ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈಬಿಡಿ: ಅನಂತ ಹೆಗಡೆ ಅಶೀಸರ
Sep 13 2024, 01:45 AM IST
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು.
ಶರಾವತಿ ಪಂಪ್ಡ್ ಸ್ಟೋರೇಜ್ ಹಣ ಹೊಡೆಯುವ ಯೋಜನೆ: ಮಾಜಿ ಸಚಿವ ಹೆಚ್.ಹಾಲಪ್ಪ
Sep 13 2024, 01:37 AM IST
ಶರಾವತಿ ನದಿನೀರು ಒಯ್ಯುವ ಯೋಜನೆಯಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ. ಯೋಜನೆ ಅವೈಜ್ಞಾನಿಕ ಎನ್ನುವುದನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ಹೇಳಿದರು.
ಜನರ ಪರಸ್ಪರ ಸಹಕಾರದೊಂದಿಗೆ ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ
Sep 13 2024, 01:30 AM IST
ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ.
ನಿರ್ದಿಷ್ಟ ಯೋಜನೆ ರೂಪಿಸದಿರುವುದು ಕುಡಿಯುವ ನೀರಿನ ಸಮಸ್ಯೆಗೆ ಕಾರಣ
Sep 12 2024, 01:52 AM IST
ಟ್ಯಾಂಕ್ ಗೆ ನೀರು ತುಂಬಿಸಿ ಪಟ್ಟಣದ ಜನತೆಗೆ ಕುಡಿಯುವ ನೀರು ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ
70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರು. ಆರೋಗ್ಯ ವಿಮೆ! ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
Sep 12 2024, 01:49 AM IST
70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ವಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ ಆರ್ಥಿಕ ಹೊರೆಯಿಂದ ಮುಕ್ತಿ ನೀಡಲಾಗುವುದು.
ಎಸ್ಟಿಆರ್ಆರ್ ಯೋಜನೆ ರಾಮನಗರ ಜಿಲ್ಲೆಗೂ ಅನುಕೂಲ
Sep 12 2024, 01:47 AM IST
ರಾಜ್ಯ ರಾಜಧಾನಿ ಬೆಂಗಳೂರಲ್ಲಿನ ಸಂಚಾರ ದಟ್ಟಣೆ ತಡೆಗಟ್ಟುವ ಜೊತೆಗೆ ರಾಮನಗರ ಜಿಲ್ಲೆಗೂ ಅನುಕೂಲ ಕಲ್ಪಿಸಲಿರುವ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಹಳ್ಳಿಗರು ನರೇಗಾ ಯೋಜನೆ ಪ್ರಯೋಜನ ಪಡೆಯಲಿ: ಫಕ್ಕೀರಪ್ಪ
Sep 11 2024, 01:11 AM IST
ಮಹಾತ್ಮ ಗಾಂಧಿ ನರೇಗಾದಡಿ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸ ನಿರ್ವಹಿಸುವಂತೆ ಗ್ರಾಮೀಣ ಕೂಲಿಕಾರರನ್ನು ಪ್ರೇರೇಪಿಸುವ ಉದ್ದೇಶದಿಂದ ನೀರು ಸರಾಗವಾಗಿ ಹರಿದುಹೋಗಲು ಕಂದಕ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.
ತೆರಿಗೆದಾರರಿಗೆ ಕೇಂದ್ರದ ಯೋಜನೆ ಬಗ್ಗೆ ತಿಳಿಸಿ
Sep 10 2024, 01:40 AM IST
ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ತಲೆದೋರುವ ಹಲವು ಕಾನೂನಾತ್ಮಕ ವಿವಾದ ಬಗೆಹರಿಸಿಕೊಳ್ಳಲು ವಿವಾದ ಪರಿಹಾರ ಆಯೋಗ ಹಲವು ಯೋಜನೆ ಜಾರಿಗೆ ತಂದಿದೆ.
ಕೂಡ್ಲಿಗಿಯನ್ನು ಸುಂದರ ನಗರವಾಗಿಸಲು ಯೋಜನೆ
Sep 10 2024, 01:37 AM IST
ಅತ್ಯಂತ ಹಿಂದುಳಿದ ತಾಲೂಕು ಎನ್ನುವ ಹೆಸರನ್ನು ಅಳಿಸಿ, ಪಟ್ಟಣದಲ್ಲಿ ಸುಸಜ್ಜಿತ ರಸ್ತೆಗಳು, ಕುಡಿಯುವ ನೀರು, ಸ್ವಚ್ಛತೆ.
ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ
Sep 09 2024, 01:40 AM IST
ರೈತರ ಅಭ್ಯುದಯಕ್ಕಾಗಿ ಏತ ನೀರಾವರಿ ಯೋಜನೆ
< previous
1
...
47
48
49
50
51
52
53
54
55
...
113
next >
More Trending News
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ