• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲೆಯಲ್ಲಿ 7151 ಮಂದಿ ಗೃಹಲಕ್ಷ್ಮೀ ಯೋಜನೆ ವಂಚಿತರು!

Apr 30 2025, 12:34 AM IST
ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ವಿವಿಧ ಮಾಹಿತಿ, ಸಲಹೆ ಸೂಚನೆಗಳನ್ನು ನೀಡಿದರು.

ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ವಿಫಲ; ಜನವಾದಿ ಮಹಿಳಾ ಸಂಘಟನೆ ಪ್ರತಿಭಟನೆ

Apr 28 2025, 11:46 PM IST
ಕೂಲಿಕಾರ್ಮಿಕರ ಬಾಕಿ ಹಣವನ್ನು ತಕ್ಷಣವೇ ಪಾವತಿ ಮಾಡಬೇಕು. ಕೂಲಿ ಸ್ಥಳದಲ್ಲಿ ನೀರು, ನೆರಳು, ಔಷಧಿ ಕಿಟ್ ಗಳ ವ್ಯವಸ್ಥೆ ಮಾಡಬೇಕು. ತಕ್ಷಣವೇ ಕಾಯಕ ಬಂಧುಗಳ ಸಹಾಯ ಧನ ನೀಡಬೇಕು. ಕಾಮಗಾರಿಯ ನಾಮಫಲಕಗಳನ್ನು ಗ್ರಾಮ ಪಂಚಾಯಿತಿಗಳ ಮೂಲಕವೇ ಹಾಕಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಬಗೆಹರಿಸಬೇಕು .

ಉಪ್ಪಿನಂಗಡಿ ಸಂಗಮ ಕ್ಷೇತ್ರ ಅಭಿವೃದ್ಧಿ ಯೋಜನೆ ಮಂಜೂರು: ಶಾಸಕ ರೈ

Apr 28 2025, 11:45 PM IST
ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯವನ್ನು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂಜಿನಿಯರ್‌ಗಳು ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ದೇವಾಲಯದ ಬಳಿ ಶಾಸಕ ಅಶೋಕ್ ಕುಮಾರ್ ರೈ ಸಮಾಲೋಚನೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು.

ಉಚಿತ ಬೇಸಿಗೆ ಶಿಬಿರ ಯೋಜನೆ ಜಾರಿಗೊಳಿಸಿ

Apr 28 2025, 11:45 PM IST
ತಂದೆ-ತಾಯಿಗಳು ಕೂಲಿ ಕೆಲಸ ಮಾಡಿ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ. ಮಕ್ಕಳು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ ಎಂಬ ನಂಬಿಕೆ ಇರುತ್ತದೆ

ಪಕ್ಷ ಸಂಘಟಿಸಿ, ಕೇಂದ್ರ ಯೋಜನೆ ಮನೆ ಮನೆಗೆ ತಲುಪಿಸಿ

Apr 27 2025, 01:30 AM IST
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಕಾರ್ಯಕ್ರಮಗಳನ್ನು ಮನೆ ಮನೆಗೆ ತಲುಪಿಸಬೇಕು.

ಮರ್ಣೆ: ಮುಚ್ಚಿ ಹೋಗಿದ್ದ ‘ಪೊಟ್ಟುಕೆರೆ’ಗೆ ಧರ್ಮಸ್ಥಳ ಯೋಜನೆ ಕಾಯಕಲ್ಪ

Apr 24 2025, 11:50 PM IST
ಮರ್ಣೆ ಗ್ರಾಮ ವ್ಯಾಪ್ತಿಯ ರಾಧನಾಯಕ್ ಶಾಲಾ ಬಳಿ ಮುಚ್ಚಿ ಹೋಗಿಸುವ ಸುಮಾರು 50 ಸೆಂಟ್ಸ್ ಜಾಗದಲ್ಲಿ ಗುರುತಿಸಿಕೊಂಡಿರುವ ‘ಪೊಟ್ಟುಕೆರೆ’ಗೆ ಅಮೃತಕೆರೆ ಎಂದು ಮರು ನಾಮಕರಣ ಮಾಡಲಾಗಿದೆ. ಈ ಕೆರೆ 50 ವರ್ಷಗಳ ಹಿಂದೆಯೆ ಹೂಳು ತುಂಬಿ ಮುಚ್ಚಿಹೋಗಿತ್ತು . ಜೊತೆಗೆ ಈ ಭಾಗದಲ್ಲೊ‌ ನೀರಿನ ಒರತೆಯು ಕಮ್ಮಿಯಾಗಿತ್ತು.

ಹಿಂದುಳಿದ ಚಾ.ನಗರಕ್ಕೆ ಬಂಪರ್‌ ಗಿಫ್ಟ್‌- ಮಲೆಮಹದೇಶ್ವರದ ಬೆಟ್ಟದಲ್ಲಿ ಹಲವು ಯೋಜನೆ ಘೋಷಣೆ

Apr 24 2025, 11:50 PM IST
ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಚಿವ ಸಂಪುಟ ಸಭೆ ಜರ್ಮನ್‌ ಟೆಂಟ್‌ನಲ್ಲಿ ನಡೆದದ್ದು ವಿಶೇಷವಾಗಿತ್ತು.

ಪೂರಿಗಾಲಿ ಹನಿ ನೀರಾವರಿ ಯೋಜನೆ ಪೂರ್ಣ ಯೋಜನೆ ಯಶಸ್ಸಿಗಾಗಿ ರೈತರಿಗೆ ಅರಿವು: ಪಿ.ಎಂ.ನರೇಂದ್ರಸ್ವಾಮಿ

Apr 24 2025, 11:45 PM IST
ಪೂರಿಗಾಲಿ ಹನಿ ನೀರಾವರಿ ಯೋಜನೆಯಿಂದ ಹಮ್ಮಿಕೊಳ್ಳುವ ಸಾಮೂಹಿಕ ಕೃಷಿ ಪದ್ಧತಿ ಬಗ್ಗೆ ಅಧಿಕಾರಿಗಳು ವಿಜ್ಞಾನಿಗಳು ನನ್ನ ನೇತೃತ್ವದಲ್ಲಿ ಹಲವು ಗ್ರಾಮಗಳಲ್ಲಿ ಸಭೆ ನಡೆಸಿ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡು ರೈತರಿಗೆ ಅನುಕೂಲವಾಗಬೇಕೆಂಬುವುದು ನನ್ನ ಉದ್ದೇಶವಾಗಿದೆ.

ಬಡವರ ಆರ್ಥಿಕ ವೃದ್ಧಿಗೆ ಗ್ಯಾರಂಟಿ ಯೋಜನೆ ಸಹಕಾರಿ

Apr 24 2025, 02:02 AM IST
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಎಲ್ಲ ಜಾತಿ, ಜನಾಂಗದವರಿಗೂ ಅನುಕೂಲವಾಗಿ ಆರ್ಥಿಕವಾಗಿ ಶಕ್ತಿ ತುಂಬಿದೆ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ, ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಗ್ಯಾರಂಟಿ ಯೋಜನೆ ನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ಎಂ.ಎಂ. ಹಿರೇಮಠ

Apr 24 2025, 12:08 AM IST
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಪ್ರಚಾರಪಡಿಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಸೂಚನೆ ನೀಡಿದರು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 150
  • next >

More Trending News

Top Stories
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved