• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಹರಿಗೆ ಯೋಜನೆ ತಲುಪಿಸಲು ಅಧಿಕಾರಿಗಳು ಶ್ರಮಿಸಿ: ಶಾಸಕ ಅಶೋಕ ಪಟ್ಟಣ

Mar 04 2025, 12:34 AM IST
ಕೇವಲ ಕಚೇರಿಯಲ್ಲಿ ಕುಳಿತು ಕಾರ್ಯನಿರ್ವಹಿಸಿದರೆ ಜನರಿಗೆ ತಲುಪಲು ಸಾಧ್ಯವಿಲ್ಲ ಮತ್ತು ನಿಜವಾಗಿ ಪ್ರಯೋಜನ ಪಡೆಯಬೇಕಾದವರು ಯೋಜನೆಯಿಂದ ಹೊರಗುಳಿಯುತ್ತಾರೆ

ಜೆಜೆಎಂ ಯೋಜನೆ ಸದುಪಯೋಗಪಡೆಸಿಕೊಳ್ಳಿ

Mar 04 2025, 12:31 AM IST
ದೇಶದ ಮಹತ್ವಾಕಾಂಕ್ಷೆ ಯೋಜನೆಯಾದ ಜೆಜೆಎಂ ಯೋಜನೆ ಉತ್ತಮವಾಗಿದ್ದು, ಎಲ್ಲರೂ ಹೊಸದಾಗಿ ನೀಡಿರುವ ನಲ್ಲಿಗಳಲ್ಲಿ ನೀರನ್ನು ಉಪಯೋಗಿಸಿಕೊಳ್ಳೋಣ ಎಂದು ಗ್ರಾಪಂ ಅಧ್ಯಕ್ಷೆ ಸುಷ್ಮ ಮೋಹನ್ ಹೇಳಿದರು

ಜನಸಾಮಾನ್ಯರ ಏಳ್ಗೆಗಾಗಿ ಪಂಚ ಗ್ಯಾರಂಟಿ ಯೋಜನೆ ಜಾರಿ: ಶಾಸಕ ಕೋನರಡ್ಡಿ

Mar 03 2025, 01:49 AM IST
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಹಾಗೂ ಶಕ್ತಿ ಯೋಜನೆಗಳು ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಅರ್ಹರಾದ ಎಲ್ಲ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಶಾಸಕ ಕೋನರಡ್ಡಿ ಹೇಳಿದರು.

ಕೊಪ್ಪಳಕ್ಕೆ ಕೇಂದ್ರದ ಯೋಜನೆ ಮಂಜೂರು ಮಾಡಿಸಿ: ಸಿ.ವಿ. ಚಂದ್ರಶೇಖರ

Mar 03 2025, 01:46 AM IST
ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಮಂಜೂರು ಮಾಡಿಸಿಕೊಡಬೇಕು ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ‘ಪೆಟ್ರೋಲ್ ಬಂಕ್ ಯೋಜನೆ’ಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

Mar 02 2025, 01:19 AM IST
ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ‘ಪೆಟ್ರೋಲ್ ಬಂಕ್ ಯೋಜನೆ’ಗೆ ಹಸಿರು ನಿಶಾನೆ ತೋರಿರುವ ಸರ್ಕಾರವು, ಕಾರಾಗೃಹಗಳ ಹೊರಾವರಣದಲ್ಲಿ ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಘಟಕಗಳ ಸ್ಥಾಪನೆಗೂ ಸೂಚಿಸಿದೆ.

ಅಹಮದಾಬಾದ್-ಮುಂಬೈ 360 ಕಿ. ಮೀ. ಬುಲೆಟ್‌ ರೈಲು ಯೋಜನೆ ಪೂರ್ಣ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌

Mar 02 2025, 01:17 AM IST
ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನೆಯ 360 ಕಿ.ಮೀ. ಪೂರ್ಣಗೊಂಡಿದ್ದು, ಮಹಾರಾಷ್ಟ್ರ ವಿಭಾಗದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗುತ್ತಿದೆ. ಸಮುದ್ರದೊಳಗಿನ ಸುರಂಗದ ಸುಮಾರು 2 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ.

ಶರಾವತಿ ನದಿಗೆ ಹಲವು ಯೋಜನೆ ಖಂಡನೀಯ

Mar 02 2025, 01:15 AM IST
ಸಾಗರ: ಪರಿಸರದ ಮೇಲಿನ ದೌರ್ಜನ್ಯ ದಿನೆ ದಿನೆ ಹೆಚ್ಚಾಗುತ್ತಿದ್ದು ಮನುಷ್ಯ ಕೇಂದ್ರಿತ ಅಭಿವೃದ್ಧಿಯ ಎದುರು ನಿಸರ್ಗ ಗೌಣ ಎನಿಸ ತೊಡಗಿದೆ ಎಂದು ಸಾಹಿತಿ ಅ.ರಾ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದರು.

ದೇಶಕ್ಕೇ ಮಾದರಿಯಾದ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ : ಸೂರಜ್ ಎಂ.ಎನ್. ಹೆಗಡೆ

Mar 01 2025, 01:04 AM IST

  ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.

ಶಾಶ್ವತ ನೀರಿನ ವಲಯ ಬಳಸಿ ಯೋಜನೆ ರೂಪಿಸಿ: ಸಚಿವ ಈಶ್ವರ ಖಂಡ್ರೆ

Mar 01 2025, 01:01 AM IST
ನೀರಿನ ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ, ಸದ್ಯ ಬೇಸಿಗೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸುವಂತೆ ಸಚಿವ ಖಂಡ್ರೆ ಸೂಚನೆ ನೀಡಿದರು.

ಗೋಕರ್ಣ ಅಭಿವೃದ್ಧಿಗೆ ಯೋಜನೆ ಜಾರಿಗೊಳಿಸಲು ಬದ್ಧ

Feb 28 2025, 12:51 AM IST
ಗೋಕರ್ಣ ಗ್ರಾಪಂನ್ನು ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೇಗೇರಿಸಲು ಶಾಸಕ ದಿನಕರ ಶೆಟ್ಟಿ ಸದನದಲ್ಲಿ ಆಗ್ರಹಿಸಿದ್ದಾರೆ
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved