• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಗ್ನಿವೀರರಿಗೆ 4 ಬಿಜೆಪಿ ರಾಜ್ಯಗಳ ಪೊಲೀಸ್‌ ನೇಮಕದಲ್ಲಿ ಮೀಸಲು- ಯೋಜನೆ ಬಗ್ಗೆ ಮೋದಿ ಹಸೀ ಸುಳ್ಳು: ಖರ್ಗೆ

Jul 27 2024, 12:52 AM IST
ಬಿಜೆಪಿ ರಾಜ್ಯಗಳಾದ ಉತ್ತರಾಖಂಡ, ಛತ್ತೀಸ್‌ಗಢ, ಉತ್ತರ ಪ್ರದೇಶದ ಹಾಗೂ ಮಧ್ಯಪ್ರದೇಶ ಸರ್ಕಾರಗಳು ಅಗ್ನಿವೀರ ಯೋಧರಿಗೆ ನಿವೃತ್ತಿ ನಂತರ ಪೊಲೀಸ್ ಮತ್ತು ಸಶಸ್ತ್ರ ಪಡೆಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ನೇಮಕದಲ್ಲಿ ಮೀಸಲಾತಿ ನೀಡಲು ನಿರ್ಧರಿಸಿವೆ.

22 ಕೆರೆ ಏತ ಯೋಜನೆ ವಿಫಲ: ಕಳಪೆ ಕಾಮಗಾರಿ

Jul 26 2024, 01:43 AM IST
ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲೆ 22 ಕೆರೆಗಳ ಏತ ನೀರಾವರಿ ಯೋಜನೆ ಕುರಿತಂತೆ ವಿವರಿಸುತ್ತಿರುವುದು.

ನಯನಜ ಕ್ಷತ್ರಿಯ ಸಮಾಜದ ಅಭಿವೃದ್ಧಿಗೆ ಯೋಜನೆ ರೂಪಿಸಿ: ಕೆ.ಎಂ.ಶಿವಪ್ಪ

Jul 26 2024, 01:32 AM IST
ರಾಜ್ಯ ಸರ್ಕಾರ ಹಡಪದ ಅಪ್ಪಣ್ಣರ ಜಯಂತಿಯನ್ನು ಸಾರ್ವತ್ರಿಕವಾಗಿ ಆಚರಿಸುತ್ತಿರುವುದು ಸ್ವಾಗತಾರ್ಹ. ಕೇವಲ ಜಯಂತಿಯನ್ನು ಆಚರಿಸಿದರೆ ಸಾಲದು. ಅತ್ಯಂತ ಹಿಂದುಳಿದ ನಯನಜ ಕ್ಷತ್ರೀಯ ಸಮಾಜದ ಅಭಿವೃದ್ಧಿಗೆ ಯೋಜನೆ ರೂಪಿಸಬೇಕು.

ಟ್ರಯಲ್ ಹಂತದಲ್ಲಿ ಬೂದಿಹಾಳ-ಪೀರಾಪುರ ನೀರಾವರಿ ಯೋಜನೆ

Jul 25 2024, 01:24 AM IST
ಮತಕ್ಷೇತ್ರದ 38 ಹಳ್ಳಿಗಳು 50 ಸಾವಿರ ಎಕರೆ ಪ್ರದೇಶಕ್ಕೆ ಆಧುನಿಕ ತಂತ್ರಜ್ಞಾನ ಬಳಸಿ ನೀರುಣಿಸುವ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಬಹುತೇಕ ಪೂರ್ಣಗೊಂಡು ಟ್ರಯಲ್ ಹಂತದಲ್ಲಿವೆ. ಕಾಮಗಾರಿಗೆ ಬೇಕಾದ ಅನುದಾನ ಬಿಡುಗಡೆ ಮಾಡಿ ಜಮೀನುಗಳಿಗೆ ನೀರು ಹರಿಸಿ ರೈತರ ಬಾಳು ಹಸನಾಗಿಸಲು ಉದ್ಘಾಟನೆಗೆ ಡಿಸಿಎಂ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಆಹ್ವಾನಿಸಿದರು.

ಪಾಪನಾಶಿ ಕೆರೆ ನಿರ್ಮಾಣ ಯೋಜನೆ ನನೆಗುದಿಗೆ

Jul 25 2024, 01:20 AM IST
ಗದಗ ನಗರಸಭೆಯ ನಡುವೆ 35 ಕ್ಕೂ ಹೆಚ್ಚು ಬಾರಿ ಪತ್ರ ವ್ಯವಹಾರ ನಡೆದಿರುವುದೇ ಸಾಕ್ಷಿ

ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಯೋಜನೆ ಹೂಡಿಕೆ ಅವಕಾಶ

Jul 25 2024, 01:18 AM IST
ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ಅವರು ತಿಳಿಸಿದ್ದಾರೆ.

ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಸರ್ಕಾರದ ಯೋಜನೆ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಿ: ಸಿಇಒ

Jul 24 2024, 12:26 AM IST
ಸರ್ಕಾರದ ಯೋಜನೆಗಳನ್ನು ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಆನಂದ ಪ್ರಕಾಶ್ ಮೀನಾ ಸೂಚಿಸಿದ್ದಾರೆ. ಮಡಿಕೇರಿ ಜಿ.ಪಂ.ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

10 ಕೋಟಿ ಮಂಜೂರಾಗಿದ್ದರೂ ಪೂರ್ಣಗೊಳ್ಳದ ಯೋಜನೆ

Jul 24 2024, 12:22 AM IST
ಪಾಪನಾಶಿಯ ಬಳಿ ಯೋಜನೆಗಾಗಿ ಸ್ಥಳ ನಿಗದಿಯಾದ ನಂತರ ಯೋಜನೆಯ ಸ್ವರೂಪವೇ ಬದಲಾಗಿದೆ

ಸಮಾಜದ ಎಲ್ಲ ವರ್ಗಕ್ಕೂ ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ಯೋಜನೆ, ಸಾಮಾಜಿಕ ನ್ಯಾಯ

Jul 24 2024, 12:22 AM IST
ಸಮಗ್ರವಾಗಿ ಸಾಮಾಜಿಕ ನ್ಯಾಯವನ್ನು ಸಾಧಿಸಲು, ಶಿಕ್ಷಣ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಎಲ್ಲಾ ಅರ್ಹ ಜನರನ್ನು ಒಳಗೊಳ್ಳುವ ‘ಪರಿಪೂರ್ಣ ವಿಧಾನ’ವನ್ನು ಅಳವಡಿಸಿಕೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 113
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved