• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫರಂಗಿಪೇಟೆ ರೈಲು ನಿಲ್ದಾಣ ಅಭಿವೃದ್ಧಿಗೆ ಸಮಗ್ರ ಯೋಜನೆ: ಸಂಸದ ಚೌಟ ಸೂಚನೆ

Nov 05 2024, 12:32 AM IST
ಫರಂಗಿಪೇಟೆ ರೈಲು ನಿಲ್ದಾಣದ ಅಭಿವೃದ್ಧಿಗೆ ಸಮಗ್ರ ಯೋಜನೆ ಸಿದ್ಧಪಡಿಸುವಂತೆ ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನೈಋತ್ಯ, ದಕ್ಷಿಣ ಹಾಗೂ ಕೊಂಕಣ ರೈಲ್ವೆ ವಿಭಾಗಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನರ ಪಲ್ಸ್ ತಿಳಿದುಕೊಳ್ಳಲು ಶಕ್ತಿ ಯೋಜನೆ ಜಾರಿ: ಕುಮಾರಸ್ವಾಮಿ

Nov 02 2024, 01:33 AM IST
ವಕ್ಫ್ ಆಸ್ತಿ ವಿಚಾರ ಯಾಕೆ ಪ್ರಾರಂಭವಾಯಿತು, ಇಷ್ಟು ದಿನ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ‌ನ ದುರಾಡಳಿತ ಹೊರಬರಲಿಕ್ಕೆ ಪ್ರಾರಂಭವಾಗಿದೆ. ಕಾಂಗ್ರೆಸ್ ನ ಅಕ್ರಮ ಮುಚ್ಚಿಕೊಳ್ಳುವ ಪ್ರಯತ್ನ ಇದಾಗಿದೆ

ಗ್ಯಾರಂಟಿ ಯೋಜನೆ ಬಂದ್ ಮಾಡಲ್ಲ: ಸಚಿವ ವೈದ್ಯ

Nov 02 2024, 01:25 AM IST
ಜನರಿಗೆ ಅವಶ್ಯಕತೆ ಇರುವ ಯೋಜನೆ ಬಂದ್ ಮಾಡುವುದಿಲ್ಲ, ಉಪಮುಖ್ಯಮಂತ್ರಿ ಅವರು ಬಡವರ ಪರ ಇದ್ದವರು. ಈ ಕಾರ್ಯಕ್ರಮ ಬೇಕು ಎಂದು ಹೇಳಿ ಜಾರಿಗೆ ತಂದವರು.

ಪಂಚವಾರ್ಷಿಕ ಯೋಜನೆ ಮೂಲಕ ಎಲ್ಲ ರಾಷ್ಟ್ರಗಳಿಗೆ ಉದ್ಯಮ, ಶಿಕ್ಷಣ ವಿಸ್ತರಣೆ

Nov 02 2024, 01:21 AM IST
ಡಾ.ತುಂಬೆ ಮೊಯ್ದಿನ್ ಅವರದ್ದು ಗಲ್ಫ್ ದೇಶಗಳ ಉದ್ಯಮ ವಲಯದಲ್ಲಿ ಈಗ ದೊಡ್ಡ ಹೆಸರು. ಮಂಗಳೂರಿನ ತುಂಬೆ ಮೂಲದ ಮೊಯ್ದಿನ್ ಅವರು ತನ್ನ ತಂದೆ ದಿವಂಗತ ಡಾ. ಬಿ. ಅಹಮದ್ ಹಾಜಿ ಮೊಹಿಯುದ್ದೀನ್ ಅವರು ಸ್ಥಾಪಿಸಿದ ದೊಡ್ಡ ಉದ್ಯಮದ ವ್ಯಾಪ್ತಿಯನ್ನು ವಿದೇಶಗಳಲ್ಲೂ ವಿಸ್ತರಿಸಿ ಯಶಸ್ವಿಯಾಗಿ ಮುನ್ನಡೆಸಿದವರು.

ಎತ್ತಿನಹೊಳೆ ಯೋಜನೆ ಕೆನಾಲ್‌ನಿಂದ ಬೆಳೆ ನಾಶ

Nov 01 2024, 12:15 AM IST
ಎತ್ತಿನಹೊಳೆ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಕೈಗೆ ಬಂದಿದ್ದ ಫಸಲು ಸಂಪೂರ್ಣ ನೀರು ಹರಿದು ನಾಶವಾದ ಘಟನೆ ತಾಲೂಕಿನ ದೊಡ್ಡಪಾಲನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯಾವುದೇ ಕಾರಣಕ್ಕೆ ‘ಶಕ್ತಿ’ ಯೋಜನೆ ನಿಲ್ಲಿಸುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Nov 01 2024, 12:13 AM IST
ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. .

ಮಹಿಳೆಯರ ಸಬಲೀಕರಣಕ್ಕೆ ಸರ್ಕಾರದಿಂದ ಹಲವು ಯೋಜನೆ

Nov 01 2024, 12:10 AM IST
ಗ್ರಾಮೀಣ ಭಾಗದಲ್ಲಿ ಸಿಗುವಂತಹ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಒಂದು ವೇದಿಕೆ ರೂಪಿಸಲಾಗಿದೆ. ಈ ಒಕ್ಕೂಟದ ಪದಾಧಿಕಾರಿಗಳು ಅತ್ಯುತ್ತಮ ಉತ್ಪನ್ನಗಳನ್ನು ಮಾರಾಟ ಮಾಡಿ ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.

ಮಹಿಳೆಯರ ಸ್ವಾವಲಂಬನೆ ಜೀವನಕ್ಕೆ ಎನ್ಆರ್‌ಎಲ್ಎಂ ಯೋಜನೆ ಸಹಕಾರಿ

Oct 31 2024, 12:58 AM IST
ದೀಪ ಸಂಜೀವಿನಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಮ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ ಉದ್ಘಾಟಿಸಿದರು.

ಕಾಫಿ ಉದ್ಯಮ ರಕ್ಷಣೆಗೆ ಹಲವು ಯೋಜನೆ: ದಿನೇಶ್

Oct 31 2024, 12:58 AM IST
ಚಿಕ್ಕಮಗಳೂರು, ಮುಂದಿನ 10 ವರ್ಷದಲ್ಲಿ ಕಾಫಿ ಉದ್ಯಮ ಉಳಿಸಲು ಅಗತ್ಯವಾದ ಹ ಬದಲಾವಣೆಗಳನ್ನು ತರಲು ರಚಿಸಿರುವ 17 ವಿವಿಧ ಸಮಿತಿಗಳಲ್ಲಿನ 316 ಸದಸ್ಯರು ಕಾಫಿ ಗುಣಮಟ್ಟ ಹಾಗೂ ಸ್ಥಳೀಯವಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಿದ್ದಾರೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್‌ ದೇವವೃಂದ ಹೇಳಿದರು.

ಬೆಂಗಳೂರು : ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬಕ್ಕೆ ಸಿಎಸ್ ಶಾಲಿನಿ ರಜನೀಶ್ ಅಸಮಾಧಾನ

Oct 30 2024, 09:22 AM IST

ಬೆಂಗಳೂರು ಉಪನಗರ ರೈಲ್ವೆ ಯೋಜನೆಯ (ಬಿಎಸ್ ಆರ್‌ಪಿ) 2ನೇಕಾರಿಡಾರ್ ಬೈಯಪ್ಪನಹಳ್ಳಿ-ಚಿಕ್ಕಬಾಣಾ ವರದ ನಡುವಿನ 'ಮಲ್ಲಿಗೆ' ಮಾರ್ಗದ ಕಾಮಗಾರಿಗೆ ಚುರುಕುಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದರು.

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved