ಅನುದಾನ ವಿಳಂಬಕ್ಕೆ ಗ್ಯಾರಂಟಿ ಯೋಜನೆ ಕಾರಣವಲ್ಲ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್
Oct 23 2024, 12:32 AM ISTಸರ್ಕಾರದ ಅನುದಾನ ವಿಳಂಬಕ್ಕೆ ಗ್ಯಾರಂಟಿಗಳು ಕಾರಣವಲ್ಲ.ಹಿಂದಿನ ಸರ್ಕಾರದಲ್ಲಾದ ಕಾಮಗಾರಿಗಳ ಪೂರ್ಣಗೊಳಿಸಲು ಬಿಲ್ ಬಿಡುಗಡೆ ಮಾಡುತ್ತಿರುವುದೇ ಅನುದಾನ ವಿಳಂಬಕ್ಕೆ ಕಾರಣ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಪ್ರತಿಪಾದಿಸಿದರು. ಗುಂಡ್ಲುಪೇಟೆಯಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.