• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲಾ ವಲಯ ಯೋಜನೆ: ಅರ್ಹ ಫಲಾನುಭವಿಗಳಿಂದ ಅರ್ಜಿ

Oct 20 2024, 02:01 AM IST
District Zoning Scheme: Application from eligible beneficiaries

ದಾವಣಗೆರೆ ಹಸಿರೀಕರಣಕ್ಕೆ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆ ಪೂರಕ: ಡಾ.ಪ್ರಭಾ

Oct 19 2024, 12:29 AM IST
ಕ್ಲೌಡ್ ಸ್ಟೇಜ್ ಸಂಸ್ಥೆಯ ಟ್ಯಾಪ್ ಆನ್ ಕಾರ್ಡ್ಸ್ ಯೋಜನೆಯಡಿ ಭಾರತ ದೇಶಾದ್ಯಾಂತ 100 ಕೋಟಿ ಸಸಿ ನೆಡುವ ಮಹತ್ವದ ಯೋಜನೆಗೆ ಹಾಗೂ ವೈಯಕ್ತಿಕ ವಿವರ ಮಾಹಿತಿ ಹೊಂದಿರುವ ಟ್ಯಾಪ್ ಆನ್ ಡಿಜಿಟಲ್ ಕಾರ್ಡ್ ಅನ್ನು ಬುಧವಾರ ಬಿಡುಗಡೆ ಮಾಡಿ, ಸಸಿ ನೆಡುವ ಯೋಜನೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಕುಡಿಯುವ ನೀರು ಯೋಜನೆ ಮಾದರಿಯಾಗಿ ಜಾರಿಗೊಳಿಸಲು ಶಾಸಕ ಭೀಮಣ್ಣ ನಾಯ್ಕ ಸೂಚನೆ

Oct 19 2024, 12:27 AM IST
ಯೋಜನೆಯ ಜಾರಿ ವಾಟರ್ ಬೋರ್ಡ್ ಅಥವಾ ಶಾಸಕರಿಗೆ ಮಾತ್ರ ಜವಾಬ್ದಾರಿಯಲ್ಲ. ನಗರದಭೆ ಪ್ರತಿ ಸದಸ್ಯನೂ ತನ್ನ ವಾರ್ಡ್‌ಗಳಲ್ಲಿ ಪೈಪ್‌ಲೈನ್ ಹಾಕುವಾಗ ಸ್ಥಳದಲ್ಲಿ ನಿಂತು ಗುಣಮಟ್ಟದ ಕಾಮಗಾರಿ ಆಗುತ್ತಿರುವುದನ್ನು ದೃಢಪಡಿಸಿಕೊಳ್ಳಬೇಕು.

ಮುಡಾ ಹಗರಣದಲ್ಲಿ ಅನ್ಯರನ್ನು ಸಿಕ್ಕಿಸಲು ಸಿಎಂ ಯೋಜನೆ: ಬೆಲ್ಲದ

Oct 19 2024, 12:25 AM IST
ಮುಡಾ ಹಗರಣ ದೊಡ್ಡದಾದ ಹಿನ್ನಲೆ ಇದೀಗ ಇಡಿ ಅಧಿಕಾರಿಗಳ ಆಗಮನ ಆಗಿದೆ. ಇನ್ಮುಂದೆ ಸರಿಯಾದ ತನಿಖೆ ನಡೆಯುವ ವಿಶ್ವಾಸವೂ ಇದೆ. ಇದರಲ್ಲಿ ಭಾಗಿಯಾದ ವ್ಯಕ್ತಿಗಳು ಎಷ್ಟೇ ಪ್ರಭಾವಿಗಳಿದ್ದರೂ, ಶಿಕ್ಷೆಯಾಗಬೇಕು.

ಭ್ರಷ್ಟಾಚಾರದ ಕೂಪವಾಗಿರುವ ಎತ್ತಿನಹೊಳೆ ಯೋಜನೆ: ಅನಂತ ಹೆಗಡೆ ಆಶೀಸರ

Oct 19 2024, 12:18 AM IST
ಸಮ್ಮೇಳನದಲ್ಲಿ ಕೆನಡಾ, ರಷ್ಯಾ, ಸಿಂಗಾಪುರ ಹಾಗೂ ನೇಪಾಳದವರಿಂದ ಪ್ರಬಂಧ ಮಂಡನೆ ನಡೆಯಲಿದೆ. ಮೂರು ದಿನಗಳ ಅವಧಿಯಲ್ಲಿ 11 ತಾಂತ್ರಿಕ ಅಧಿವೇಶನಗಳ ಜೊತೆಗೆ ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ 7 ಗೋಷ್ಠಿಗಳು ನಡೆಯಲಿವೆ.

ಜಲಮೂಲಗಳ ಸ್ಥಿತಿ ಅಧ್ಯಯನಕ್ಕೆ ಜಲ ಇಲಾಖೆ ಯೋಜನೆ

Oct 18 2024, 12:12 AM IST
ರಾಜ್ಯದ ಜಲ ಮೂಲಗಳ ಮೇಲಾಗುತ್ತಿರುವ ಪರಿಣಾಮಗಳು ಹಾಗೂ ಅದಕ್ಕೆ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ರಾಜ್ಯ ಜಲಸಂಪನ್ಮೂಲ ಇಲಾಖೆ, ಅದಕ್ಕಾಗಿ ರಾಜ್ಯದ ಜಲಸಂಪನ್ಮೂಲಗಳ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಿ ಕ್ರಿಯಾ ಯೋಜನೆ ರೂಪಿಸಲು ಮುಂದಾಗಿದೆ.

ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದ ಭದ್ರಾ ಮೇಲ್ಡಂಡೆ ಯೋಜನೆ

Oct 17 2024, 12:46 AM IST
ಮಧ್ಯ ಕರ್ನಾಟಕದ ಬಯಲು ಸೀಮೆ ಪ್ರದೇಶಗಳಿಗೆ ನೀರುಣಿಸುವ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಬಾಕಿ ಬಿಲ್ಲುಗಳ ಭಾರಕ್ಕೆ ಕುಸಿದಿದೆ. ಭೂ ಸ್ವಾಧೀನ ಸೇರಿದಂತೆ ಕಾಮಗಾರಿಗಳಿಗೆ ಪಾವತಿಸಲು ಬರೋಬ್ಬರಿ 2500 ಕೋಟಿ ರುಪಾಯಿಯಷ್ಟು ಮೊತ್ತ ಬಾಕಿ ಇದೆ. ಭದ್ರಾ ಜಲಾಶಯದಿಂದ ಎರಡು ಹಂತಗಳಲ್ಲಿ ಲಿಫ್ಟ್ ಮಾಡಿದ ನೀರಿನ ವಿದ್ಯುತ್ ಬಿಲ್ ಬಾಕಿ 17.77 ಕೋಟಿ ರುಪಾಯಷ್ಟಿದ್ದು ಮೊತ್ತ ಪಾವತಿಸದಿದ್ದರೆ ಸಂಪರ್ಕ ಕಡಿತದಂತಹ ಅನಿವಾರ್ಯ ಕ್ರಮಗಳ ಕೈಗೊಳ್ಳಬೇಕಾದೀತೆಂಬ ಎಚ್ಚರಿಕೆಯ ಮೆಸ್ಕಾಂ ರವಾನಿಸಿದೆ.

ಎಸ್ಸಿ, ಎಸ್ಟಿ ಯೋಜನೆ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ

Oct 17 2024, 12:11 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಪಂ ಸಿಇಒ ಮೋನಾ ರೋತ್‌ ಮಾತನಾಡಿದರು.

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: ವಿಶೇಷ ಪೂಜೆ, ಹೋಮ ಹವನ

Oct 17 2024, 12:10 AM IST
ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಲಾಗಿತ್ತು. ಮೊದಲು ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ಜರುಗಿತು.

ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಲಿ

Oct 16 2024, 12:49 AM IST
ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನನಗೆ, ಸಮಿತಿ ಸದಸ್ಯರಿಗೆ ಸಂಪರ್ಕಿಸಿ ವಿಷಯ ತಿಳಿದುಕೊಂಡು ಫಲಾನು‍ಭವಿಗಳಿಗೆ ಸರಿಯಾಗಿ ತಲುಪುವಂತೆ ನೋಡಿಕೊಳ್ಳಿ
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved