• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ಸೂರ್ಯ ಘರ್ ಯೋಜನೆ ಜಿಲ್ಲೆಯಲ್ಲಿ ಪ್ರಗತಿಯಾಗಬೇಕು: ಸಂಸದ ಕೋಟ ಸೂಚನೆ

Feb 06 2025, 11:45 PM IST
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಬೇಕಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

ಇಂದಿರಾ ಕ್ಯಾಂಟೀನ್ ಸಿದ್ದರಾಮಯ್ಯ ಮಹತ್ಯಾಕಾಂಕ್ಷಿ ಯೋಜನೆ

Feb 06 2025, 11:45 PM IST
ಇಂದಿರಾ ಕ್ಯಾಂಟೀನ್ ಯೋಜನೆ ಕಾಂಗ್ರೆಸ್ ಸಿಎಂ ಆಗಿರುವ ಸಿದ್ದರಾಯಮ್ಯನವರ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ರಾಜ್ಯದ ಬಹುತೇಕ ಎಲ್ಲ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವ್ಯವಸ್ಥೆ ಅನುಷ್ಠಾನಗೊಂಡಿದೆ. ಹೊನ್ನಾಳಿ ಪಟ್ಟಣದಲ್ಲಿ ಜಾಗದ ಲಭ್ಯತೆ ಸಮಸ್ಯೆಯಿಂದಾಗಿ ಕ್ಯಾಂಟೀನ್‌ ಆರಂಭ ವಿಳಂಬವಾಗಿತ್ತು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.

ವಿಶ್ವಕರ್ಮ ಯೋಜನೆ ಫಲಾನುಭವಿಗಳಿಗೆ ತರಬೇತಿ, ಸಾಲ ಒದಗಿಸಲು ಸಂಸದ ಸೂಚನೆ

Feb 06 2025, 12:17 AM IST
ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಸಭೆಯಲ್ಲಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದ ಟೈಲರಿಂಗ್, ಗಾರೆ ಕೆಲಸ ಮತ್ತು ಮರಗೆಲಸದ ಫಲಾನುಭವಿಗಳಿಗೆ ಸಾಲ ಮಂಜೂರಾತಿ ನೀಡಬೇಕೆಂದು ಸಂಸದ ಕೋಟ ಸಲಹೆ ನೀಡಿದರು.

15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್‌ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ

Feb 06 2025, 12:16 AM IST
೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೂಗತ ಜಲವಿದ್ಯುತ್‌ ಯೋಜನೆ ಬೇಡ: ಗೇರುಸೊಪ್ಪ ನಗರಬಸ್ತಿಕೇರಿ ಗ್ರಾಪಂ ವಿಶೇಷ ಗ್ರಾಮಸಭೆಯಲ್ಲಿ ನಿರ್ಣಯ

Feb 06 2025, 12:15 AM IST
ನದಿ ನೀರಿಗೆ ಸಮುದ್ರದ ಉಪ್ಪು ನೀರು ಸೇರುವ ಅಪಾಯದ ಹಿನ್ನೆಲೆ ಯೋಜನೆಯನ್ನು ಜಾರಿಗೊಳಿಸುವುದು ಯೋಗ್ಯವಲ್ಲ ಎನ್ನುವ ಅಭಿಪ್ರಾಯಕ್ಕೆ ನಾಗರಿಕರಿಂದ ವ್ಯಾಪಕ ಬೆಂಬಲ ವ್ಯಕ್ತವಾಯಿತು.

ಜಿಲ್ಲೆಗೆ ಅಗತ್ಯ ಯೋಜನೆ ರೂಪಿಸುವುದು ಸರ್ಕಾರದ ಹೊಣೆ: ದಿನೇಶ್ ಗುಂಡೂರಾವ್‌

Feb 06 2025, 12:15 AM IST
ಬಿ.ಸಿ.ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರದ ಸಭಾಭವನದಲ್ಲಿ ಕಂದಾಯ ಇಲಾಖೆ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿ ಮಾತನಾಡಿದರು.

ಮೂಡುಬಿದಿರೆ: ಪಂಚ ಗ್ಯಾರಂಟಿ ಯೋಜನೆ ವಿಲೇವಾರಿ ಕ್ಯಾಂಪ್‌

Feb 05 2025, 12:33 AM IST
ಪಂಚಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ಲಭಿಸುತ್ತಿದೆಯಾ? ಸಿಗದಿರುತ್ತಿದ್ದರೆ ಅದಕ್ಕೆ ಕಾರಣವೇನು ಮತ್ತು ಪರಿಹಾರ ಹೇಗೆ? ತಿರಸ್ಕೃತ ಅರ್ಜಿಗಳ ವಿಲೇವಾರಿಗಾಗಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಮಂಗಳವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ವಿಲೇವಾರಿ ಕ್ಯಾಂಪನ್ನು ಹಮ್ಮಿಕೊಂಡಿತ್ತು.

ಗ್ಯಾರಂಟಿ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಶಾಸಕ ಬಿ.ಎಂ.ನಾಗರಾಜ

Feb 05 2025, 12:32 AM IST
ಸಿರುಗುಪ್ಪ ತಾಲೂಕು ಪಂಚಾಯತ್ ವತಿಯಿಂದ ಸಿರುಗುಪ್ಪ ಪಟ್ಟಣದ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.

ಪ್ರತಿಯೊಬ್ಬರಿಗೂ ಗ್ಯಾರಂಟಿ ಯೋಜನೆ ಫಲ ದೊರಕಲಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೇಶವರೆಡ್ಡಿ

Feb 04 2025, 12:35 AM IST
ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಯಲ್ಲಿ ಅರ್ಹರಾಗಿದ್ದರೂ ವಂಚಿತ ರಾಗಿರುವವರನ್ನು ಗುರುತಿಸಿ ಅವರಿಗೆ ಯೋಜನೆಯ ಫಲವನ್ನು ನೀಡುವುದೇ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶೀಘ್ರ ಹೌಸಿಂಗ್ ಫಾರ್‌ ಆಲ್ ಯೋಜನೆ ಫಲಾನುಭವಿಗಳಿಗೆ ಸೂರು : ಶಾಸಕ ಕೆ.ಎಂ ಶಿವಲಿಂಗೇಗೌಡ

Feb 04 2025, 12:34 AM IST

ಅಧಿಕಾರ ಶಾಶ್ವತವಲ್ಲ, ತಮಗೆ ಸಿಕ್ಕ ಅವಕಾಶದ ಸಂದರ್ಭದಲ್ಲಿ ಮಾಡುವ ಜನಪರ ಕೆಲಸ ಕಾರ್ಯಗಳೇ ಶಾಶ್ವತ ಎಂದು ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಆದ ಶಾಸಕ ಕೆ.ಎಂ ಶಿವಲಿಂಗೇಗೌಡ ಹೇಳಿದರು.

  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved