• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧ ಅಪಪ್ರಚಾರ: ಕ್ರಮಕ್ಕೆ ಆಗ್ರಹ

Jun 25 2024, 12:33 AM IST
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂಬ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ ನಡೆಯುತ್ತಿದ್ದು, ಅಂತವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಸಹಿತ ಪ್ರಮುಖರು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ರೈತರು ಆರ್ಥಿಕ ಸದೃಢರಾಗಲು ಸರ್ಕಾರಿ ಯೋಜನೆ ಸಹಕಾರಿ: ಶಾಸಕ ಯು.ಬಿ. ಬಣಕಾರ

Jun 25 2024, 12:32 AM IST
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾದ ಸಮಗ್ರ ಕೃಷಿ ಪದ್ಧತಿಯ ಶ್ರೇಷ್ಠತಾ ಕೇಂದ್ರ ನೂತನ ಕಟ್ಟಡ ಲೋಕಾರ್ಪಣೆಗೊಳಿಸಲಾಯಿತು.

ತಲುಪದ ಸಾಲಮನ್ನಾ ಯೋಜನೆ: ವರದಿ ನೀಡಲು ತಂಗಡಗಿ ಸೂಚನೆ

Jun 25 2024, 12:30 AM IST
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಮಾಡಿದ್ದ ರೈತರ ಸಾಲಮನ್ನಾ ಯೋಜನೆ ಕ್ಷೇತ್ರದ ೨೪ ರೈತರಿಗೆ ತಲುಪಿಲ್ಲ. ಈ ಕುರಿತು ಜು. ೫ರೊಳಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.

ಹಳ್ಳಿಗಳ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ

Jun 24 2024, 01:32 AM IST
ಕೊಪ್ಪ, ಹರಿಹರಪುರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಹಳ್ಳಿ ಹಳ್ಳಿಯಲ್ಲಿ ಆಯೋಜನೆ ಆಗುತ್ತಿರುವುದು ಅಭಿನಂದನಾರ್ಹ. ಹಳ್ಳಿಗಳಲ್ಲಿ ಜನರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಎಂದು ಕಸಾಪ ಕೊಪ್ಪ ತಾಲೂಕು ಘಟಕದ ನಿಯೋಜಿತ ಅಧ್ಯಕ್ಷ ಜೆ.ಎಂ.ಶ್ರೀಹರ್ಷ ತಿಳಿಸಿದರು.

ನೆಟ್ಕಲ್ ಕುಡಿವ ನೀರಿನ ಯೋಜನೆ ಟ್ರಯಲ್ ರನ್

Jun 24 2024, 01:31 AM IST
ರಾಮನಗರ: ಜಿಲ್ಲಾ ಕೇಂದ್ರವಾದ ರೇಷ್ಮೆನಗರಿ ರಾಮನಗರಕ್ಕೆ ಕುಡಿಯುವ ನೀರು ಪೂರೈಸುವ ನೆಟ್ಕಲ್ ಯೋಜನೆ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ವಾರದಿಂದ ಪ್ರಾಯೋಗಿಕ ನೀರಿನ ಸರಬರಾಜು (ಟ್ರಯಲ್ ರನ್) ನಡೆಯುತ್ತಿದೆ. ಇನ್ನೊಂದು ತಿಂಗಳಲ್ಲಿ ಪ್ರತಿ ಮನೆಯಲ್ಲಿ ಕಾವೇರಿ ಹರಿಯಲಿದ್ದಾಳೆ.

ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ

Jun 23 2024, 02:11 AM IST
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.

ಬಿಜೆಪಿಯಿಂದ ಗ್ಯಾರಂಟಿ ಯೋಜನೆ ನಿಲ್ಲಿಸುವ ಕುತಂತ್ರ: ಸಲೀಂ ಅಹ್ಮದ

Jun 22 2024, 12:52 AM IST
ಗ್ಯಾರಂಟಿ ಯೋಜನೆಗಾಗಿ ಪೆಟ್ರೋಲ್‌-ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳು ನಿಲ್ಲಬೇಕು, ಬಡವರಿಗೆ ಸಿಗುತ್ತಿದ್ದ ಸೌಲಭ್ಯಗಳು ಸಿಗದಂತಾಗಬೇಕು ಎನ್ನುವುದು ರಾಜ್ಯ ಬಿಜೆಪಿ ನಾಯಕರ ಕುತಂತ್ರವಾಗಿದೆ ಎಂದು ಸಲೀಂ ಅಹ್ಮದ್‌ ಹೇಳಿದರು.

20-30 ವರ್ಷದ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಕ್ರಮ

Jun 22 2024, 12:50 AM IST
ನಗರದಲ್ಲಿ ಇಪ್ಪತ್ತೈದು ಮೂವತ್ತು ವರ್ಷದ ಅನೇಕ ಯೋಜನೆಗಳನ್ನು, ನಮ್ಮ ಕಾಲದಲ್ಲಿ ಅನುಷ್ಠಾನಕ್ಕೆ ತಂದು ಸಾರ್ವಜನಿಕರಿಗೆ ಸಮರ್ಪಣೆ ಮಾಡಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ತಲಕಾವೇರಿ: ‘ನಮಾಮಿ ಕಾವೇರಿ ಯೋಜನೆ’ಗೆ ಚಾಲನೆ

Jun 21 2024, 01:11 AM IST

ನಮಾಮಿ ಕಾವೇರಿ ಯೋಜನೆಗೆ ತಲಕಾವೇರಿ ಕ್ಷೇತ್ರದಲ್ಲಿ ಸಂಕಲ್ಪ ಮಾಡುವ ಮೂಲಕ ಚಾಲನೆ ನೀಡಲಾಯಿತು. ಭಾಗಮಂಡಲ, ನಾಪೋಕ್ಲು ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದಲ್ಲಿ ನಮಾಮಿ ಕಾವೇರಿ ತಂಡಗಳನ್ನು ರಚಿಸಲಾಯಿತು.

ರೈಲ್ವೆ ಯೋಜನೆ ಮರು ಜಾರಿಗೆ ಕ್ರಮ: ಡಾ.ಮಂಜುನಾಥ್

Jun 21 2024, 01:04 AM IST
ಕನಕಪುರ: ಬೆಂಗಳೂರಿನಿಂದ ಕನಕಪುರ ಮಾರ್ಗವಾಗಿ ಸತ್ಯಮಂಗಲಕ್ಕೆ ಸಂಪರ್ಕ ಸಾಧಿಸುವ ರೈಲ್ವೆ ಯೋಜನೆ ಜಾರಿಗೆ ತರಲು ಕೇಂದ್ರ ರೈಲ್ವೆ ಸಚಿವರ ಜೊತೆಗೆಎಚ್ಡಿಕೆ ಮಾತುಕತೆ ನಡೆಸಿದ್ದು ನಾನು ಕೂಡ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 113
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved