• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾ.ನಗರ-ಮೆಟ್ಟುಪಾಳ್ಯಂ ರೈಲು ಯೋಜನೆ ಕಾರ್ಯಗತಗೊಳಿಸಿ

Dec 25 2024, 12:48 AM IST
ಚಾಮರಾಜನಗರದಲ್ಲಿ ಮುಖಂಡ ವೆಂಕಟರಮಣಸ್ಚಾಮಿ(ಪಾಪು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಹೋರಾಟಗಾರ ಮಹದೇವಯ್ಯ ಕೋಡಿಉಗನೆ, ಚಂದಕವಾಡಿ ರಾಜಣ್ಣ, ಗೌರಿಶಂಕರ್, ರಂಗಸ್ವಾಮಿ, ಶಿವಣ್ಣ ಇತರರಿದ್ದಾರೆ.

ಇ-ಆಡಳಿತದ ಮೂಲಕ ಮನೆ ಬಾಗಿಲಿಗೆ ಯೋಜನೆ: ಜಿಲ್ಲಾಧಿಕಾರಿ ದಾನಮ್ಮನವರ

Dec 25 2024, 12:48 AM IST
ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಉತ್ತಮ ಆಡಳಿತ ವಾರ ಜಿಲ್ಲಾಮಟ್ಟದ ಕಾರ್ಯಾಗಾರ ನಡೆಯಿತು.

ನಗರೋತ್ಥಾನ ಯೋಜನೆ ಅವೈಜ್ಞಾನಿಕ: ಡಿಸಿಗೆ ದೂರು

Dec 25 2024, 12:47 AM IST
ತರೀಕೆರೆ: ಪಟ್ಟಣದ ಪುರಸಭೆ ಸದಸ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಟಿ.ಎಂ.ಬೋಜರಾಜ್ ಅವರು ಮಂಗಳವಾರದಂದು ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಗಳ ಕುರಿತು ದೂರು ಸಲ್ಲಿಸಿದರು.

ಗ್ಯಾರಂಟಿ ಯೋಜನೆ ಅರ್ಹರಿಗೆ ತಲುಪಲಿ: ವಿನಾಯಕ ಕುರುಬರ

Dec 24 2024, 12:49 AM IST
ಗ್ಯಾರಂಟಿ ಯೋಜನೆಯ ಸಭೆಯನ್ನು ಕೇವಲ ಕೇಂದ್ರ ಸ್ಥಾನದಲ್ಲಿ ಆಯೋಜಿಸದೆ ಗ್ರಾಪಂ ಮಟ್ಟದಲ್ಲಿ ನಡೆಸುವ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ.

ರಾಜ್ಯದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆ

Dec 24 2024, 12:47 AM IST
ಉತ್ತರ ಭಾರತದ ಬೇರೆ ಬೇರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕದಲ್ಲೂ 4500 ಕೋಟಿ ರು. ವೆಚ್ಚದಲ್ಲಿ ಗ್ರೀನ್ ಫೀಲ್ಡ್ ಕಾರಿಡಾರ್ ಯೋಜನೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.

ಶರಾವತಿ ಭೂಗತ ಯೋಜನೆ ಜಾರಿಗೆ ಸಮರೋಪಾದಿ ಸಿದ್ಧತೆ

Dec 23 2024, 01:01 AM IST
ಇತ್ತ ಪರಿಸರ ಸಂಘಟನೆಗಳು ಹೊನ್ನಾವರ, ಸಾಗರಗಳಲ್ಲಿ ಜನರ ಅಹವಾಲು ಸಭೆ ನಡೆಸಲು ಆಗ್ರಹ ಮಾಡುತ್ತಲೇ ಇವೆ. ಆದರೆ, ಅತ್ತ ಬೆಂಗಳೂರಲ್ಲಿ ರಾಜ್ಯ ಅರಣ್ಯ ಇಲಾಖೆ ಶರಾವತಿ ಕಣಿವೆ ಧ್ವಂಸ ಮಾಡುವ ಜಲವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡಿದೆ.

ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಕ್ತಿ ಯೋಜನೆ ಸಾಥ್‌ : ಜನಸಾಗರ

Dec 22 2024, 01:34 AM IST

ಸರ್ಕಾರದ ಶಕ್ತಿ ಯೋಜನೆ ಒಂದೆಡೆಯಾದರೆ, ಸಮ್ಮೇಳನಕ್ಕೆ ಬರುವವರಿಗೆ ಉಚಿತ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿದ್ದ ಹಿನ್ನೆಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 2ನೇ ದಿನ ಜನಸಾಗರವೇ ಹರಿದು ಬಂದಿತು.

ಗೃಹ ಆರೋಗ್ಯ ಯೋಜನೆ ಫೆಬ್ರವರಿಯಲ್ಲಿ ರಾಜ್ಯವ್ಯಾಪಿ ವಿಸ್ತರಣೆ: ದಿನೇಶ್ ಗೂಂಡೂರಾವ್

Dec 22 2024, 01:33 AM IST
ಯೋಜನೆಯಡಿ ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸಿ ಔಷಧಿ ವಿತರಣೆ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ: ಡಿಸಿ ಡಾ. ಕೆ.ವಿದ್ಯಾಕುಮಾರಿ

Dec 22 2024, 01:32 AM IST
ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್‌ಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಜಲ ಮೂಲಗಳ ಸಂರಕ್ಷಣೆ, ಬಳಕೆಗೆ ಯೋಜನೆ

Dec 21 2024, 01:16 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಕುಡಿಯುವ ನೀರಿನ ಮೂಲಗಳು, ಸಂಗ್ರಹಣೆ, ನೀರಿನ ಪೂರೈಕೆ ಮತ್ತು ಬಳಕೆಯ ವಿಧಾನಗಳನ್ನು ಮೊದಲು ಅಧ್ಯಯನ ಮಾಡಲಾಗುತ್ತದೆ ನಂತರ ಮುಂದಿನ 30-40 ವರ್ಷಗಳಲ್ಲಿ ನಗರಗಳು ಯಾವ ರೀತಿ ಬೆಳವಣಿಗೆ ಎಂಬುದರ ಬಗ್ಗೆ ಅಧ್ಯಯನ ಮಾಡಲಾಗುವುದು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 142
  • next >

More Trending News

Top Stories
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved