ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮುಂಡೂರು ಗ್ರಾ.ಪಂ.: ತಕ್ಷಣವೇ ಯೋಜನೆ ರೂಪಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ
Mar 13 2025, 12:51 AM ISTಮುಂಡೂರು ಗ್ರಾಪಂ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಮುಂದಿನ ೪ ದಿನಗಳೊಳಗಾಗಿ ಕ್ರಿಯಾ ಯೋಜನೆ ಮಾಡದಿದ್ದರೆ ಪಂಚಾಯಿತಿ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಾಯಿತಿ ಸದಸ್ಯ ಕಮಲೇಶ್ ಸರ್ವೆದೋಳಗುತ್ತು ಮತ್ತು ಮಹಮ್ಮದಾಲಿ ಎಚ್ಚರಿಸಿದ್ದಾರೆ.