ಜನರ ಪಲ್ಸ್ ತಿಳಿದುಕೊಳ್ಳಲು ಶಕ್ತಿ ಯೋಜನೆ ಜಾರಿ: ಕುಮಾರಸ್ವಾಮಿ
Nov 02 2024, 01:33 AM ISTವಕ್ಫ್ ಆಸ್ತಿ ವಿಚಾರ ಯಾಕೆ ಪ್ರಾರಂಭವಾಯಿತು, ಇಷ್ಟು ದಿನ ಯಾಕೆ ಇರಲಿಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನ ದುರಾಡಳಿತ ಹೊರಬರಲಿಕ್ಕೆ ಪ್ರಾರಂಭವಾಗಿದೆ. ಕಾಂಗ್ರೆಸ್ ನ ಅಕ್ರಮ ಮುಚ್ಚಿಕೊಳ್ಳುವ ಪ್ರಯತ್ನ ಇದಾಗಿದೆ