• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವನಿಧಿ ಯೋಜನೆ: ನೋಂದಣಿಗೆ ಕ್ರಮ ವಹಿಸಿರಿ

Jan 24 2025, 12:46 AM IST
ಶಿವಮೊಗ್ಗ: ಜಿಲ್ಲೆಯಲ್ಲಿ ಯುವನಿಧಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳ ಕಡ್ಡಾಯ ನೋಂದಣಿಯನ್ನು ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಸೂಚಿಸಿದರು.

ನೀರಾವರಿ ಕ್ಷೇತ್ರಕ್ಕೆ 1,274 ಕೋಟಿ ರು. ಯೋಜನೆ ತಯಾರಿ

Jan 24 2025, 12:46 AM IST
ಹಿರಿಯೂರು ತಾಲೂಕಿನ ವಿವಿ ಸಾಗರಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.

ನೀರಾವರಿ ಯೋಜನೆ ಪೂರ್ಣಗೊಳಿಸಲು ಆದ್ಯತೆ: ರಾಘವೇಂದ್ರ ಹಿಟ್ನಾಳ

Jan 24 2025, 12:45 AM IST
ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಬೇಗನೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು.

ಕೊರಗರ ಉನ್ನತಿಗೆ ನಿರ್ದಿಷ್ಟ ಯೋಜನೆ: ಬೃಂದಾ ಕಾರಟ್‌ ಒತ್ತಾಯ

Jan 24 2025, 12:45 AM IST
ಸಮಾವೇಶಕ್ಕೂ ಮೊದಲು ನಗರದ ಅಂಬೇಡ್ಕರ್‌ ಸರ್ಕಲ್‌ನಿಂದ ಸಮಾವೇಶ ಸ್ಥಳದವರೆಗೆ ಕೊರಗ ಸಮುದಾಯದ ಚಾರಿತ್ರಿಕ ಅಸ್ಮಿತೆಯನ್ನು ಪ್ರತಿನಿಧಿಸುವ ಪರಿಕರಗಳು, ಚಿತ್ರಗಳೊಂದಿಗೆ ಬೃಹತ್‌ ರ್‍ಯಾಲಿ ನಡೆಯಿತು.

ದೇವನಹಳ್ಳಿ ರೈಲು ನಿಲ್ದಾಣಕ್ಕೆ ಬೇಕು 1000 ಎಕರೆ ಜಾಗ: ₹1,500 ಕೋಟಿ ವೆಚ್ಚದ ಯೋಜನೆ

Jan 22 2025, 01:45 AM IST
ವಿಸ್ತಾರವಾಗುತ್ತಿರುವ ಬೆಂಗಳೂರಿಗೆ ಪೂರಕವಾಗಿ ಹೊರವಲಯದ ದೇವನಹಳ್ಳಿಯಲ್ಲಿ ಸರಿಸುಮಾರು ₹1,500 ಕೋಟಿ ವೆಚ್ಚದಲ್ಲಿ ಬೃಹತ್ತಾಗಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಟರ್ಮಿನಲ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ನೈಋತ್ಯ ರೈಲ್ವೆ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಎಲ್ಲರೂ ಮಾಡಿಸಿ: ಸಿದ್ರಾಮೇಶ್ವರ

Jan 22 2025, 12:33 AM IST
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳನ್ನು ಸರ್ಕಾರಿ ನೌಕರರು ಕಡ್ಡಾಯವಾಗಿ ಎಲ್ಲರೂ ಮಾಡಿಸಬೇಕು.

ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು

Jan 22 2025, 12:32 AM IST
ಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್‌ ಸಭೆಯಲ್ಲಿ ಮಂಡನೆ ಮಾಡಲಾಗಿದೆ.

ನಮ್ಮೂರು ನಮ್ಮ ಕೆರೆ ಯೋಜನೆ ತುಂಬಾ ಅಚ್ಚುಮೆಚ್ಚು: ಶ್ರದ್ದಾ ಅಮಿತ್

Jan 22 2025, 12:31 AM IST
ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದಲ್ಲಿ ಸಂಸ್ಥೆಯಿಂದ 731ನೇ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಅಭಿವೃದ್ಧಿ ಪಡಿಸಿ ನಂತರ ಗ್ರಾಮಸ್ಥರಿಗೆ ಹಸ್ತಾಂತರಿಸಿ ಮಾತನಾಡಿ, ರಾಜ್ಯಾದ್ಯಂತ ಅನೇಕ ಕೆರೆಗಳು ಹೂಳು ಬಿದ್ದುರುವುದನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತಿದೆ. ನಮ್ಮ ಪೂರ್ವಜರು ನಮಗೆ ಬಿಟ್ಟು ಕೊಟ್ಟಿರುವ ಕೆರೆ, ಪರಿಸರವನ್ನು ನಾವುಗಳು ಉಳಿಸಿ ನಮ್ಮ ಮುಂದಿನ ಪೀಳಿಗೆಗೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಗ್ಯಾರಂಟಿ ಯೋಜನೆ: ಪ್ರತಿವರ್ಷ ಒಂದು ತಾಲೂಕಿಗೆ ಅಂದಾಜು 220 ಕೋಟಿ ರು ಖರ್ಚು: ಎನ್.ಚಲುವರಾಯಸ್ವಾಮಿ

Jan 21 2025, 12:34 AM IST
ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೇ, ಪಂಚಾಯ್ತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಳಾಗಿದೆ. ಇದಕ್ಕೆ ಸುಮಾರು 1 ಕೋಟಿ ವೆಚ್ಚವಾಗಲಿದೆ.

ಧರ್ಮಸ್ಥಳ ಯೋಜನೆ ದೇಶಕ್ಕೆ ಮಾದರಿ-ತಹಸೀಲ್ದಾರ್‌ ಶರಣಮ್ಮ

Jan 21 2025, 12:33 AM IST
ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಗಳು ಸಮಾಜ ಅಭಿವೃದ್ಧಿ ಚಿಂತನೆಗಳಿಂದ ರಾಜ್ಯದ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ತಹಸೀಲ್ದಾರ್‌ ಶರಣಮ್ಮ ಹೇಳಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 150
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved