• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಿಶ್ವಕರ್ಮ ಯೋಜನೆ ದೇಶದಲ್ಲೇ ನಂ.೧: ಮಣಿಕಂಠನ್ ಕಂದಸ್ವಾಮಿ

Aug 27 2025, 01:00 AM IST
ಕೊಪ್ಪ, ನರೇಂದ್ರ ಮೋದಿಯವರ ಕನಸಿನ ಯೋಜನೆಯಾದ ಪಿಎಮ್ ವಿಶ್ವಕರ್ಮ ಕಾರ್ಯಕ್ರಮದ ಮೂಲಕ ಬಡ ಜನರು ತಮ್ಮ ಸ್ವಂತ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸರ್ಕಾರದ ಜಿಲ್ಲಾ ದಿಶಾ ಸಮಿತಿ ಸದಸ್ಯ ಮಣಿಕಂಠನ್ ಕಂದಸ್ವಾಮಿ ಹೇಳಿದರು.

ಪರಿಶಿಷ್ಟರ ಉಪ ಯೋಜನೆ ಕಾಲಮಿತಿಯಲ್ಲಿ ಪ್ರಗತಿ ಸಾಧಿಸಿ ವರದಿ ನೀಡಿ: ವೆಂಕಟ್ ರಾಜಾ

Aug 26 2025, 01:06 AM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ನಿಗದಿಯಾಗಿರುವ ಕಾರ್ಯಕ್ರಮವನ್ನು ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಶರಾವತಿ ಕೊಳ್ಳದಲ್ಲಿ ಯಾವುದೇ ಯೋಜನೆ ಬೇಡ

Aug 26 2025, 01:05 AM IST
ಸ್ಥಳೀಯ ಜನಜೀವನ, ಜೀವ ವೈವಿಧ್ಯ ಮತ್ತು ನದಿ ಪರಿಸರವನ್ನು ಕಾಪಾಡಲು ತಕ್ಷಣ ಕ್ರಮ ಕೈಗೊಳ್ಳಬೇಕು.

ಸೂಡಾದಿಂದ ಅಪಾರ್ಟ್‌ಮೆಂಟ್‌ ನಿರ್ಮಾಣ ಯೋಜನೆ: ಎಚ್.ಎಸ್.ಸುಂದರೇಶ್‌

Aug 23 2025, 02:00 AM IST
ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಊರಗಡೂರಿನ ವಸತಿ ಬಡಾವಣೆಯಲ್ಲಿ 4 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪ ಸರ್ವೆ ನಂ.122 ಮತ್ತು 126/1ರಲ್ಲಿ 1 ಎಕರೆ 9 ಗುಂಟೆ ಪ್ರದೇಶದಲ್ಲಿ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ತಿಳಿಸಿದರು.

ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​

Aug 22 2025, 01:07 PM IST

ಕರ್ನಾಟಕ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮವು ಪಿಎಂಎಫ್​ಎಂಇ ಯೋಜನೆ ಮೂಲಕ ಈವರೆಗೆ 6888 ಆಹಾರ ಉದ್ದಿಮೆಗಳ ಸ್ಥಾಪನೆಗೆ ಕಾರಣವಾಗಿದೆ.

4 ಕಡೆ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ಉತ್ಪಾದನೆಗೆ ಯೋಜನೆ: ಡಿಸಿಎಂ

Aug 22 2025, 02:00 AM IST
ನಗರ ವ್ಯಾಪ್ತಿಯ ಎಲ್ಲ ವಾರ್ಡ್‌ಗಳೂ ಒಳಗೊಂಡಂತೆ 28 ವಿಧಾನಸಭಾ ಕ್ಷೇತ್ರಗಳಲ್ಲಿ ಕಸ ವಿಲೇವಾರಿಗೆ 33 ಪ್ಯಾಕೇಜ್‌ಗಳಾಗಿ ವಿಂಗಡಿಸಿ ಟೆಂಡರ್‌ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕೆಬಿಎಲ್ ಸುರಕ್ಷಾ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗೆ 10 ಲಕ್ಷ ಚೆಕ್ ವಿತರಣೆ

Aug 22 2025, 12:00 AM IST
ದಾಬಸ್‍ಪೇಟೆ: ಸಾರ್ವಜನಿಕರು ಕುಟುಂಬದ ಆರ್ಥಿಕ ಭದ್ರತೆ ದೃಷ್ಟಿಯಿಂದ ವಿಮಾ ಪಾಲಿಸಿ ಮಾಡಿಸಿಕೊಳ್ಳಬೇಕು ಎಂದು ತುಮಕೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಸುಧೀಂದ್ರ ಪಂಚಮುಖಿ ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆ ಶೀಘ್ರ ಪೂರ್ಣಗೊಳಿಸಲು ಸೂಚನೆ

Aug 21 2025, 02:00 AM IST
ವಿರಾಜಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ವಿರಾಜಪೇಟೆ ತಾ.ಪಂ. ಸಭೆ ನಡೆಯಿತು. ಅಧಿಕಾರಿಗಳು ಸಭೆಗೆ ಇಲಾಖಾವಾರು ಮಾಹಿತಿ ಒದಗಿಸಿದರು.

ಅನಿಶ್ಚಿತತೆಯಲ್ಲಿ ಕೇಣಿ ಬಂದರು ಯೋಜನೆ

Aug 20 2025, 02:00 AM IST
ಅಂಕೋಲಾ ತಾಲೂಕಿನ ಕೇಣಿಯಲ್ಲಿ ನಿರ್ಮಿಸಲು ಉದ್ದೇಶಿಸಿದ ಗ್ರೀನ್‌ ಫೀಲ್ಡ್ ಬಂದರು ಯೋಜನೆ ಪರ-ವಿರೋಧದ ವಿದ್ಯಮಾನಗಳ ನಡುವೆ ಸಾಗುತ್ತಿದೆ. ಇದೇ ಆ. 22ರಂದು ಸಾರ್ವಜನಿಕ ಅಹವಾಲು ಸಭೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಕ್ಷೀರ ಸಂಜೀವಿನಿ ಯೋಜನೆ ಸದ್ಬಳಕೆಯೊಂದಿಗೆ ಆರ್ಥಿಕ ಮುಗ್ಗಟ್ಟು ನಿವಾರಿಸಿಕೊಳ್ಳಿ: ಡಿ.ಕೃಷ್ಣೆಗೌಡ

Aug 20 2025, 01:30 AM IST
ಬುಯ್ಯನದೊಡ್ಡಿ ಡೇರಿಯು ಈ ಸಾಲಿನಲ್ಲಿ 3,41,498 ರು. ಲಾಭಾಂಶ ಗಳಿಸಿದೆ. ಇದಕ್ಕೆ ಗುಣಮಟ್ಟದ ಹಾಲು ಸರಬರಾಜು ಕಾರಣ. ಅಲ್ಲದೇ, ಉತ್ಪಾದಕರಿಗೆ ಹೆಚ್ಚಿನ ರೀತಿಯಲ್ಲಿ ಬೋನಸ್ ಸಿಗುತ್ತದೆ. ಗುಣಮಟ್ಟದ ಹಾಲು ಹಾಕುತ್ತಿರುವವರನ್ನು ತಾಲೂಕು ಮಟ್ಟದಲ್ಲಿ ಸನ್ಮಾನಿಸಿ ಅಭಿನಂದಿಸಲಾಗುವುದು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved