• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಾವರಿ ಯೋಜನೆ: ₹505 ಕೋಟಿ ಡಿಪಿಆರ್‌ ಸಿಎಂಗೆ ಸಲ್ಲಿಕೆ

Mar 10 2025, 12:18 AM IST
ಜಿಲ್ಲೆಯ ವ್ಯಾಪ್ತಿಯ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ೫೦೫ ಕೋಟಿ ರು.ಗಳ ಕ್ರಿಯಾಯೋಜನೆಗೆ ಅನುದಾನವನ್ನು ಮುಂಬರುವ ದಿನಗಳಲ್ಲಿ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಬಳಿಕ ೫೦ ರಿಂದ ೧೦೦ ಕೋಟಿ ರು. ಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರ್ಕಾರದ ಕನಸಾದ ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಕ್ಕೆ ಬದ್ದ: ಡಿಕೆ ಶಿವಕುಮಾರ್‌

Mar 10 2025, 12:17 AM IST

ನಮ್ಮ ಸರ್ಕಾರದ ಹಾಗೂ ನನ್ನ ವೈಯಕ್ತಿಕ ಕನಸಾದ ಮೇಕೆದಾಟು ಅಣೆಕಟ್ಟು ಯೋಜನೆ ಆರಂಭಕ್ಕೆ ಬದ್ದವಾಗಿದ್ದು, ಅದಕ್ಕೆ ಬೇಕಾದ ಕಾನೂನುಬದ್ಧವಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ರೈತರ ಪರ ಒಂದೇ ಒಂದು ಯೋಜನೆ ಘೋಷಿಸಿಲ್ಲ : ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

Mar 09 2025, 01:51 AM IST

 ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ವಿರೋಧಿಸಿ ಬಿಜೆಪಿ   ವತಿಯಿಂದ ಶನಿವಾರ ಟ್ರ್ಯಾಕ್ಟರ್ ಮೂಲಕ ಡಿಸಿ ಕಚೇರಿ ಆವರಣದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬ್ರ್ಯಾಂಡ್ ಬೆಂಗ್ಳೂರಿಗೆ ಬಜೆಟ್‌ನಲ್ಲಿ ಹಲವು ಯೋಜನೆ ಘೋಷಣೆ : ಡಿ.ಕೆ. ಶಿವಕುಮಾರ್‌

Mar 09 2025, 01:50 AM IST
ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಬ್ರ್ಯಾಂಡ್‌ ಬೆಂಗಳೂರು ಅಡಿ ಹಲವು ಯೋಜನೆ ಘೋಷಿಸಲಾಗಿದ್ದು, ಅದರಿಂದ ಮಹಾನಗರದ 1.40 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಡಿ.ಕೆ. ಶಿವಕುಮಾರ್‌ ಅಭಿಪ್ರಾಯಪಟ್ಟರು.

ಗ್ಯಾರಂಟಿ ಯೋಜನೆ ಅನುದಾನ ಈ ಬಾರಿ 966 ಕೋಟಿ ರು. ಕಡಿತ - ಒಟ್ಟು 51,034 ಕೋಟಿ ರು. ಗ್ಯಾರಂಟಿಗೆ ಮೀಸಲು

Mar 08 2025, 10:06 AM IST

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ ಈ ಬಾರಿ 51,034 ಕೋಟಿ ರು. ಒದಗಿಸಲಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 966 ಕೋಟಿ ರು. ಕಡಿತ ಮಾಡಲಾಗಿದೆ

ಕರ್ನಾಟಕ ಬಜೆಟ್ 2025 : ಕೋರ್ಟ್‌ ದಾಖಲೆಗಳ ಅನುವಾದಕ್ಕಾಗಿ ಸ್ಮಾರ್ಟ್‌ ಸಿಸ್ಟಂ ಯೋಜನೆ ಅನುಷ್ಠಾನ

Mar 08 2025, 08:46 AM IST

ಕೃತಕಬುದ್ಧಿಮತ್ತೆ (ಎಐ) ತಂತ್ರಜ್ಞಾನ ಮೂಲಕ ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ (ಟ್ರಾನ್ಸ್‌ಕ್ರಿಪ್ಷನ್‌) ಹಾಗೂ ನ್ಯಾಯಾಂಗ ದಾಖಲೆಗಳ ಅನುವಾದಕ್ಕಾಗಿ ‘ಸ್ಮಾರ್ಟ್‌ ಸಿಸ್ಟಂ’ (Smart System) ಯೋಜನೆ ಜಾರಿಗೆ ತರಲು ಉದ್ದೇಶಿಸಿರುವ ಸರ್ಕಾರ

ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರಾಜಧಾನಿಗೆ ಬಹುಪಾಲು : ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆ

Mar 08 2025, 01:30 AM IST

 ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಭರಪೂರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಬಿಟ್ಟರೆ ಉಳಿದ ಯೋಜನೆ ಪ್ರಗತಿಗೆ ಸೀಮಿತ

Mar 07 2025, 12:51 AM IST
ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ ಬಾರಿಯ ರಾಜ್ಯ ಬಜೆಟ್‌ನಲ್ಲಿ ಆರು ಕೊಡುಗೆಗಳನ್ನು ನೀಡಲಾಗಿತ್ತು. ಈ ಪೈಕಿ ಮೀನುಗಾರರಿಗೆ ಪರಿಹಾರ ಮೊತ್ತ ಹೆಚ್ಚಳ ಮಾತ್ರ ಈಡೇರಿದ್ದು ಬಿಟ್ಟರೆ ಉಳಿದ ಯೋಜನೆಗಳು ಪ್ರಗತಿಯಲ್ಲಿ ಮಾತ್ರ ಉಳಿದುಕೊಂಡಿದೆ.

ರಾಜ್ಯದ 20100 ಅಸಹಾಯಕರಿಗೆ ಧರ್ಮಸ್ಥಳ ಯೋಜನೆ ಮಾಸಾಶನ

Mar 07 2025, 12:48 AM IST
ವಿವಿಧ ಗಂಭೀರ ಕಾಯಿಲೆಯಿಂದ ಬಳಲುತ್ತಾ ತೀರಾ ಸಂಕಷ್ಟದಲ್ಲಿರುವ, ಬಡತನದಲ್ಲಿರುವ ಅಂಗವಿಕಲರಿಗೆ ಹಾಗೂ ಅಸಹಾಯಕ ವೃದ್ಧರಿಗೆ ಧರ್ಮಸ್ಥಳ ಯೋಜನೆಯಿಂದ ಮಾಸಾಶನ ನೀಡಲಾಗುತ್ತಿದೆ. ಇಂಥವರಿಗೆ ಪ್ರತೀ ತಿಂಗಳು ಸುಮಾರು ರು. 1000ದಿಂದ ರು.2000ರ ತನಕ ಮಾಸಾಶನ ತಲುಪಿಸಲಾಗುತ್ತಿದೆ.

ಬೆಂಗಳೂರಿನ ಭವಿಷ್ಯದ ಉಪನಗರಿ 16 ಜಿಲ್ಲೆಗಳನ್ನು ರಾಜ್ಯದ ರಾಜಧಾನಿಗೆ ಸೇರಿಸುವ ತುಮಕೂರಿಗೆ ಗಗನ ಕುಸುಮವಾದ ಮೆಟ್ರೋ ಯೋಜನೆ

Mar 07 2025, 12:47 AM IST
ಬೆಂಗಳೂರಿನ ಭವಿಷ್ಯದ ಉಪನಗರಿ ಹಾಗೂ ರಾಜ್ಯದ 16 ಜಿಲ್ಲೆಗಳನ್ನು ರಾಜ್ಯದ ರಾಜಧಾನಿಗೆ ಸೇರಿಸುವ ಹೆಬ್ಬಾಗಿಲೆಂದು ಹೆಸರಾಗಿದ್ದ ತುಮಕೂರಿಗೆ ಮೆಟ್ರೋ ಬರುವುದು ಸದ್ಯಕ್ಕೆ ಕನ್ನಡಿಯೊಳಗಿನ ಗಂಟಾಗಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved