ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿಗೆ ಈ ಯೋಜನೆಯಿಂದ ಅನುಕೂಲ ಆಗಲಿದೆ.
ಸ್ವಚ್ಛ ಭಾರತ ಯೋಜನೆಯಡಿ ದೇಶಾದ್ಯಂತ ಶೌಚಾಲಯಗಳನ್ನು ನಿರ್ಮಿಸಿದ್ದರಿಂದಾಗಿ ಭಾರತದಲ್ಲಿ ಪ್ರತಿ ವರ್ಷ 60ರಿಂದ 70 ಸಾವಿರದಷ್ಟು 5 ವರ್ಷದೊಳಗಿನ ಮಕ್ಕಳು ಸಾವಿನಿಂದ ಬಚಾವಾಗುತ್ತಿವೆ ಎಂದು ಅಧ್ಯಯನ ವರದಿಯೊಂದು ಹೇಳಿದೆ.