• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೃತ ಯೋಜನೆ ಕಾಮಗಾರಿ ಮುಂದಿನ ವರ್ಷದೊಳಗೆ ಪೂರ್ಣ

Feb 21 2025, 12:47 AM IST
ಅರಭಾವಿ, ಕಲ್ಲೋಳಿ, ನಾಗನೂರು ಮತ್ತು ಮೂಡಲಗಿ ಪಟ್ಟಣಗಳ ವ್ಯಾಪ್ತಿಯ ಸಾರ್ವಜನಿಕರಿಗೆ ಶಾಶ್ವತ ಕುಡಿಯುವ ನೀರು ಕಲ್ಪಿಸಿಕೊಡುವ ಅಮೃತ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಮುಗಿಯಲಿದೆ. ಪ್ರತಿಯೊಂದೂ ಕುಟುಂಬಗಳಿಗೆ ಕುಡಿಯುವ ನೀರು ಮನೆ ಮನೆಗಳಿಗೆ ತಲುಪಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕಾಸರಕೋಡು ವಾಣಿಜ್ಯ ಬಂದರು ಯೋಜನೆ ಕೈಬಿಡಲು ಮೀನುಗಾರರ ಒತ್ತಾಯ

Feb 21 2025, 12:46 AM IST
ಹೊನ್ನಾವರ ತಾಲೂಕಿನ ಕಾಸರಕೋಡಿನ ಟೊಂಕ ಬಳಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಾಣಿಜ್ಯ ಬಂದರು ಯೋಜನೆ ಕೈಬಿಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ, ಕಾಗೇರಿ ಅವರನ್ನು ಮೀನುಗಾರರು ಒತ್ತಾಯಿಸಿದರು.

ಕುಸುಮ್‌- ಸಿ ಯೋಜನೆ ಬೆಂ.ಗ್ರಾ ಜಿಲ್ಲೆಯಲ್ಲೂ ಅನುಷ್ಠಾನ :ಸಚಿವ ಕೆ.ಜೆ.ಜಾರ್ಜ್‌

Feb 20 2025, 12:49 AM IST
ರಾಜ್ಯಾದ್ಯಂತ ಮುಂದಿನ ಆರ್ಥಿಕ ವರ್ಷದಲ್ಲಿ 100 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಹೇಳಿದರು.ನೆಲಮಂಗಲ ಶಾಸಕ ಶ್ರೀನಿವಾಸ ಮಾತನಾಡಿ, ನೆಲಮಂಗಲ ತಾಲೂಕಿನಲ್ಲಿ ₹300 ಕೋಟಿ ವೆಚ್ಚದ 220 ಕೆ.ವಿ ವಿದ್ಯುತ್ ಸ್ಥಾವರ ನಿರ್ಮಾಣದಿಂದ ಭವಿಷ್ಯದ ವಿದ್ಯುತ್ ಹೊರೆಯನ್ನು ನೀಗಿಸಬಹುದು. ಜೊತೆಗೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ತಾಲೂಕಿಗೆ ನೆಲದಡಿ(ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್) ಅಳವಡಿಕೆಗೆ ಮಂಜೂರು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ತಾಲೂಕಿನಲ್ಲಿ ನಾಲ್ಕು ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ ಕೂಡ ಅನುಮೋದನೆ ನೀಡಿದ್ದಾರೆ ಎಂದರು.

ಅಂತಃಕರಣದಿಂದ ಕಾರ್ಯನಿರ್ವಹಿಸಿ ಯೋಜನೆ ತಲುಪಿಸಿ

Feb 20 2025, 12:47 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಸ್ವ ಉದ್ಯೋಗ, ವೃತ್ತಿ ಕೌಶಲ್ಯತೆ, ಶಿಕ್ಷಣಕ್ಕೆ ಆದ್ಯತೆ ನೀಡಿ, ಸರ್ಕಾರದ ವಿವಿಧ ಆರ್ಥಿಕ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಜನಾಂಗಕ್ಕೆ ದೊರಕಿಸಿಕೊಡಲು ಅಧಿಕಾರಿಗಳು ಇಚ್ಛಾಶಕ್ತಿ ಮತ್ತು ಅಂತಃಕರಣದಿಂದ ಕಾರ್ಯನಿರ್ವಹಿಸಿ ಸಮುದಾಯದವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಸೂಚಿಸಿದರು.

ಧಾರವಾಡ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ಬೃಹತ್‌ ಯೋಜನೆ!

Feb 19 2025, 12:49 AM IST
ಕಿರಿದಾದ ರಸ್ತೆ ಸೇರಿ ಹಲವು ಕಾರಣಗಳಿಂದ ಧಾರವಾಡ ಜಿಲ್ಲಾಸ್ಪತ್ರೆ ಸ್ಥಳಾಂತರಕ್ಕೆ ನಿರ್ಧರಿಸಲಾಗಿದೆ.

ಕೆರೆ ತುಂಬಿಸುವ ಯೋಜನೆ ರೈತರಿಗೆ ಆಶಾಕಿರಣ: ಸಚಿವ ಆರ್.ಬಿ. ತಿಮ್ಮಾಪೂರ

Feb 19 2025, 12:47 AM IST
ಕೆರೆಗೆ ನೀರು ತುಂಬಿಸುವ ಯೋಜನೆ ಈ ಭಾಗದ ರೈತರು ಹಾಗೂ ನಾಗರಿಕರಿಗೆ ಹೊಸ ಭರವಸೆ ಮೂಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಪ್ರತಿ ಕುಟುಂಬ ತಲುಪುತ್ತಿವೆ ಗ್ಯಾರಂಟಿ ಯೋಜನೆ: ಶಾಸಕ ಹಿಟ್ನಾಳ

Feb 19 2025, 12:47 AM IST
ಕಾಂಗ್ರೆಸ್‌ ರ್ಕಾರದಲ್ಲಿನ ಯೋಜನೆಗಳು ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸಮ ಸಮಾಜದ ಕನಸು ನನಸಾಗುತ್ತಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.

ರೈಲು ಯೋಜನೆ, ಆಸ್ಪತ್ರೆಯ ವಿಸ್ತರಣೆಗೆ ಬೆಂಗಳೂರು ನಗರದಲ್ಲಿ 2518 ಮರ ಕತ್ತರಿಸಲು ಅನುಮತಿ ನೀಡಿ ಹೈಕೋರ್ಟ್‌ ಆದೇಶ

Feb 18 2025, 01:47 AM IST

  ಕಮಾಂಡ್‌ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ  ಉಪನಗರ ರೈಲು ಯೋಜನೆಯಡಿ (ಬಿಎಸ್‌ಆರ್‌ಪಿ) ಅಂಬೇಡ್ಕರ್‌ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್‌ ಆದೇಶಿಸಿದೆ.

ಮಳಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಲು ಆಗ್ರಹಿಸಿ ಪ್ರತಿಭಟನೆ

Feb 18 2025, 12:34 AM IST
ಚಿಕ್ಕಮಗಳೂರು, ಕಳೆದ ೨೫ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಳಲೂರು ಏತ ನೀರಾವರಿ ಯೋಜನೆಯನ್ನು ಕೂಡಲೇ ಪೂರ್ಣಗೊಳಿಸಿ ರೈತರ ಭೂಮಿಗೆ ನೀರು ಹರಿಸದಿದ್ದರೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮನೆಯ ಮುಂದೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಚಳುವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.

ಪಿ.ಎಂ. ವಿಶ್ವಕರ್ಮ ಯೋಜನೆ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆ

Feb 18 2025, 12:33 AM IST
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved