• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಜಿಒಗಳಿಗೆ ಬಿಸಿಯೂಟ ಯೋಜನೆ ಖಂಡಿಸಿ ಕುಷ್ಟಗಿಯಲ್ಲಿ ಪ್ರತಿಭಟನೆ

Oct 26 2024, 01:12 AM IST
ಕುಷ್ಟಗಿ ತಾಲೂಕಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಸೇವೆಯನ್ನು ಎನ್‌ಜಿಒಗಳಿಗೆ ನೀಡುವುದನ್ನು ವಿರೋಧಿಸಿ ಅಕ್ಷರ ದಾಸೋಹ ನೌಕರರ ಸಂಘ ತಾಲೂಕು ಘಟಕದ ವತಿಯಿಂದ ಪ್ರತಿಭಟಿಸಿ, ತಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಪಿಎಂ ಆವಾಸ್‌ ಯೋಜನೆ ಮನೆ ಹಂಚಿಕೆಯಲ್ಲಿ ತಾರತಮ್ಯ

Oct 25 2024, 12:56 AM IST
ಹೊದಲ ಗ್ರಾಪಂ ಕಾರ್ಯಾಲಯದ ಎದುರು ಗ್ರಾಪಂ ಸದಸ್ಯ ವಿನಾಯಕ ತುಪ್ಪದಮನೆ ಉಪವಾಸ ಸತ್ಯಾಗ್ರಹ ನಡೆಸಿದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು.

ಮಾವಿನಕೆರೆ ಸಮಗ್ರ ಅಭಿವೃದ್ಧಿಗೆ ಜಂಟಿ ಯೋಜನೆ: ಬೋಸರಾಜು

Oct 25 2024, 12:49 AM IST
ರಾಯಚೂರು ಜಿಲ್ಲಾಧಿಕಾರಿ‌ ನಿತೀಶ್ ಕೆ. ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಸಚಿವ ಎನ್‌.ಎಸ್‌.ಬೋಸರಾಜು ಸಭೆ ನಡೆಸಿದರು.

ಫಸಲ್ ಬೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ನಲಿನ್ ಅತುಲ್

Oct 24 2024, 12:40 AM IST
ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು.

ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಶ್ರಮವಹಿಸಿ: ರೆಡ್ಡಿ ಶ್ರೀನಿವಾಸ್

Oct 23 2024, 12:52 AM IST
ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಪ್ರಾಮಾಣಿಕವಾಗಿ ಶ್ರಮಿಸಬೇಕು.

ಗ್ರಾಮೀಣ ಜನರ ಬಾಳಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ: ನಾಗರಾಜ ಶೆಟ್ಟಿ

Oct 23 2024, 12:44 AM IST
ಹೆಬ್ರಿ ಶ್ರೀ ಅನಂತ ಪದ್ಮನಾಭ ಸನ್ನಿಧಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹೆಬ್ರಿ ಹಾಗೂ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ನಡೆಯಿತು.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಸಿಎಂಗೆ ಮನವಿ

Oct 23 2024, 12:38 AM IST
ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಮೇಕೆದಾಟು ಯೋಜನೆ ಪ್ರಾರಂಭ ತಾಂತ್ರಿಕ ಸಮಸ್ಯೆ ಎಂಬಂತೆ ಉಳಿದಿದೆ.

ಅನುದಾನ ವಿಳಂಬಕ್ಕೆ ಗ್ಯಾರಂಟಿ ಯೋಜನೆ ಕಾರಣವಲ್ಲ: ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌

Oct 23 2024, 12:32 AM IST
ಸರ್ಕಾರದ ಅನುದಾನ ವಿಳಂಬಕ್ಕೆ ಗ್ಯಾರಂಟಿಗಳು ಕಾರಣವಲ್ಲ.ಹಿಂದಿನ ಸರ್ಕಾರದಲ್ಲಾದ ಕಾಮಗಾರಿಗಳ ಪೂರ್ಣಗೊಳಿಸಲು ಬಿಲ್‌ ಬಿಡುಗಡೆ ಮಾಡುತ್ತಿರುವುದೇ ಅನುದಾನ ವಿಳಂಬಕ್ಕೆ ಕಾರಣ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಪ್ರತಿಪಾದಿಸಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಮಡಿಕೇರಿ ಗಾಂಧಿ ಮೈದಾನದಲ್ಲಿ ಸುಸಜ್ಜಿತ ಶಾಶ್ವತ ವೇದಿಕೆ ನಿರ್ಮಾಣ ಯೋಜನೆ

Oct 23 2024, 12:30 AM IST
ಮುಂದಿನ ದಸರಾ ವೇಳೆಗೆ ಮಡಿಕೇರಿ ಗಾಂಧಿ ಮೈದಾನದಲ್ಲಿ ಸುಸಜ್ಜಿತ ವೇದಿಕೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ನಗರಸಭೆ ನಿರ್ಧರಿಸಿದೆ. ಮಂಗಳವಾರ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ನಗರಸಭೆ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಮಾಹಿತಿ ನೀಡಿದರು.

ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆ ಜಾರಿ: ರವೀಂದ್ರ

Oct 22 2024, 01:24 AM IST
ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ವಿದ್ಯಾವಂತ ಯುವಕರಿಗೆ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ಪ್ರಯೋಜನ ನೀಡುವ ಗುರಿ ಹೊಂದಿದೆ. ಆದ್ದರಿಂದ ಯುವಜನರು ತಮ್ಮ ಹಣಕಾಸಿನ ಅಗತ್ಯತೆಗಳಿಗಾಗಿ ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಡಿ.ರವೀಂದ್ರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved