• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಐವಿ ಪೂರ್ಣ ನಿಯಂತ್ರಕ್ಕಾಗಿ ಹಲವಾರು ಯೋಜನೆ

Sep 21 2024, 01:53 AM IST
ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಎಚ್‌ಐವಿ ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ ನಿಮಿತ್ತ ಅಂತರ್ ಪದವಿ ಕಾಲೇಜ್ 18ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಲಾಭ ಪಡೆಯಿರಿ

Sep 21 2024, 01:53 AM IST
ವಾರ್ಷಿಕೋತ್ಸವ ಸಮಾರಂಭದಲ್ಲಿ ಸೋಮನಾಥ ಪಾಟೀಲ್‌ ಸಲಹೆ

ಪಿಎಂ ಸುರಕ್ಷಾ ವಿಮಾ ಯೋಜನೆ ಬಗ್ಗೆ ಮಾಹಿತಿ

Sep 21 2024, 01:50 AM IST
ಭಾರತೀಯ ಅಂಚೆ ಇಲಾಖೆಯ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಲ್ಲಿ ಮಾತ್ರ ವರ್ಷಕ್ಕೆ ೫೨೦ ರು. ಹಣ ಪಾವತಿಸಿ ವಿಮೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಅಂದರೆ ಅಕಸ್ಮಾತ್ ಜಾರಿ ಬಿದ್ದು ಮೂಳೆ ಮುರಿದರೂ ವಿಮೆ ಯೋಜನೆಯಲ್ಲಿ ನಿಯಮಾನುಸಾರ ಧನ ಸಹಾಯ ದೊರೆಯುತ್ತದೆ, ಮೃತಪಟ್ಟಲ್ಲಿ ೧೦ ಲಕ್ಷ ರು. ಮತ್ತು ಸಂಪೂರ್ಣ ಊನಗೊಂಡರೂ ಗರಿಷ್ಠ ಮೊತ್ತ ದೊರೆಯುತ್ತದೆ ಹಾಗೂ ಈ ರೀತಿಯ ಸೌಲಭ್ಯ ಇನ್ಯಾವುದೇ ವಿಮಾ ಯೋಜನೆಯಲ್ಲಿ ಇಲ್ಲವೆಂದು ಹಾಸನದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಪ್ರಕಾಶ್ ನಾಯಕ್ ಮಾಹಿತಿ ನೀಡಿದರು.

ಪಿಎಂ ವಿಶ್ವಕರ್ಮ ಯೋಜನೆ ಸದುಪಯೋಗ ಪಡೆದುಕೊಳ್ಳಿ

Sep 21 2024, 01:45 AM IST
ಕಾರ್ಮಿಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಕಲ್ಪಿಸಿಕೊಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು.

ಅಂಕೋಲಾ - ಹುಬ್ಬಳ್ಳಿ ರೈಲು ಯೋಜನೆ ಜಾರಿಗೆ ಸರ್ವ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ

Sep 20 2024, 01:44 AM IST
ಎಪಿಎಂಸಿ, ಉದ್ಯಮ ಪ್ರದೇಶದ ಅಭಿವೃದ್ಧಿ ಆಗಬೇಕಿದೆ. ಅಗತ್ಯವಾದ ಸ್ಥಳವನ್ನು ಮಂಜೂರಿ ಮಾಡಬೇಕಾಗಿದೆ. ಆ ಹಿನ್ನೆಲೆ ಕೇಂದ್ರದಿಂದ ಮಾಡಬಹುದಾದ ಎಲ್ಲ ಪ್ರಯತ್ನ ಕೈಗೊಳ್ಳಲಾಗುವುದು.

ಹರ್ಯಾಣ ಚುನಾವಣೆ : ಭರವಸೆ ನೀಡಿದ ಬಿಜೆಪಿ - ಕಾಂಗ್ರೆಸ್‌ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆ

Sep 20 2024, 01:40 AM IST
ಹರ್ಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಹಲವು ಉಚಿತ ಭರವಸೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಾಶನ, ಸಿಲಿಂಡರ್ ಸಬ್ಸಿಡಿ, ಉಚಿತ ಸ್ಕೂಟಿಗಳು ಮತ್ತು ಉಚಿತ ಆರೋಗ್ಯ ಸೇವೆ ಇವುಗಳಲ್ಲಿ ಸೇರಿವೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಮಾಜಿಕ ಅರಿವು: ಕೆ.ಜಿ.ಬೋಪಯ್ಯ

Sep 19 2024, 01:54 AM IST
ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಕಾರುಗುಂದದ ಗೌಡ ಸಮಾಜದಲ್ಲಿ ಮಂಗಳವಾರ ನಡೆದ 1855ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿದರು.

₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯಕ್ಕೆ ಯೋಜನೆ

Sep 18 2024, 02:00 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡರಪ್ಪನಹಟ್ಟಿ ಗ್ರಾಮದ ಜಿಗಲಯ್ಯನ ಕಟ್ಟೆ ಬಳಿ ₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸಧ್ಭಳಕೆ ಮಾಡಿಕೊಳ್ಳಿ

Sep 17 2024, 12:54 AM IST
ತೀರ್ಥಹಳ್ಳಿಯ ಕುರುವಳ್ಳಿ ಬಡಾವಣೆಯಲ್ಲಿ ನಡೆದ ವಿಶ್ವಕರ್ಮ ಸಮಾಜೋದ್ದಾರಕ ಸಂಘದ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು.

ಏತ ನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳಕಟ್ಟೆ ಕರೆ ಸೇರಿಸಿ

Sep 16 2024, 01:55 AM IST
22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು ಮತ್ತು ಮೆಳ್ಳೆಕಟ್ಟೆ ಕೆರೆ ಸೇರಿಸುವಂತೆ ಒತ್ತಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved