• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ

Oct 03 2024, 01:17 AM IST
ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.

ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆ ಅರಿವು ಅಗತ್ಯ

Oct 02 2024, 01:16 AM IST
ಚನ್ನಗಿರಿ ಪಟ್ಟಣದ ಪುರಸಭೆ ವತಿಯಿಂದ ಪಿ.ಎಂ. ಸ್ವನಿಧಿ ಯೋಜನೆಯ ಬೀದಿಬದಿ ವ್ಯಾಪಾರಸ್ಥರಿಗೆ ಸರ್ಕಾರದ ವಿವಿಧ 8 ಯೋಜನೆಗಳ ಕುರಿತು ಅದರ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಬೀದಿನಾಟಕ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಗರದ ಮುಖ್ಯ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆಸಲಾಯಿತು.

ಸಾಸಿವೆಹಳ್ಳಿ ಏತನೀರಾವರಿ ಯೋಜನೆ ರೆಡಿ, ಉದ್ಘಾಟನೆ ಬಾಕಿ

Oct 02 2024, 01:12 AM IST
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 89 ಕೆರೆಗಳಿಗೆ ನೀರು ತುಂಬಿಸುವಂತಹ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಕೆಲಸ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಪ್ರಾರಂಭವಾಗಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‘ಗ್ಯಾರಂಟಿ’ ಯೋಜನೆ ತಲುಪಿಸಿ: ಎಚ್.ಎಂ.ರೇವಣ್ಣ

Oct 02 2024, 01:06 AM IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರದ ಯೋಜನೆ ಬಗ್ಗೆ ಕಾರ್ಯಾಗಾರ

Oct 02 2024, 01:05 AM IST
ಪೋಷಣ ಅಭಿಯಾನದಲ್ಲಿ ಪೌಷ್ಟಿಕ ಆಹಾರದ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಮೃತ್-೨ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ

Oct 01 2024, 01:37 AM IST
ಮುಂದಿನ ಸಭೆಗೆ ಮುಖ್ಯ ಗುತ್ತಿಗೆದಾರರು ಆಗಮಿಸಿ ಕಾಮಗಾರಿ ಸಂಪೂರ್ಣ ಮಾಹಿತಿ ನೀಡುವರೆಗೆ ಕಾಮಗಾರಿ ಸ್ಥಗಿತಗೊಳಿಸಿ

ಶಾಶ್ವತ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣ

Oct 01 2024, 01:32 AM IST
ಮುಧೋಳ ಜನರ ಬಹುದಿನಗಳ ಬೇಡಿಕೆಗಳಾದ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಈ ಕುರಿತು ತಾವು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಒಳಚರಂಡಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ

Oct 01 2024, 01:31 AM IST
ಸವದತ್ತಿ ಪಟ್ಟಣದಲ್ಲಿ ಅತೀ ಶೀಘ್ರ ಒಳಚರಂಡಿ ಯೋಜನೆಯ ಕಾಮಗಾರಿ ಪ್ರಾರಂಭಗೊಳ್ಳಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ಕಾಮಗಾರಿ ಆರಂಭಿಸುತ್ತಿರುವುದರಿಂದ ಪ್ರತಿಯೊಬ್ಬರ ಸಹಕಾರ ಅತ್ಯವಶ್ಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ಧರ್ಮಸ್ಥಳ ಯೋಜನೆ ಬಡವರ ಆರ್ಥಿಕ ಪ್ರಗತಿಗೆ ಸಹಕಾರಿ

Oct 01 2024, 01:24 AM IST
ಹೊಸಕೋಟೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಂಬಿಕೆಯ ಆಧಾರದ ಮೇಲೆ ಸದಸ್ಯರಿಗೆ ಕೋಟ್ಯಾಂತರ ರು. ಸಾಲ ಸೌಲಭ್ಯವನ್ನು ನೀಡುತ್ತಿದ್ದು, ಸರ್ಕಾರ ಮಾಡಲಾಗದಂತಹ ಉತ್ತಮ ಕೆಲಸಗಳನ್ನು ಸಂಸ್ಥೆ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಲಕ್ಷ್ಮಣ್ ತಿಳಿಸಿದರು.

ಮುಂದಿನ 50 ವರ್ಷಕ್ಕೆ ಯೋಜನೆ ರೂಪಿಸಿದ್ದೇನೆ

Oct 01 2024, 01:23 AM IST
ಶಿರಾ: ತಾಲೂಕು ಕುಡಿಯುವ ನೀರಿನ ಸಮಸ್ಯೆಯಿಂದ ತತ್ತರಿಸಿದ್ದು, ಪ್ರಸ್ತುತ ಹೇಮಾವತಿ, ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಸುಮಾರು 4 ಟಿಎಂಸಿ ನೀರು ಹರಿಯುವುದರಿಂದ ಮುಂದಿನ ಪೀಳಿಗೆಗೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ ಎಂದು ಶಾಸಕ ಡಾ.ಟಿ.ಬಿ.ಜಯಚಂದ್ರ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved