• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಸತಿ ಯೋಜನೆ ನಿಯಮಾವಳಿ ಸರಳೀಕರಣವಾಗಲಿ: ಬಾಲಚಂದ್ರ ಶೆಟ್ಟಿ

Feb 25 2025, 12:48 AM IST
ವಸತಿ ರಹಿತರಿಗೆ ಮನೆ ನೀಡಲು ಸಾಧ್ಯವಾಗುತ್ತಿಲ್ಲ. ಕೆಲವು ನಿಯಮಾವಳಿಯನ್ನು ಕೇಂದ್ರ ಬದಲಿಸಬೇಕು

ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿ

Feb 25 2025, 12:46 AM IST
ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ವಿತರಣೆ

Feb 24 2025, 12:31 AM IST
ಈ ಯುವಕನ ಚಿಕಿತ್ಸೆಗಾಗಿ ಕ್ರಿಟಿಕಲ್ ಇಳ್ನೆಸ್ ಕಾರ್ಯಕ್ರಮದಡಿಯಲ್ಲಿ 20,000 ಸಹಾಯಧನ ಮೊತ್ತವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರಾತಿ ಮಾಡಿದ್ದರು.

ಹಲವು ಗ್ರಾಮಗಳಿಗೆ ಶುದ್ಧ ನೀರು ಒದಗಿಸುವ ಬೃಹತ್‌ ಯೋಜನೆ: ಶಾಸಕ ಜಿ.ಎಚ್.ಶ್ರೀನಿವಾಸ್

Feb 24 2025, 12:31 AM IST
ತರೀಕೆರೆ, ತಾಲೂಕಿನ 156, ಕಡೂರಿನ 434, ಚಿಕ್ಕಮಗಳೂರು ತಾಲೂಕಿನ 146 ಗ್ರಾಮಗಳು ಮತ್ತು ತರೀಕೆರೆ ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಬೃಹತ್‌ ಯೋಜನೆಯಾಗಿದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ಕಾರ್ಯಗತಗೊಳ್ಳಲಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಕೇಂದ್ರ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ‘ಪ್ರಗತಿ ಪಥ’, ‘ಕಲ್ಯಾಣ ಪಥ’ ಯೋಜನೆ ಶೀಘ್ರ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:34 AM IST
ಕೇಂದ್ರ ಸರ್ಕಾರದ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.

ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ

Feb 22 2025, 12:48 AM IST
ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದರು.

ಗ್ಯಾರಂಟಿ ಯೋಜನೆ ಹಣ ನೀಡದೇ ಸರ್ಕಾರ ಮಹಿಳೆಯರಿಗೆ ವಂಚನೆ - ಸಂಸದ ಬಸವರಾಜ ಬೊಮ್ಮಾಯಿ

Feb 22 2025, 12:45 AM IST
ತಮ್ಮ ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಈಗ ಅವರಿಗೆ ಸರಿಯಾದ ಸಮಯದಲ್ಲಿ ಹಣವನ್ನು ನೀಡದೇ ಮಹಿಳೆಯರು ಹಾಗೂ ಜನರ ಕಣ್ಣಲ್ಲಿ ರಾಜ್ಯ ಸರ್ಕಾರ ಮಣ್ಣು ಹಾಕುತ್ತಿದೆ ಎಂದು ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗ್ಯಾರಂಟಿ ಯೋಜನೆ ಸಮಸ್ಯೆಗೆ ಶೀಘ್ರ ಪರಿಹಾರ: ಎಸ್.ಆರ್. ಪಾಟೀಲ

Feb 21 2025, 11:49 PM IST
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ಆರೋಗ್ಯ ಸಮಸ್ಯೆಯಿಂದ ಗೃಹಲಕ್ಷ್ಮೀ ಯೋಜನೆ ಹಣ ಜಮೆಯಾಗುವುದು ವಿಳಂಬವಾಗಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಎಸ್.ಆರ್. ಪಾಟೀಲ ತಿಳಿಸಿದರು.

ಎಸ್ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಭೌತಿಕ ಗುರಿ ಪೂರ್ಣಗೊಳಿಸಿ: ಡಿಸಿ

Feb 21 2025, 11:47 PM IST
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರವು ಅನುದಾನ ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಅದರಂತೆ ಪ್ರಸಕ್ತ ಸಾಲಿನ ತಮ್ಮ ಕಚೇರಿಗಳಿಗೆ ನಿಗದಿಪಡಿಸಿರುವ ಭೌತಿಕ ಗುರಿಯನ್ವಯ ಪ್ರಗತಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು.

ಕೇಂದ್ರ ಪುರಸ್ಕೃತ ಯೋಜನೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ: ಸಂಸದ ರಾಜಶೇಖರ ಹಿಟ್ನಾಳ

Feb 21 2025, 12:48 AM IST
ಫಸಲ್‌ ಬಿಮಾ ಯೋಜನೆ 2016ರಲ್ಲಿ ಆರಂಭವಾಗಿದ್ದು, ಈ ವರೆಗೆ ಜಿಲ್ಲೆಯಲ್ಲಿ ಎಷ್ಟು ರೈತರು ನೋಂದಣಿ ಮಾಡಿಸಿದ್ದಾರೆ ಮತ್ತು ವಿಮಾ ಕಂಪನಿ ಈ ವರೆಗೆ ಎಷ್ಟು ರೈತರಿಗೆ ಬೆಳೆ ಪರಿಹಾರ ನೀಡಿದೆ. ಇದರಲ್ಲಿ ರೈತರಿಗಿಂತ ವಿಮಾ ಕಂಪನಿಗೆ ಹೆಚ್ಚು ಲಾಭವಾದರೆ ಹೇಗೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved