• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೂಸುರಕ್ಷಾ ಯೋಜನೆ ಜನರಿಗೆ ಅನುಕೂಲ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ

Jan 19 2025, 02:17 AM IST
ಜನರ ಅನುಕೂಲಕ್ಕೆ ಅಗತ್ಯಗನುಗುಣವಾಗಿ ಒದಗಿಸಲು ಭೂ ಸುರಕ್ಷಾ ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಭೂಸುರಕ್ಷಾ ಯೋಜನೆಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.

ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ಗೌರವಧನಕ್ಕೆ ಸರ್ಕಾರ ಯೋಜನೆ: ದಿನೇಶ್‌ ಗುಂಡೂರಾವ್‌

Jan 19 2025, 02:17 AM IST
ಮನೆ ಮನೆಗೆ ತೆರಳಿ ತಪಾಸಣೆ ನಡೆಸಿ, ಔಷಧ ನೀಡುವ ಗೃಹ ಆರೋಗ್ಯ ಯೋಜನೆ ಕೋಲಾರದಲ್ಲಿ ಜಾರಿಯಾಗಿದ್ದು, ಮಾರ್ಚ್ ವೇಳೆಗೆ ಇದನ್ನು ರಾಜ್ಯಕ್ಕೆ ವಿಸ್ತರಿಸಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. 11 ಕೋಟಿ ರು. ಅನುದಾನದಲ್ಲಿ ದ.ಕ. ಜಿಲ್ಲೆಯಲ್ಲಿ17 ಆರೋಗ್ಯ ಕ್ಷೇಮ ಕೇಂದ್ರಗಳು ನಿರ್ಮಾಣವಾಗಲಿವೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಸರ್ಕಾರದ ಯೋಜನೆ ಸಮರ್ಪಕವಾಗಿ ರೈತರಿಗೆ ತಲುಪಿಸಲು ಪ್ರಯತ್ನ: ಶೇಖರಗೌಡ ಮಾಲಿಪಾಟೀಲ

Jan 19 2025, 02:17 AM IST
ರೈತರಿಗೆ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸಾಲ ಯೋಜನೆ ಅರ್ಜಿ ಆಹ್ವಾನ

Jan 18 2025, 12:49 AM IST
Minority Development Corporation: Loan Scheme Application Invitation

''ಭೂ ಸುರಕ್ಷಾ'' ಯೋಜನೆ ಜಾರಿ ಉದ್ದೇಶ ತ್ವರಿತ, ಸರಳ ಆಡಳಿತ: ದೇವೇಂದ್ರಪ್ಪ

Jan 18 2025, 12:48 AM IST
ರೈತರ ಭೂ ದಾಖಲೆಗಳ ಇ-ಖಜಾನೆಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭೂ ಸುರಕ್ಷಾ ಯೋಜನೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ದಾಖಲೆಗಳ ಸರಳೀಕರಣಕ್ಕೆ ಡಿಜಿಟಲ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

ಎಸ್‌ಸಿ ಎಸ್‌ಟಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಡಿಸಿ ಸೂಚನೆ

Jan 18 2025, 12:47 AM IST
ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ದಾಖಲಾತಿಗಳ ಸುರಕ್ಷತೆಗಾಗಿ ಭೂಸುರಕ್ಷಾ ಯೋಜನೆ ಜಾರಿ : ಶಾಸಕ ಟಿ.ರಘುಮೂರ್ತಿ ಚಾಲನೆ

Jan 17 2025, 12:49 AM IST
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸರ್ಕಾರದ ಕಂದಾಯ ಇಲಾಖೆಯ ಮಹತ್ತರ ಯೋಜನೆಯಾದ ಭೂಸುರಕ್ಷ ಯೋಜನೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

ಪಿಎಂ ವಿಶ್ವಕರ್ಮ ಯೋಜನೆ ೬,೭೩೨ ಫಲಾನುಭವಿಗಳಲ್ಲಿ ೪,೮೬೪ ಮಂದಿಗೆ ತರಬೇತಿ: ಕೋಟ

Jan 17 2025, 12:47 AM IST
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ತೀವ್ರಗೊಳಿಸಲು ಮತ್ತು ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ರಜತಾದ್ರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ಸರ್ಕಾರದ ಹೊರೆ ಇಳಿಸಲು ಧರ್ಮಸ್ಥಳ ಸಂಸ್ಥೆ ಸೂರು ಯೋಜನೆ: ಶಿವರಾಯ ಪ್ರಭು

Jan 16 2025, 12:49 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಬ್ಯಾಡಗಿ ಮತಕ್ಷೇತ್ರದ ವೆಂಕಟಾಪುರದ (ಕಾಕೋಳ ತಾಂಡಾ) ಚೆನ್ನಮ್ಮ ಲಮಾಣಿ ಅವರಿಗೆ 300 ಅಡಿ ಅಳತೆಯ ನಿರ್ಮಿಸಿದ ಮನೆಯನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಕಲ್ಲುಕುಟಿಕರ ನೆರವಿಗೆ ಯೋಜನೆ: ಸಚಿವ

Jan 15 2025, 12:46 AM IST
ನಗರ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಗೆ ಸೇರಿಸಲು ೧೧೦ ಹಳ್ಳಿಗಳನ್ನು ಗುರ್ತಿಸಲಾಗಿದೆ. ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳು ಇದರಲ್ಲಿವೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ಸಿಮೆಂಟ್ ರಸ್ತೆ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ, ಕೆರೆಗೆ ಕೆರೆಗೆ ಕೆಸಿವ್ಯಾಲಿ ನೀರಿನ ವ್ಯವಸ್ಥೆ ಮಾಡಲಾಗಿದೆ
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 142
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved