• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

Jul 30 2024, 10:21 AM IST

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

ಕೇಂದ್ರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಯೋಜನೆ ಕಡಿತ ಖಂಡಿಸಿ ಪ್ರತಿಭಟನೆ

Jul 30 2024, 12:32 AM IST
ರಾಯಚೂರು ನಗರದ ಡಿಸಿ ಕಚೇರಿ ಮುಂದೆ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ತಾಲೂಕು ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.

ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಯೋಜನೆ: ಕಾಗೇರಿ

Jul 29 2024, 01:00 AM IST
೨೦೦೬ರಲ್ಲಿ ಅರಣ್ಯ ಅತಿಕ್ರಮಣ ಸಕ್ರಮ ಕಾರ್ಯ ಕಾನೂನು ಜಾರಿಗೆ ಬಂತು. ಆ ಕಾನೂನಿನಲ್ಲಿ ಹಲವು ದೋಶ- ಸಮಸ್ಯೆ ಇರುವುದರಿಂದ ಅತಿಕ್ರಮಣ ಸಕ್ರಮಕ್ಕೆ ಸಾಧ್ಯವಾಗಲಿಲ್ಲ.

ಬೆಣ್ಣಿಹಳ್ಳ ನೀರಾವರಿ ಯೋಜನೆ ನಿರೀಕ್ಷೆಯಲ್ಲಿ ಅನ್ನದಾತರು

Jul 29 2024, 12:51 AM IST
ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ನವಲಗುಂದ, ಗದಗ ಜಿಲ್ಲೆಯ ರೋಣ, ನರಗುಂದ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಸುವ ಬೆಣ್ಣಿಹಳ್ಳದ ನೀರು ವ್ಯರ್ಥವಾಗಿ ಹರಿದು ಹೋಗದಂತೆ ತಡೆಯಲು ನೀರಾವರಿ ಯೋಜನೆ ಅನುಷ್ಠಾನಕ್ಕಾಗಿ ಈ ಪ್ರದೇಶದ ಅನ್ನದಾತರು ಭಾರೀ ನಿರೀಕ್ಷೆ ಹೊಂದಿದ್ದಾರೆ.

ಅರಣ್ಯ ಬೆಳೆಸುವ ‘ಮಿಯಾವಾಕಿ ಯೋಜನೆ

Jul 29 2024, 12:51 AM IST
ಜಪಾನ್‌ನ ಮಿಯಾವಾಕಿ ಅವರ ಈ ಕಿರು ಅರಣ್ಯ ಪದ್ಧತಿಯ ಯಶಸ್ಸನ್ನು ಕಂಡು ಅದನ್ನು ಅನುಸರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಮಾದರಿ ಜನಪ್ರಿಯತೆ ಪಡೆದು ಅನೇಕ ದೇಶಗಳಲ್ಲಿ ಮಿಯಾವಾಕಿ ಮಾದರಿ ಅರಣ್ಯ ಬೆಳೆಸುವ ಕಾರ್ಯ ನಡೆಯುತ್ತಿದೆ.

ಸಾಹಸ ಕ್ರೀಡೆ ‘ಜಿಪ್‌ ಲೈನ್‌’ ನಿರ್ಮಿಸಲು ಯೋಜನೆ

Jul 28 2024, 02:08 AM IST
ಬೆಲ್ಟ್ ಹಾಕಿಕೊಂಡು ನೇತಾಡುತ್ತಾ ತಂತಿಯಲ್ಲಿ ಜಾರುವ (ಜಿಪ್‌ ಲೈನ್‌) ಸಾಹಸಮಯ ಕ್ರೀಡೆಗಳು ಸದ್ಯ ಜಿಲ್ಲೆಯಲ್ಲಿ ಎಲ್ಲಿಯೂ ಇಲ್ಲ, ಇದು ಕಾರ್ಯರೂಪಕ್ಕೆ ಬಂದರೆ ಪ್ರವಾಸಿಗರನ್ನು ಸೆಳೆಯುವುದರಲ್ಲಿ ಅನುಮಾನವಿಲ್ಲ. ಸುಮಾರು ೫೦೦ ಮೀಟರ್ ಉದ್ದ ಜಿಪ್‌ಲೈನ್‌ ಇರಲಿದೆ.

ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!

Jul 28 2024, 02:08 AM IST
ಗೆಜೆಟ್ ನೋಟಿಫಿಕೇಷನ್‌ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್‌ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್‌ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.

ಸಂಸ್ಕಾರವಂತರಾಗಲು ಸೇವಾ ಯೋಜನೆ ಸಹಕಾರಿ

Jul 28 2024, 02:01 AM IST
ಕಾನೂನು ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಸಾಮಾಜಿಕವಾಗಿ ಹಾಗೂ ಗ್ರಾಮೀಣ ಭಾಗದ ಜನರ ಬದುಕಿನ ಸಮಸ್ಯೆಗಳನ್ನು ಅರಿತು ವ್ಯಕ್ತಿಗತವಾಗಿ ಅಭಿವೃದ್ದಿ ಹೊಂದಲು ಸಾಧ್ಯ

ಯೋಜನೆ ಸದ್ಬಳಕೆಗೆ ಪರಿಶೀಲನಾ ತಂಡ ರಚನೆ: ತಹಸೀಲ್ದಾರ್ ಗಿರಿಜಾ

Jul 27 2024, 12:56 AM IST
ಗ್ರಾಪಂ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ಸದ್ಬಳಕೆ ಹಾಗೂ ಫಲಾನುಭವಿಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ಮಾಡಲು ತಾಲೂಕು ಮಟ್ಟದ ಪರಿಶೀಲನಾ ತಂಡ ರಚನೆ ಮಾಡಲಾಗಿದೆ ಎಂದು ತಹಸೀಲ್ದಾರ್ ಗಿರಿಜಾ ಹೇಳಿದರು. ಚಾಮರಾಜನಗರದಲ್ಲಿ ಮಾತನಾಡಿದರು.

ಪಾರ್ಕಿಂಗ್ ಯೋಜನೆ ಕೈ ಬಿಡಲು ಒತ್ತಾಯ

Jul 27 2024, 12:54 AM IST
ಮಲ್ಟಿ ಯುಟಿಲಿಟಿ ಮಾಲ್ ವಿತ್‌ಕಾರ್ ಪಾರ್ಕಿಂಗ್ ಯೋಜನೆಯನ್ನು ಕೈಬಿಡುವಂತೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಒತ್ತಾಯಿಸಿದ್ದಾರೆ.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 113
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved