• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮೃತ್-2.0 ಯೋಜನೆ ನನ್ನ ಬಹುದಿನಗಳ ಕನಸಾಗಿತ್ತು: ಸಚಿವ ಚಲುವರಾಯಸ್ವಾಮಿ

Dec 04 2024, 12:34 AM IST
ಹೇಮಾವತಿ ಜಲಾಶಯದ ನೀರನ್ನು ಪಟ್ಟಣದ ಸೂಳೆಕೆರೆಗೆ ತುಂಬಿಸಿ ಆ ನೀರನ್ನು ಶುದ್ಧೀಕರಿಸಿ ಪಟ್ಟಣದ ಎಲ್ಲಾ ವಾರ್ಡ್‌ಗಳಿಗೂ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳ ಜನರಿಗೆ ಶಾಶ್ವತ ಕುಡಿಯುವ ನೀರು ಒದಗಿಸಲು ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ವಿಕಲಚೇತನರು ಸರ್ಕಾರ ಯೋಜನೆ ಸದುಪಯೋಗಿಸಿಕೊಳ್ಳಿ: ಶಾಸಕ ಉದಯ್

Dec 04 2024, 12:30 AM IST
ಮದ್ದೂರು ಕ್ಷೇತ್ರದಲ್ಲಿ ಇಂಧನ ಚಾಲಿತ ತ್ರಿಚಕ್ರ ವಾಹನ ಕೋರಿ ಅನೇಕ ಅರ್ಜಿಗಳು ಬಂದಿವೆ. ಸದ್ಯಕ್ಕೆ 18 ಫಲಾನುಭವಿಗಳನ್ನು ಆಯ್ಕೆ ಮಾಡಿ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಬೇರೆಬೇರೆ ಮೂಲಗಳಿಂದ ವಾಹನಗಳನ್ನು ವಿತರಿಸಲು ಚಿಂತನೆ ನಡೆಸಲಾಗಿದೆ.

ಶೀಘ್ರ ಬಹದ್ದೂರ್ ಬಂಡಿ - ನವಲಕಲ್ ಏತ ನೀರಾವರಿ ಯೋಜನೆ ಪೂರ್ಣ: ಶಾಸಕ ರಾಘವೇಂದ್ರ ಹಿಟ್ನಾಳ

Dec 03 2024, 12:35 AM IST
ಬಹು ವರ್ಷಗಳಿಂದ ನಡೆಯುತ್ತಿರುವ ಬಹದ್ದೂರು ಬಂಡಿ-ನವಲಕಲ್ ಏತನೀರಾವರಿ ಶೀಘ್ರದಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು.

ಶಕ್ತಿ ಯೋಜನೆ ನಿಲ್ಲಿಸಿ: ಆಟೋ ರಿಕ್ಷಾ ಚಾಲಕರ ಪ್ರತಿಭಟನೆ

Dec 03 2024, 12:31 AM IST
ಶಕ್ತಿ ಯೋಜನೆ ಜಾರಿಯಾದ ಬಳಿಕ ನಮ್ಮ ದುಡಿಮೆ ತುಂಬ ಕಡಿಮೆಯಾಗಿದೆ. ಇದರಿಂದ ಕುಟುಂಬ ನಿರ್ವಹಣೆ ಸಹ ಕಷ್ಟವಾಗಿದೆ. ಆದರಿಂದ ತಕ್ಷಣ ಈ ಯೋಜನೆ ಕೂಡಲೇ ಸ್ಥಗಿತಗೊಳಿಸಬೇಕು.

ದೊಮ್ಮನಗದ್ದೆಯ ಗ್ರಾಮ ಸಭೆಯಲ್ಲಿ ‘ನರೇಗಾ ಯೋಜನೆ’ ಗದ್ದಲ

Dec 02 2024, 01:16 AM IST
ಹನೂರಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಜರುಗಿದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಗ್ರಾಮಸಭೆ ನರೇಗಾ ಕಾಮಗಾರಿಗೆ ಸಂಬಂಧಿಸಿದ ಗ್ರಾಮಸ್ಥರ ಗದ್ದಲ ನಡುವೆ ಜರುಗಿತು. ದೊಮ್ಮನಗದ್ದೆಯಲ್ಲಿ‌ ನಡೆದಿರುವ ನರೇಗಾ ಕಾಮಗಾರಿ ಕಳೆಪೆಯಿಂದ ಕೂಡಿದೆ ಎಂದು ಗ್ರಾಪಂ ಸದಸ್ಯ ಮಾದಪ್ಪ ಆರೋಪಿಸಿದರು.

ಕರ್ನಾಟಕದ ಗ್ಯಾರಂಟಿ ಯೋಜನೆ ಬೇರೆ ರಾಜ್ಯಗಳಿಂದ ಅನುಕರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Dec 01 2024, 01:35 AM IST
ಉಡುಪಿ ತಾಲೂಕು ಪಂಚಾಯಿತಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು.

ಪೂರಿಗಾಲಿ ಹನಿ ನೀರಾವರಿ ಯೋಜನೆ ಕಾಮಗಾರಿ ಪೂರ್ಣ: ಶಾಸಕ ನರೇಂದ್ರಸ್ವಾಮಿ

Dec 01 2024, 01:33 AM IST
ಸಹಕಾರ ಸಂಘದ ನಿರ್ವಹಣೆ ಮೂಲಕ ಏಕಬೆಳೆ ಪದ್ಧತಿ ಮಾಡುವುದು, ಕೃಷಿ ಹಣ ರೈತರ ಖಾತೆಗೆ ನೇರವಾಗಿ ಜಮೆಯಾಗುವುದು, ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಮಾಣವಾಗುವುದು ಸೇರಿದಂತೆ ಸಾವಿರಾರು ಯುವಕರಿಗೆ ಉದ್ಯೋಗ ನೀಡುವುದು ಯೋಜನೆಯ ಉದ್ದೇಶವಾಗಿದೆ.

ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಸಂಘಗಳ ಸಹಕಾರ ಅಗತ್ಯ: ಸ್ವರೂಪಾ ಟಿ. ಕೆ.

Dec 01 2024, 01:32 AM IST
ಯೋಜನೆಗಳ ಅನುಷ್ಠಾನಗೊಳಿಸಲು ಸ್ಥಳೀಯ ಆಡಳಿತ, ಜನರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಹಕಾರ ಒಳಗೊಳ್ಳುವಿಕೆ ಅಗತ್ಯ ಎಂದು ಜಿಪಂ ಸಿಇಒ ಸ್ವರೂಪಾ ಟಿ. ಕೆ. ಹೇಳಿದರು.

ಸಮಾಜದ ಕಟ್ಟಕಡೆ ವ್ಯಕ್ತಿಗೂ ಗ್ಯಾರಂಟಿ ಯೋಜನೆ ತಲುಪಿಸಿ: ಎಚ್.ಎಂ. ರೇವಣ್ಣ

Dec 01 2024, 01:30 AM IST
ಯಾವುದೇ ಮಧ್ಯವರ್ತಿಗಳಿಲ್ಲದೇ ರಾಜ್ಯದ ಶೇ. 98ರಷ್ಟು ಜನರಿಗೆ ನೇರವಾಗಿ ಐದು ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ಉಪ ನಗರ ರೈಲು ಯೋಜನೆ ಪಾರಿಜಾತ ಕಾರಿಡಾರ್‌ ಕೈಬಿಡುವ ಚಿಂತನೆಗೆ ಎಎಪಿ ತೀವ್ರ ವಿರೋಧ

Nov 29 2024, 01:33 AM IST

 ಉಪನಗರ ರೈಲು ಯೋಜನೆಯ ಪಾರಿಜಾತ ಕಾರಿಡಾರ್ ನಿರ್ಮಾಣ ಕೈಬಿಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. 

  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved