• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಭಾಗ್ಯ ಯೋಜನೆ ಮುಂದುವರೆಸಲಾಗಿದೆ

May 07 2025, 12:45 AM IST
ಅರಸೀಕೆರೆ ತಾಲೂಕಿನಲ್ಲಿ ೭೯ ಫಲಾನುಭವಿಗಳು ಕೃಷಿ ಭಾಗ್ಯ ಯೋಜನೆ ಸೌಲಭ್ಯವನ್ನು ಪಡೆದಿದ್ದು, ಯೋಜನೆಯನ್ನು ಮುಂದುವರೆಸಲಾಗಿದೆ.ಎಂದು ಸಹಾಯಕ ಕೃಷಿ ನಿರ್ದೇಶಕ ಎ.ಪಿ. ಶಿವಕುಮಾರ್ ತಿಳಿಸಿದ್ದಾರೆ. ಹಿಂದಿನ ಯಾವುದೇ ಸಾಲುಗಳಲ್ಲಿ ಕೃಷಿ ಭಾಗ್ಯಯೋಜನೆ ಅಥವಾ ಇನ್ನಾವುದೇ ಇಲಾಖೆ/ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿರುವರೈತರು ಸದರಿಯೋಜನೆಗೆಅರ್ಹತೆಯನ್ನು ಹೊಂದಿರುವುದಿಲ್ಲ ಎಂದಿದ್ದಾರೆ.

ಕೃಷ್ಣಾ ಬಿ ಸ್ಕೀಂ ನೀರಾವರಿ ರಾಷ್ಟ್ರೀಯ ಯೋಜನೆ ಆಗಲಿ

May 06 2025, 12:20 AM IST
ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದರಿಂದ ಕರ್ನಾಟಕದ ಪಾಲಿನ ೧೬೬ ಟಿಎಂಸಿ ನೀರು ಲಭ್ಯವಾಗಲಿದೆ. ಇದೀಗ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸುಪ್ರೀಕೋರ್ಟ್‌ ಹೋಗಿವೆ. ಹೀಗಾಗಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರು ಮೂರು ರಾಜ್ಯದ ನೀರಾವರಿ ಮಂತ್ರಿಗಳನ್ನು ಸಭೆಗೆ ಆಹ್ವಾನಿಸಿದ್ದಾರೆ.

ನೀರಾವರಿ ಯೋಜನೆ ಮೂಲಕ ರೈತರಿಗೆ ನೆಮ್ಮದಿ ನೀಡಲು ಯತ್ನ: ಶಾಸಕ ಶ್ರೀನಿವಾಸ ಮಾನೆ

May 05 2025, 12:47 AM IST
ಈಗಾಗಲೆ ಬಾಳಂಬೀಡ, ಹಿರೇಕಾಂಶಿ, ಬಸಾಪೂರ ನೀರಾವರಿ ಯೋಜನೆಗಳು ಸಾಕಾರಗೊಂಡಿವೆ. ಕೆಲವೇ ದಿನಗಳಲ್ಲಿ ನರೇಗಲ್ಲ, ಬ್ಯಾಗವಾದಿ, ಕೂಸನೂರ ಏತ ನೀರಾವರಿಗಳನ್ನು ಮಂಜೂರುಗೊಳಿಸಲಾಗುತ್ತದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಮತ್ಸ್ಯಸಂಜೀವಿನಿ ಯೋಜನೆ ಅನುಷ್ಠಾನ ದೇಶದಲ್ಲೇ ಮೊದಲು: ಸಚಿವ ಮಂಕಾಳ ವೈದ್ಯ

May 04 2025, 01:33 AM IST
ದೇಶದಲ್ಲೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರ ಮಹಿಳೆಯರ ಉತ್ಪಾದಕ ಕಂಪನಿ ರಚಿಸುವ ಮೂಲಕ ಮೀನುಗಾರಿಕೆ ಮೌಲ್ಯ ಸರಪಳಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮತ್ಸ್ಯಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಗ್ರಾಮ್ ಸಡಕ್ ಯೋಜನೆ ಕಾಮಗಾರಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಕೋಟಾ

May 04 2025, 01:31 AM IST
ಚಿಕ್ಕಮಗಳೂರುಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆ ನಾಲ್ಕನೇ ಹಂತದ ಕಾಮಗಾರಿಗೆ ಒಂದಿಷ್ಟು ಬೇಡಿಕೆಗಳನ್ನು ಪಂಚಾಯತ್‌ರಾಜ್ ಇಲಾಖೆ ಮುಖಾಂತರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಉದಾಸಿ ಮಂಜೂರು ಮಾಡಿಸಿ ಯೋಜನೆ ಉದ್ಘಾಟನೆಗೆ ಸಿಎಂ: ಬಸವರಾಜ ಹಾದಿಮನಿ ಆರೋಪ

May 02 2025, 11:46 PM IST
ನೂರಾರು ಕೋಟಿ ರು. ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕಾಂಸಿ ಏತ ನೀರಾವರಿ ಯೋಜನೆ, ಸಮ್ಮಸಗಿ ನೀರಾವರಿ ಯೋಜನೆ, ಪಟ್ಟಣದ ಕಚೇರಿ ಸಂಕೀರ್ಣಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿವೆ. ಇವು ಕಾಂಗ್ರೆಸ್ ಅವಧಿಯ ಕಾಮಗಾರಿಗಳಲ್ಲ. ಇದು ನಮ್ಮ ಬಿಜೆಪಿ ಸರ್ಕಾರದ ಹೆಮ್ಮೆ ಎಂದು ಬಸವರಾಜ ಹಾದಿಮನಿ ತಿಳಿಸಿದರು.

ತವರು ಗ್ರಾಮದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದೇನೆ: ಶಾಸಕ ಮಧು ಜಿ.ಮಾದೇಗೌಡ

May 01 2025, 12:51 AM IST
ನನಗೆ ಅಧಿಕಾರ ಇಲ್ಲದೆ ತವರು ಗ್ರಾಮ ಅಭಿವೃದ್ಧಿ ಪಡಿಸಲು ಸಾಧ್ಯವಾಗಿರಲಿಲ್ಲ. ಆದರೂ ಕಳೆದ 20 ವರ್ಷಗಳಿಂದ ಗ್ರಾಮದ ಡೈರಿ, ಸೊಸೈಟಿ ಮತ್ತು ಗ್ರಾಮ ಪಂಚಾಯ್ತಿಯಲ್ಲಿ ನನ್ನ ಬೆಂಬಲಿಗರೆ ಬಹುಮತ ಪಡೆದು ಅಧಿಕಾರ ಉಳಿಸಿ ಕೊಂಡಿದ್ದು ನೀವು ನನ್ನ ಮೇಲೆ ವಿಶ್ವಾಸಕ್ಕೆ ಸಾಕ್ಷಿಯಾಗಿದೆ.

ಸೋಮವಾರಪೇಟೆ: ಗ್ಯಾರಂಟಿ ಯೋಜನೆ ಪ್ರಾಧಿಕಾರ ಸಮಿತಿ ಸಭೆ

May 01 2025, 12:48 AM IST
ತಾಲೂಕು ಗ್ಯಾರೆಂಟಿ ಯೋಜನೆ ಪ್ರಾಧಿಕಾರ ಸಮಿತಿ ಸಭೆ ಮಂಗಳವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಜಿ.ಎಂ. ಕಾಂತರಾಜ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಬುದ್ಧ, ಬಸವ, ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ

Apr 30 2025, 12:36 AM IST
ಪಟ್ಟಣದ ಪುರಸಭೆಯಲ್ಲಿ ಬುದ್ಧ, ಬಸವ ಹಾಗೂ ಅಂಬೇಡ್ಕರ್ ಮೂರ್ತಿಗಳ ಪ್ರತಿಷ್ಠಾಪನೆಯ ಕ್ರಿಯಾಯೋಜನೆ ಸಿದ್ಧಪಡಿಸಿ ಎಂದು ಪುರಸಭೆ ಸದಸ್ಯ ಮುರ್ತುಜಾ ಡಾಲಾಯತ್ ಆಗ್ರಹಿಸಿದರು.

ಹೋಬಳಿಯಲ್ಲೂ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮ್ಮೇಳನ

Apr 30 2025, 12:35 AM IST
ಪಂಚ ಗ್ಯಾರಂಟಿಗಳು ಬಡ, ಹಿಂದುಳಿದ ವರ್ಗ ಹಾಗೂ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿವೆ. ಈ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ. ಗ್ಯಾರಂಟಿ ಯೋಜನೆಗಳಡಿ ಲಾಭ ಪಡೆದ ಅರ್ಹ ಫಲಾನುಭವಿಗಳೊಂದಿಗೆ ಹೋಬಳಿ ಮಟ್ಟದಲ್ಲಿ ಸಮ್ಮೇಳನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 150
  • next >

More Trending News

Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved