• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ, ಎಸ್ಟಿ ಯೋಜನೆ ಕಾರ್ಯಕ್ರಮಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ

Oct 17 2024, 12:11 AM IST
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಪಂ ಸಿಇಒ ಮೋನಾ ರೋತ್‌ ಮಾತನಾಡಿದರು.

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ: ವಿಶೇಷ ಪೂಜೆ, ಹೋಮ ಹವನ

Oct 17 2024, 12:10 AM IST
ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಲಾಗಿತ್ತು. ಮೊದಲು ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ಜರುಗಿತು.

ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ಜಾರಿಯಾಗಲಿ

Oct 16 2024, 12:49 AM IST
ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನನಗೆ, ಸಮಿತಿ ಸದಸ್ಯರಿಗೆ ಸಂಪರ್ಕಿಸಿ ವಿಷಯ ತಿಳಿದುಕೊಂಡು ಫಲಾನು‍ಭವಿಗಳಿಗೆ ಸರಿಯಾಗಿ ತಲುಪುವಂತೆ ನೋಡಿಕೊಳ್ಳಿ

ಕೊಟ್ಟೂರು ಕೆರೆಗೆ ಶಾಶ್ವತ ನೀರು ತುಂಬುವ ಯೋಜನೆ ಜಾರಿಯಾಗಲಿ

Oct 16 2024, 12:39 AM IST
ಕೊಟ್ಟೂರು ತಾಲೂಕು ಹಸಿರಿನಿಂದ ಕಂಗೊಳಿಸುವಂತೆ ಮಾಡುವಂತಾಗಲು ಕೊಟ್ಟೂರು ಕೆರೆ ಪ್ರತಿ ವರ್ಷ ತುಂಬ ಬೇಕು.

ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳ ಸಮಾವೇಶ

Oct 16 2024, 12:33 AM IST
ಬ್ಯಾಂಕ್ ಆಫ್ ಬರೋಡಾದ ಅಸಿಸ್ಟೆಂಟ್ ಮ್ಯಾನೇಜರ್ ನಿತಿನ್ ಅವರು ಬ್ಯಾಂಕ್ ಮತ್ತು ಗ್ರಾಮಾಭಿವೃದ್ಧಿ ಯೋಜನೆಗಿರುವ ಸಂಪರ್ಕದ ಬಗ್ಗೆ ಮಾಹಿತಿ ನೀಡಿದರು.

ಹಿಂದೂ ದೇಗುಲಗಳಿಗಾಗಿ ನಮ್ಮಂಥ ಯೋಜನೆ ಬಿಜೆಪಿಗರು ತಂದಿಲ್ಲ : ಸಿದ್ದರಾಮಯ್ಯ ಟಾಂಗ್‌

Oct 14 2024, 08:00 AM IST

ಬಿಜೆಪಿಯವರು ಧರ್ಮ, ಆಚಾರ-ವಿಚಾರ ಕುರಿತು ಮಾತನಾಡುತ್ತಾರೆ. ಜನರ ದಾರಿತಪ್ಪಿಸುತ್ತಾರೆ ಅಷ್ಟೆ. ಆದರೆ ಹಿಂದೂ ದೇಗುಲಗಳ ಅಭಿವೃದ್ಧಿಗಾಗಿ ನಾವು ಜಾರಿಗೆ ತಂದಷ್ಟು ಯೋಜನೆಗಳನ್ನು ಬಿಜೆಪಿಯವರು ತಂದಿಲ್ಲ

ಪ್ರಧಾನಿಯಿಂದ ಜಿಲ್ಲೆಗೆ ಯೋಜನೆ ಶೀಘ್ರ ಘೋಷಣೆ: ಕೇಂದ್ರ ಸಚಿವ ವಿ.ಸೋಮಣ್ಣ

Oct 14 2024, 01:18 AM IST
ಇನ್ನು 6-7 ತಿಂಗಳಲ್ಲಿ ಪ್ರಧಾನಿ ಮೋದಿ ತುಮಕೂರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ತುಮಕೂರಿನಲ್ಲಿ ಆಯೋಜಿಸಿದ್ದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋತ್ಸವದಲ್ಲಿ ಮಾತನಾಡಿದರು.

ಬಿಬಿಎಂಪಿ ವ್ಯಾಪ್ತಿ 110 ಹಳ್ಳಿಗಳಿಗೆ ಕುಡಿವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆ : ಅ. 16ರಂದು ಲೋಕಾರ್ಪಣೆ

Oct 13 2024, 10:36 AM IST

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆ ಹಂತದ ಯೋಜನೆಯನ್ನು ಅ. 16ರಂದು ಲೋಕಾರ್ಪಣೆ ಮಾಡಲಾಗುತ್ತಿದೆ.

ಪೇಜಾವರ ಶ್ರೀಗಳ ರಾಮರಾಜ್ಯ ಯೋಜನೆ: ಬಡವರಿಗೆ ಮನೆ ನಿರ್ಮಾಣ

Oct 13 2024, 01:10 AM IST
ಅಂಗವಾಗಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರ ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರುಕಟ್ಟೆಯಲ್ಲಿ ಬಡಕುಟುಂಬವೊಂದಕ್ಕೆ ಮನೆ ನಿರ್ಮಾಣಕ್ಕೆ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.

ನಗರೋತ್ಥಾನ ಯೋಜನೆ: ನಡೆಯದ ಸಮರ್ಪಕ ಕಾಮಗಾರಿ..!

Oct 11 2024, 11:47 PM IST
ನಗರೋತ್ಥಾನ ಯೋಜನೆಯಡಿ ಸಮಗ್ರವಾಗಿ ಕಾಮಗಾರಿ ಮಾಡದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಬೇಕು. ವಾರ್ಡ್ ಗಳಲ್ಲಿ ಯಾವುದೇ ಸರಿಯಾದ ಕಾಮಗಾರಿ ನಡೆದಿಲ್ಲ. ಮಾಹಿತಿ ನೀಡುವವರೆಗೂ ಇಂದಿರುವ ಅಭಿವೃದ್ಧಿ ಕಾಮಗಾರಿಗಳ ವಿಷಯವನ್ನು ಮುಂದಿನ ಸಭೆಗೆ ಮುಂದೂಡಬೇಕು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved