• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಗಾ ಯೋಜನೆ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

Apr 23 2025, 12:33 AM IST
ತಾಲೂಕಿನ ಕೊಂಚಿಗೇರಿ, ದಾಸಾಪುರ, ಮುದ್ದಟ್ಟನೂರು, ಶಿರಿಗೇರಿ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾದಡಿ ಕೈಗೆತ್ತಿಕೊಂಡಿರುವ ನಾಲಾಗಳಲ್ಲಿ ಹೂಳೆತ್ತುವ ಮತ್ತು ಕೆರೆಗಳ ಪುನಶ್ಚೇತನ ಕಾಮಗಾರಿಗಳ ಪ್ರಗತಿಯನ್ನು ಜಿಪಂ ಸಿಇಒ ಮಹ್ಮದ್ ಹ್ಯಾರೀಸ್ ಸುಮೈರ್ ಅವರು ಸೋಮವಾರ ಪರಿಶೀಲಿಸಿದರು.

ಏತ ನೀರಾವರಿ ಯೋಜನೆ, ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ₹ 1200 ಕೋಟಿ : ಶಾಸಕ ರಾಘವೇಂದ್ರ ಹಿಟ್ನಾಳ

Apr 22 2025, 01:56 AM IST

ಬಹದ್ದೂರು ಬಂಡಿ ಏತ ನೀರಾವರಿ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಿ ಹೊಸಳ್ಳಿ ಕೆರೆಗೂ ನೀರು ಹರಿಸಲಾಗಿದೆ. ಇದರಿಂದ ಬೋರ್‌ವೆಲ್‌ಗಳ ಅಂತರ್ಜಲ ವೃದ್ಧಿಯಾಗಿದೆ ಎಂದು ರೈತರು ಹೇಳಿದ್ದಾರೆ. ಅಳವಂಡಿ-ಬೆಟಗೇರಿ ಏತನೀರಾವರಿ ಯೋಜನೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

ಮಹದಾಯಿ ಯೋಜನೆ ವಿಳಂಬಕ್ಕೆ ಕೇಂದ್ರ ಕಾರಣ

Apr 21 2025, 12:53 AM IST
ಕೇಂದ್ರದ ಅರಣ್ಯ ಇಲಾಖೆ ಅನುಮತಿ ಸಿಗದಿರುವುದರಿಂದ ಮಹದಾಯಿ ಯೋಜನೆ ಜಾರಿ ವಿಳಂಬವಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದರು.

ಮಲ್ಲಿಪಟ್ಟಣ ಏತನೀರಾವರಿ ಯೋಜನೆ ಪೂರ್ಣಕ್ಕೆ ಸೂಚನೆ

Apr 21 2025, 12:47 AM IST
ಏತನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿಲ್ಲ ಹಾಗೂ ಯೋಜನೆಗೆ ಜಮೀನು ವಶಪಡಿಸಿಕೊಂಡ ರೈತರಿಗೆ ಪರಿಹಾರದ ಮೊತ್ತ ನೀಡಿಲ್ಲ ಎಂಬ ದೂರುಗಳಿfದ್ದ ಹಿನ್ನೆಲೆಯಲ್ಲಿ ಕಂದಾಯ, ನೀರಾವರಿ, ಅರಣ್ಯ, ಸೆಸ್ಕ್ ಸೇರಿದಂತೆ ಸಂಬಂಧಿಸಿದ ಇಲಾಖೆ ಮತ್ತು ರೈತರ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ರೈತರಿಗೆ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಭೂಮಿ ದಾಖಲೆಗಳು ಮತ್ತು ಒಡೆತನದ ಸಮಸ್ಯೆಇರುವ ಕಡೆ ಸಮಸ್ಯೆ ಬಗೆಹರಿಸಿ ಪರಿಹಾರ ನೀಡಲು ಸೂಚಿಸಲಾಗಿದೆ.

ಸ್ವಉದ್ಯೋಗ ಯೋಜನೆ, ಸಂಜೀವಿನಿ ಸಂಘಗಳಿಗೆ ಪ್ರಾಶಸ್ತ್ಯ

Apr 21 2025, 12:45 AM IST
ಮಹಿಳೆಯರು ಆರ್ಥಿಕ ಅಭಿವೃದ್ಧಿ ಸಾಧಿಸಲು ಸ್ವಉದ್ಯೋಗ, ಸಂಜೀವಿನಿ ಸಂಘಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುವ ಮೂಲಕ ಅಗತ್ಯ ಕ್ರಮ ಕೈಗೊಳಲಾಗುವುದು. ಅಲ್ಲದೇ, ದಾವಣಗೆರೆ ಎಸ್‌ಎಸ್‌ ಕೇರ್‌ ಟ್ರಸ್ಟ್‌ ವತಿಯಿಂದ ಬಾಪೂಜಿ ಆಸ್ಪತ್ರೆಯಲ್ಲಿ ಹೆರಿಗೆ, ಡಯಾಲಿಸಿಸ್‌, ಕಣ್ಣಿನ ಪೊರೆ, ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಸೇವೆ ಉಚಿತವಾಗಿ ನೀಡಲಾಗುತ್ತಿದ್ದೆ. ಈ ಸೌಲಭ್ಯ ಜಿಲ್ಲೆ ಜನರು ಸದುಪಯೋಗ ಪಡೆಯಬೇಕು ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಚಿಂತಾಮಣಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ

Apr 20 2025, 01:55 AM IST
ಚಿಂತಾಮಣಿ ನಗರಕ್ಕೆ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ನೆಕ್ಕುಂದಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 80 ಕೋಟಿ ವೆಚ್ಚದಲ್ಲಿ, ಕನ್ನಂಪಲ್ಲಿ ಕೆರೆ ಕುಡಿಯುವ ನೀರಿನ ಯೋಜನೆಯನ್ನು 35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು, ಭಕ್ತರಹಳ್ಳಿ ಅರಸನಕೆರೆ ನೀರಿನ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು.

ಪುಷ್ಟಿ ಯೋಜನೆ ಆಯ್ಕೆಯಲ್ಲಿ ತಾರತಮ್ಯ, ಪ್ರತಿಭಟನೆ

Apr 18 2025, 12:40 AM IST
ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಶಾಲೆಗೆ ಅಗತ್ಯ ಮೂಲ ಸೌಕರ್ಯ ನೀಡಿದ್ದಾರೆ. ಕಲಿಕೆಗೆ ಉತ್ತಮ ವಾತಾವರಣ, ಗುಣಮಟ್ಟದ ಶಿಕ್ಷಣ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿವೆ. ಆದರೂ ಪ್ರಶಸ್ತಿ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಮುಕ್ಕಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಮದುರ್ಗದಲ್ಲಿ ಗಾರ್ಮೆಂಟ್ ಆರಂಭಿಸುವ ಯೋಜನೆ ಶೀಘ್ರ

Apr 18 2025, 12:36 AM IST
ಪಟ್ಟಣದಲ್ಲಿ ಶೀಘ್ರವಾಗಿ ಗಾರ್ಮೆಂಟ್ ಆರಂಭಿಸುವ ಯೋಜನೆ ಇದ್ದು, ಲಾಭಕ್ಕಾಗಿ ಗಾರ್ಮೆಂಟ್ ಆರಂಭಿಸುತ್ತಿಲ್ಲ. ಈ ಭಾಗದ ಯುವ ಜನರಿಗೆ ಉದ್ಯೋಗದ ಜತೆಗೆ ಬರುವ ಲಾಭಾಂಶದಲ್ಲಿ ಬಡ ವಿದ್ಯಾರ್ಥಿಗಳಿಗೆ ಉಚಿತ ಬಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದು ಸರ್ಕಾರದ ಮುಖ್ಯಸಚೇತಕ, ಶಾಸಕ ಅಶೋಕ ಪಟ್ಟಣ ಹೇಳಿದರು.

ಬೆಳ್ತಂಗಡಿ ತಾಲೂಕಿನ 21 ಗ್ರಾಮಗಳಿಗೆ ಕುಡಿಯುವ ನೀರು ಬೃಹತ್ ಯೋಜನೆ

Apr 18 2025, 12:35 AM IST
ಬೆಳ್ತಂಗಡಿ ತಾಲೂಕಿನಲ್ಲಿ ಅನುಷ್ಠಾನವಾಗುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತಾಲೂಕಿನಲ್ಲಿ ಶೇ.೬೫ರಷ್ಟು ಪೂರ್ಣಗೊಂಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟು ೨೦೯ ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಾಗುವ ಯೋಜನೆ ಇದಾಗಿದೆ.

ಮಹಿಳೆ ಸ್ವಾವಲಂಬನೆಗೆ ಅಕ್ಕ ಕೆಫೆ ಯೋಜನೆ: ಡಾ.ಪ್ರಭಾ

Apr 18 2025, 12:33 AM IST
ಮಹಿಳೆಯರ ಆರ್ಥಿಕ ಸಬಲತೆಗಾಗಿ ರಾಜ್ಯ ಸರ್ಕಾರ ಅಕ್ಕ ಕೆಫೆ ಕ್ಯಾಂಟೀನ್ ಯೋಜನೆ ಆರಂಭಿಸಿದೆ ಎಂದು ಸಂಸದೆ ಡಾ.ಪ್ರಭಾ ಹೇಳಿದ್ದಾರೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 150
  • next >

More Trending News

Top Stories
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved