• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಸಿರಿ ಯೋಜನೆ ನಿಧಾನಗತಿ ಕುರಿತು ಪಕ್ಷಾತೀತ ಅಸಮಾಧಾನ

Nov 29 2024, 01:04 AM IST
1984ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ಬಡವರಿಗೆ ಮನೆ ಕಟ್ಟಿಕೊಟ್ಟಿದ್ದು ಕೇವಲ ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ ಎಂದು ಹಿರಿಯ ಸದಸ್ಯ ಶಶಿಧರ ಹೆಗ್ಡೆ ಕಾಲನಿಗಳ ಪಟ್ಟಿ ಕೊಡುತ್ತಾ ಹೋದರು. ಎರಡೂ ಪಕ್ಷಗಳ ಸದಸ್ಯರು ಪರಸ್ಪರ ಆರೋಪ- ಪ್ರತ್ಯಾರೋಪಗಳಲ್ಲೇ ತೊಡಗಿ ಅರ್ಧ ಗಂಟೆಗೂ ಅಧಿಕ ಕಾಲ ಸಭೆ ಗೊಂದಲದ ಗೂಡಾಗಿತ್ತು.

ಎತ್ತಿನಹೊಳೆ ಯೋಜನೆ ವಿರುದ್ಧ ಪ್ರತಿಭಟನೆ

Nov 29 2024, 01:04 AM IST
ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿಯ ಮೊಗನಹಳ್ಳಿ, ಹಿರದನಹಳ್ಳಿ ಗ್ರಾಮಸ್ಥರು ಮೂಲಭೂತ ಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಎತ್ತಿನಹೊಳೆ ಯೋಜನೆ ವಿರುದ್ಧ ಮೊಗನಹಳ್ಳಿ ಡ್ಯಾಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಹತ್ತು ದಿನಗಳ ಒಳಗೆ ತಮ್ಮ ಬೇಡಿಕೆಗಳನ್ನು ಇಡೆರಿಸುವಂತೆ ಒತ್ತಾಯಿಸಿದರು. ಇಲ್ಲವಾದರೆ ಡ್ಯಾಮಿಗೆ ಬೀಗ ಹಾಕಿ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಎಚ್ಚರಿಕೆ ನೀಡಿದರು.

ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ: ಸಚಿವ ಮಧು ಬಂಗಾರಪ್ಪ

Nov 29 2024, 01:02 AM IST
ತಾಲೂಕಿನ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬೀಡಿನಗುಡ್ಡೆ ಮೈದಾನದ ಸಮಗ್ರ ಅಭಿವೃದ್ಧಿಗೆ ಯೋಜನೆ: ರಜನಿ ಹೆಬ್ಬಾರ್

Nov 29 2024, 01:01 AM IST
ಬೀಡಿನ ಗುಡ್ಡೆ ಮೈದಾನದಲ್ಲಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಗ್ಯಾರೇಜ್ ಕಾರ್ಮಿಕರ ಪ್ರೀಮಿಯರ್ ಲೀಗ್ - ಜಿಪಿಎಲ್ ಸೀಸನ್ -1 ಕ್ರಿಕೆಟ್ ಪಂದ್ಯಕೂಟ ನಡೆಯಿತು.

ಬೆಂಗಳೂರು ಉಪನಗರ ರೈಲು ಯೋಜನೆ :ಕೆಂಗೇರಿ - ‘ಪಾರಿಜಾತ’ ಕಾರಿಡಾರ್‌ ನಿರ್ಮಾಣ ಮಾರ್ಗ ರದ್ದು?

Nov 28 2024, 12:34 AM IST
ಬೆಂಗಳೂರು ಉಪನಗರ ರೈಲು ಯೋಜನೆಯಿಂದಾಗಿ (ಬಿಎಸ್‌ಆರ್‌ಪಿ) ನಮ್ಮ ಮೆಟ್ರೋದ ಕೆಂಗೇರಿ - ವೈಟ್‌ಫೀಲ್ಡ್‌ ಸಂಪರ್ಕಿಸುವ ‘ಪಾರಿಜಾತ’ ಕಾರಿಡಾರ್‌ (35ಕಿಮೀ) ನಿರ್ಮಾಣ ಕೈಬಿಡುವ ಸಾಧ್ಯತೆಯಿದೆ.

ಬಸವಕಲ್ಯಾಣಕ್ಕೊಂದು ಮೆಗಾಸಿಟಿ ಯೋಜನೆ ಅವಶ್ಯವಿತ್ತು: ಜಗದೀಶ ಶೆಟ್ಟರ್ ಪ್ರತಿಪಾದನೆ

Nov 28 2024, 12:32 AM IST
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಮತ್ತು ತಡೋಳ ರಾಷ್ಟ್ರೀಯ ಹೆದ್ದಾರಿ ಹತ್ತಿರ ನಡೆದ ಬೀದರಿನ ವಚನ ಸಮೂಹ ಸಂಸ್ಥೆ ಹಮ್ಮಿಕೊಂಡಿರುವ ಅನುಭವ ಮೆಗಾಸಿಟಿ ಯೋಜನೆ ಅಡಿಗಲ್ಲು ಹಾಗೂ ವಚನ ಟಿ.ವಿ.ಲೋಕಾರ್ಪಣೆ ಸಮಾರಂಭ ಜರುಗಿತು.

ಕಾರಾಂಜಾ ಯೋಜನೆ ಆರಂಭಕ್ಕೆ ಅನಗತ್ಯ ವಿಳಂಬ

Nov 28 2024, 12:31 AM IST
ಔರಾದ್‌ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಮಹತ್ವಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಅನುದಾನ ಮಂಜೂರಾಗಿ ಎರಡು ವರ್ಷವಾಗಿ ಟೆಂಡರ್‌ ಪ್ರಕ್ರಿಯೆ ಮುಗಿದು ವರ್ಷವಾಗುತ್ತ ಬಂದರೂ ಗುತ್ತಿಗೆದಾರನ ಮೀನಾಮೇಷದಿಂದ ಯೋಜನೆಯೊಂದು ಜನರಿಂದ ದೂರವಾಗ್ತಿದೆ.

ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:03 AM IST
ಕಲಾದಗಿ ಆನದಿನ್ನಿ ಏತ ನೀರಾವರಿ ಯೋಜನೆ ಕಾಮಗಾರಿಗೆ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಶಾಸಕ ಜೆ.ಟಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು.

ವಸತಿ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಮಾಡದಿರಿ: ಶಾಸಕ ದೇಶಪಾಂಡೆ

Nov 26 2024, 12:50 AM IST
ವಸತಿ ಯೋಜನೆಯು ಬಡವರ ಯೋಜನೆಯಾಗಿದೆ. ಈ ಯೋಜನೆಯಲ್ಲಿ ನಿರ್ಲಕ್ಷ್ಯ, ವಿಳಂಬ ಧೋರಣೆ ಸಲ್ಲದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಜಿಲ್ಲೆಯಲ್ಲೇ ಹೊಸಕೋಟೆ ತಾಲೂಕಿನ ಬಡವರಿಗೆ ಹೆಚ್ಚು ಆಶ್ರಯ ಯೋಜನೆ ನಿವೇಶನ: ಶರತ್ ಬಚ್ಚೇಗೌಡ

Nov 26 2024, 12:50 AM IST
ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ತಾಲೂಕಿನಲ್ಲಿ ಒಂದು ಸಾವಿರ ಬಡವರಿಗೆ ನಿವೇಶನ ವಿತರಣೆ ಮಾಡಲಾಗುವುದು. ಈಗಾಗಲೇ ಅದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved