• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಳೆ ನಿಯಂತ್ರಣಕ್ಕೆ ನರೇಗಾ ಯೋಜನೆ ಸಹಕಾರಿ

Apr 18 2025, 12:31 AM IST
ಮೊಳಕಾಲ್ಮುರು ತಾಲೂಕಿನ ಬೊಮ್ಮದೇವರ ಹಳ್ಳಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಸಿಇಒ ಸೋಮಶೇಖರ್ ಭೇಟಿ ನೀಡಿ ಕೂಲಿಕಾರರೊಂದಿಗೆ ಸಂವಾದ ನಡೆಸಿದರು.

ಪಂಚ ಗ್ಯಾರಂಟಿ ಯೋಜನೆ ಸೌಲಭ್ಯಗಳು ಮಾನವ ಹಕ್ಕುಗಳಾಗಲಿ-ಸಚಿವ ಎಚ್‌ಕೆ ಪಾಟೀಲ

Apr 16 2025, 12:47 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಾನವ ಮೂಲಭೂತ ಹಕ್ಕುಗಳನ್ನಾಗಿ ಮಾಡುವ ಧ್ವನಿಯು ದೇಶದಲ್ಲೆಡೆ ಹರಡಬೇಕಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿಯನ್ನು ಆರ್ಥಿಕ ಸಬಲರನ್ನಾಗಿ ಮಾಡಿಸಿ ಸ್ವಾವಲಂಬಿ ಹಾಗೂ ಸುಧಾರಿತ ಜೀವನ ನಡೆಸುವಂತೆ ಮಾಡುವುದು ಪಂಚ ಗ್ಯಾರಂಟಿ ಯೋಜನೆ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಹಣದಿಂದ ಬೋರ್ ವೆಲ್ ಕೊರೆಸಿದ ಫಿಲೋಮಿನಾ, ಜೆಸ್ಸಿ

Apr 16 2025, 12:40 AM IST
ನರಸಿಂಹರಾಜಪುರ, ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ಶೆಟ್ಟಿಕೊಪ್ಪದ ಜೇಮ್ಸ್ ಎಂಬುವವರ ಪತ್ನಿ ಜೆಸ್ಸಿ ಹಾಗೂ ಅವರ ತಾಯಿ ಫಿಲೋಮಿನಾ ಅವರು ತಮಗೆ ಬಂದ ಗೃಹಲಕ್ಷ್ಮಿ ಯೋಜನೆ ಹಣದ ಸಹಾಯದಿಂದ ಬೋರ್‌ ವೆಲ್ ಕೊರೆಸಿದ ಹಿನ್ನೆಲೆಯಲ್ಲಿ ಮಂಗಳವಾರ ಜೇಮ್ಸ್ ದಂಪತಿಯನ್ನು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಸನ್ಮಾನಿಸಲಾಯಿತು.

ಬಂದರು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿಗೆ ಆಗ್ರಹ

Apr 16 2025, 12:37 AM IST
ಬಂದರು ಯೋಜನೆ ಕೈಬಿಡುವಂತೆ ಮುಖ್ಯಮಂತ್ರಿಗೆ ರಾಷ್ಟ್ರೀಯ ಮೀನುಗಾರ ಕಾರ್ಮಿಕರ ವೇದಿಕೆಯ ಅಧ್ಯಕ್ಷ ರಾಮಕೃಷ್ಣ ತಾಂಡೇಲ ಆಗ್ರಹಿಸಿದ್ದಾರೆ.

ದಶಕದಿಂದ ದಲಿತ ಕಲಾವಿದರ ಡಿಜಿಟಲ್‌ ಆತ್ಮಕಥೆಗೆ ಗ್ರಹಣ! - ₹2.50 ಕೋಟಿ ವೆಚ್ಚದ ಯೋಜನೆ

Apr 14 2025, 09:55 AM IST

ದಲಿತ ಜನಪದ ಕಲಾವಿದರ ಬದುಕು ಮತ್ತು ಸಾಧನೆ ದಾಖಲಿಸುವ ಡಿಜಿಟಲ್‌ ಆತ್ಮಕಥೆ ಯೋಜನೆ ರೂಪುಗೊಂಡು ದಶಕ ಕಳೆದರು ಇಂದಿಗೂ ಸಾಕಾರಗೊಂಡಿಲ್ಲ. ಯೋಜನೆಗೆಂದು ಮಂಜೂರಾದ 2.50 ಕೋಟಿ ರು. ಅಕಾಡೆಮಿ ಖಾತೆಯಲ್ಲೇ ಉಳಿಯುವಂತಾಗಿದೆ.

ನರೇಗಾ ಯೋಜನೆ: 2ನೇ ವರ್ಷವೂ ಶೇ.100 ಗುರಿ ಸಾಧನೆ

Apr 14 2025, 01:24 AM IST
2023-24ರ ಅವಧಿಯಲ್ಲೂ ಶೇ.100 ಸಾಧನೆ ಮಾಡಲಾಗಿತ್ತು.

‘ಸ್ಟಾಂಪ್‌’ ಟೆಕ್‌ ಚಾಲೆಂಜ್‌ ಸ್ಪರ್ಧೆ: ಗೆದ್ದವರಿಗೆ ₹86 ಲಕ್ಷ : ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ಪರಿಣಾಮಕಾರಿ ಜಾರಿಗಾಗಿ ಯೋಜನೆ

Apr 13 2025, 02:09 AM IST

  ಹಳದಿ ಮಾರ್ಗದ ಮೆಟ್ರೋವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡುವಂತಾಗಲು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲು ‘ಸ್ಟಾಂಪ್‌ ನಡ್ಜ್ ’ (ಸ್ಟೇಷನ್‌ ಆ್ಯಕ್ಸಿಸ್‌ ಆ್ಯಂಡ್‌ ಮೊಬಿಲಿಟಿ ಪ್ರೋಗ್ರಾಂ) ಟೆಕ್‌ ಚಾಲೆಂಜ್‌ ಸ್ಪರ್ಧೆ ಆಯೋಜಿಸಲಾಗಿದ್ದು, ಗೆಲ್ಲುವವರು 1 ಲಕ್ಷ ಡಾಲರ್‌ (₹86,15,000) ಪಡೆಯಲಿದ್ದಾರೆ.

ಸರ್ಕಾರದ ಯೋಜನೆ ಎಲ್ಲರಿಗೂ ಸಿಗಲೆಂದು ಜಾತಿಗಣತಿ ವರದಿ: ಸಚಿವ ಶಿವರಾಜ ತಂಗಡಗಿ

Apr 13 2025, 02:08 AM IST
ಎಲ್ಲ ಸಮುದಾಯದಲ್ಲಿಯೂ ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಬಡವರಿದ್ದಾರೆ.

ಮಹದಾಯಿ ಕುಡಿಯುವ ನೀರಿನ ಯೋಜನೆ - ರಾಷ್ಟ್ರಪತಿಭವನದ ಎದುರು ಪರೇಡ್‌ : ವೀರೇಶ ಸೊಬರದಮಠ

Apr 12 2025, 12:52 AM IST
ಮಹದಾಯಿ ಕುಡಿಯುವ ನೀರಿನ ಯೋಜನೆ, ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದು ರೈತ ಸೇನೆ ಕರ್ನಾಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.

ನರೇಗಾ ಯೋಜನೆ: 2ನೇ ವರ್ಷವೂ ಶೇ.100 ಗುರಿ ಸಾಧನೆ

Apr 12 2025, 12:48 AM IST
2023-24ರ ಅವಧಿಯಲ್ಲೂ ಶೇ.100 ಸಾಧನೆ ಮಾಡಲಾಗಿತ್ತು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved