• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಕ್ತರು ಗ್ಯಾರಂಟಿ ಯೋಜನೆ ಪಡೆಯಬಾರದು: ಸಚಿವ ಶಿವಾನಂದ ಪಾಟೀಲ

Aug 16 2024, 12:48 AM IST
ಒಂದು ವೇಳೆ ಈಗಾಗಲೇ ತೆಗೆದುಕೊಂಡಿದ್ದರೆ ವಾಪಸ್ ಕೊಡಬೇಕು. ಗ್ಯಾಸ್ ಸಬ್ಸಿಡಿ ವಾಪಸ್ ಕೊಟ್ಟರಲ್ಲ ಹಾಗೆ. ಬಡವರು ತೆಗೆದುಕೊಳ್ಳಲಿ ಎಂದು ಸಚಿವರು ತಿಳಿಸಿದರು.

ಗ್ಯಾರಂಟಿ ಯೋಜನೆ ಸೌಲಭ್ಯ ಎಲ್ಲ ಅರ್ಹರಿಗೆ ದೊರೆಯಲಿ: ಮಂಕಾಳ ವೈದ್ಯ

Aug 16 2024, 12:48 AM IST
ಕಾರವಾರದಲ್ಲಿ ಸಚಿವ ಮಂಕಾಳು ವೈದ್ಯ ನೇತೃತ್ವದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿ ಉದ್ಘಾಟನೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರ ಸಭೆ ನಡೆಯಿತು.

ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆ ಸ್ಥಗಿತ ಇಲ್ಲ: ಭೋಸರಾಜು ಸ್ಪಷ್ಟನೆ

Aug 15 2024, 01:54 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಮುಂದುವರಿಯಲಿವೆ. ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸ್ಪಷ್ಟಪಡಿಸಿದ್ದಾರೆ. ವಿರಾಜಪೇಟೆ ತಾಲೂಕಿನ ಬೊಳ್ಳುಮಾಡು ಗ್ರಾಮದ ಮಾತಂಡ ಶಕು ಅಕ್ಕಮ್ಮ ಹಾಗೂ ಮನು ಇವರ ಗದ್ದೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಬುಧವಾರ ನಡೆದ ‘ಬೇಲ್ ನಮ್ಮೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭೂಕುಸಿತ ತಡೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ

Aug 15 2024, 01:54 AM IST
ಭೂಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕ್ರಿಯಾ ಯೋಜನೆಗಳ ಗುಚ್ಛಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಸಮಿತಿಯ ಸದಸ್ಯರೊಂದಿಗೆ ಸಮನ್ವಯಗೊಳಿಸಿಗೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಭೂಕುಸಿತ ಅಧ್ಯಯನ ವರದಿಗಳಲ್ಲಿ ಸೂಚಿಸಿರುವಂತೆ ಮಾರ್ಗಸೂಚಿಗಳನ್ನು ಹಾಗೂ ತಜ್ಞರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಅಧ್ಯಯನ ಮಾಡಿಕೊಂಡು ಕ್ರಿಯಾ ಯೋಜನೆ ಸಿದ್ಧಪಡಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ತಿಳಿಸಿದರು.

ಕೃಷ್ಣಾ ನದಿ ಬಗ್ಗೆ ಅಧಿಕಾರಿ, ರಾಜಕಾರಣಿಗಳ ನಿರ್ಲಕ್ಷ್ಯ : ಜಲಾಶಯದಿಂದ ವ್ಯರ್ಥ ನೀರಿನ ಸದ್ಬಳಕೆಗಿಲ್ಲ ಯೋಜನೆ

Aug 15 2024, 01:53 AM IST

ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.

ಗುಂಡ್ಲುಪೇಟೆಯ ನೂರತ್ತು ಕೆರೆ, ಕಟ್ಟೆಗಳ ಯೋಜನೆ ಅನುದಾನಕ್ಕೆ ಸಿಎಂ ಒಪ್ಪಿಗೆ: ಶಾಸಕ ಗಣೇಶ್‌ ಪ್ರಸಾದ್‌

Aug 15 2024, 01:48 AM IST
ತಾಲೂಕಿನ ನೂರತ್ತು ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಘೋಷಿಸುವ ಭರವಸೆ ಸಿಕ್ಕಿದೆ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಹೇಳಿದರು. ಗುಂಡ್ಲುಪೇಟೆಯಲ್ಲಿ ಕಮರಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಗಂಗೆಗೆ ಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದರು.

ಟ್ಯಾಕ್ಸಿ ಯೋಜನೆ ಬಾಕಿ ಅನುದಾನ ವಾಪಸ್‌ಗೆ ಸರ್ಕಾರ ಸೂಚನೆ

Aug 15 2024, 01:46 AM IST
೨೦೦೯-೧೦ ರಿಂದ ೨೦೧೯-೨೦ರವರೆಗೆ ಪರಿಶಿಷ್ಟಜಾತಿ, ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ನಿಗದಿಪಡಿಸಿದ್ದ ಅನುದಾನದಲ್ಲಿ ಬಾಲಿ ಉಳಿದಿರುವ ಅನುದಾನವನ್ನು ಕೆಟಿಐಎಲ್ ಖಾತೆಗೆ ಆರ್‌ಟಿಜಿಎಸ್ ಮೂಲಕ ಜಮೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪತ್ರ ಬರೆದಿದ್ದಾರೆ.

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ: ಎಸ್.ಆರ್. ಪಾಟೀಲ

Aug 15 2024, 01:45 AM IST
ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ಬಂದ್ ಮಾಡುವುದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ತಿಳಿಸಿದರು.

ದೇಶ ಸೇವೆಗೆ ಅಗ್ನಿವೀರ ಯೋಜನೆ ಸುವರ್ಣಾಕಾಶ: ಡಿಸಿ ಅತುಲ್

Aug 14 2024, 01:03 AM IST
ದೇಶ ಸೇವೆ ಮಾಡಬೇಕು ಎನ್ನುವ ಯುವಕರಿಗೆ ಅಗ್ನಿವೀರ ಯೋಜನೆ ಒಂದು ಸುವರ್ಣಾವಕಾಶವಾಗಿದೆ

ದ.ಕ. ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ ‘ಹರ್ ಘರ್ ತಿರಂಗಾ’ಗೆ ಸಂಸದ ಚಾಲನೆ

Aug 14 2024, 01:00 AM IST
ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 113
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved