• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ಸೂರ್ಯಘರ್ ಯೋಜನೆ ಸದುಪಯೋಗವಾಗಲಿ

Dec 09 2024, 12:47 AM IST
ಸಾರ್ವಜನಿಕರು ಈ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಬೇಕು.

ಶಿಕ್ಷಣದ ಗುಣಮಟ್ಟ ಉನ್ನತಪಡಿಸಲು ಶಿಕ್ಷಾ ಕೋ ಪೈಲೆಟ್ ಯೋಜನೆ: ಸಂತೋಷ್

Dec 08 2024, 01:17 AM IST
ಶಾಲಾ ಮಕ್ಕಳ ಡಿಜಿಟಲ್ ಜ್ಞಾನ ವಿಕಾಸಕ್ಕಾಗಿ ಶಿಕ್ಷಣ ಗುಣಮಟ್ಟವನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಶಿಕ್ಷಾ ಕೋಪೈಲೆಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಾ ಕೋಪೈಲೆಟ್ ಶಿಕ್ಷಣ ಫೌಂಡೇಶನ್‌ನ ಬೆಂಗಳೂರು ವಿಭಾಗೀಯ ವ್ಯವಸ್ಥಾಪಕ ಸಂತೋಷ್ ತಿಳಿಸಿದರು. ಶಿಕ್ಷಾ ಕೋಪೈಲೆಟ್ ಯೋಜನೆಯಡಿ ತಿಪಟೂರಿನಲ್ಲಿ ಶಿಕ್ಷಕರಿಗೆ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನಕಪುರ ರಸ್ತೆ ಸಂಚಾರ ದಟ್ಟಣೆ ನಿವಾರಣೆಗೆ 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ

Dec 07 2024, 01:31 AM IST
ನಗರದ ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬಿಬಿಎಂಪಿಯು ಬನಶಂಕರಿಯಿಂದ ನೈಸ್‌ ರಸ್ತೆ ವರೆಗೆ ಸುಮಾರು 10 ಕಿ.ಮೀ ಉದ್ದದ ಎಲಿವೇಟೆಡ್ ಫ್ಲೈಓವರ್‌ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.

ರೈತರಿಗೆ ಸರ್ಕಾರದ ಯೋಜನೆ ತಲುಪಿಸಿ: ರಾಘವೇಂದ್ರ ಹಿಟ್ನಾಳ

Dec 07 2024, 12:31 AM IST
ಸರ್ಕಾರದ ಯೋಜನೆಗಳು ಸಾಕಷ್ಟು ಇದ್ದು, ಅವುಗಳನ್ನು ರೈತರಿಗೆ ತಲುಪುವಂತೆ ಜಾಗೃತಿ ಮೂಡಿಸಬೇಕು.

ಪಿಎಂಎವೈ-ಯು ಯೋಜನೆ ಅನುಷ್ಠಾನಕ್ಕೆಇನ್ನೂ ಒಪ್ಪಂದ ಮಾಡಿಕೊಳ್ಳದ ಕರ್ನಾಟಕ ಸರ್ಕಾರ

Dec 07 2024, 12:30 AM IST
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಳಿದ ಚುಕ್ಕೆಗುರುತು ಇಲ್ಲದ ಪ್ರಶ್ನೆಗೆ ಕೇಂದ್ರ ವಸತಿ ಸಚಿವ ತೋಖಾನ್ ಸಾಹು ನೀಡಿರುವ ಉತ್ತರದಲ್ಲಿ ಈ ಗಂಭೀರ ವಿಚಾರ ಬಯಲಾಗಿದೆ.

ಫಲಾನುಭವಿಗಳಿಗೆ ಯೋಜನೆ ತಲುಪಿಸಿ: ಬೀರಲಿಂಗ ಬಾದ್ಯಾಪುರ

Dec 07 2024, 12:30 AM IST
Deliver Project to Beneficiaries: Beeralinga Badyapur

ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಜನ ಧರ್ಮಸ್ಥಳ ಯೋಜನೆ ಪಾಲುದಾರರು-ಶಿವರಾಯ ಪ್ರಭು

Dec 06 2024, 09:00 AM IST
ನಮ್ಮ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಅಂದರೆ ಮೂರು ಕೋಟಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಾಗಿದ್ದಾರೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ಶಿವರಾಯ ಪ್ರಭು ಹೇಳಿದರು.

ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಹಾವೇರಿ ನಗರ ಅಭಿವೃದ್ಧಿಗೆ ಪ್ರಯತ್ನ-ಶಾಸಕ ಲಮಾಣಿ

Dec 06 2024, 08:58 AM IST
ಜಿಲ್ಲಾ ಕೇಂದ್ರವಾದರೂ ಹಾವೇರಿಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಈ ಊರಿಗೆ ನಾನು ಎಂಎಲ್‌ಎ ಆಗಿದೀನಲ್ಲ ಎಂದು ಬೇಸರವಾಗುತ್ತದೆ. ಅದಕ್ಕಾಗಿ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ರಿಂಗ್‌ ರೋಡ್‌ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಅಥವಾ ಸೇಫ್‌ ಸಿಟಿ ಯೋಜನೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.

ನರೇಗಾ ಯೋಜನೆ ನಿಗದಿತ ಗುರಿ ಸಾಧಿಸಲು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕರೀಂ ಅಸದಿ ಸೂಚನೆ

Dec 06 2024, 08:55 AM IST
ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜನೆ ಮಾಡಿ ಗ್ರಾಮೀಣ ಜನರಿಗೆ ನಿರಂತರವಾಗಿ ಕೆಲಸ ನೀಡುವ ಮೂಲಕ ಗ್ರಾಮ ಪಂಚಾಯಿತಿಗೆ ನೀಡಿದ ಗುರಿಯನ್ನು ನಿಗದಿತ ಸಮಯದಲ್ಲಿ ಸಾಧಿಸಬೇಕೆಂದರು.

ನಿವೃತ್ತಿ ಯೋಜನೆ ಮಾಡಲು ಪ್ರೇರೇಪಿಸುವ ಅಭಿಯಾನ ಶುರು ಮಾಡಿದ ಹೆಚ್‌ಡಿಎಫ್‌ಸಿ ಲೈಫ್‌

Dec 05 2024, 12:31 AM IST
ಈ ಕಾಲದಲ್ಲಿ ನಿವೃತ್ತಿ ಯೋಜನೆ ಮಾಡುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಹೆಚ್‌ಡಿಎಫ್‌ಸಿ ಲೈಫ್‌ ಸಂಸ್ಥೆಯು ನಿವೃತ್ತಿ ಯೋಜನೆ ಮಾಡಲು ಪ್ರೇರೇಪಿಸುವ ಅಭಿಯಾನ ಪ್ರಾರಂಭಿಸಿದೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved