದ್ಧವಿಲ್ಲದಿರುವುದು ನಿರ್ಲಕ್ಷ್ಯದ ಪರಮಾವಧಿ.

ತೋಕೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಧರ್ಮಸ್ಥಳ ಯೋಜನೆ ಅನುದಾನ

Mar 15 2025, 01:04 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮೂಲ್ಕಿ ವಲಯದ ಪಡುಪಣಂಬೂರು ಕಾರ್ಯಕ್ಷೇತ್ರದ ತೋಕೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ರು. 2 ಲಕ್ಷದ ಅನುದಾನ ನೀಡಲಾಗಿದೆ.

ಬೇಸಿಗೆಗೆ ನೀರಿನ ತೊಂದರೆಯಾಗದಂತೆ ಯೋಜನೆ ರೂಪಿಸಿ

Mar 15 2025, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ನೀಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಎಡವಿದ ಕಾಂಗ್ರೆಸ್‌: ಬಿಜೆಪಿ ಟೀಕೆ

Mar 15 2025, 01:02 AM IST
ರಾಜ್ಯ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಡವಿರುವುದು ಮಾತ್ರವಲ್ಲದೆ, ರಾಜ್ಯದಲ್ಲಿಅ ಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಟೀಕಿಸಿದ್ದಾರೆ.

ಗ್ರಾಪಂಗಳಿಗೆ ಕ್ರಿಯಾ ಯೋಜನೆ ವಾಪಸ್ ಕ್ರಮಕ್ಕೆ ಪಂಚಾಯ್ತಿ ಸದಸ್ಯರ ಖಂಡನೆ

Mar 15 2025, 01:01 AM IST
ತಾಲೂಕಿನ 42 ಗ್ರಾಮ ಪಂಚಾಯಿತಿಗಳ ವಾರ್ಡ್‌ ಸಭೆ, ಗ್ರಾಮ ಸಭೆ, ಗ್ರಾಪಂ ಸಭೆಗಳಲ್ಲಿ ಚರ್ಚಿಸಿ, ನಿರ್ಣಯಿಸಿದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕ್ರಿಯಾ ಯೋಜನೆಯನ್ನು ಅಧಿಕಾರಿಗಳು ಬದಲಿಸುತ್ತಿದ್ದಾರೆ ಎಂಬ ಆರೋಪದ ಬಗ್ಗೆ ವರದಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಡ್ಯ ಜಿಪಂ ಸಿಇಒ ಅವರಿಗೆ ಆದೇಶಿಸಿದ್ದಾರೆ.

ಸಂಚಾರ ದಟ್ಟಣೆಗೆ ನಿವಾರಿಸಲು ಹಲವು ಯೋಜನೆ ಜಾರಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Mar 14 2025, 10:30 AM IST

 ಸಂಚಾರ ದಟ್ಟಣೆ   ನಿವಾರಿಸಲು ರಾಜ್ಯ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ತರಲಾಗುವುದು ಎಂದು   ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved