• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರಣ್ಯ ಇಲಾಖೆ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

Jun 07 2024, 12:15 AM IST
ಪರಿಸರ ದಿನ ಕೇವಲ ಆಚರಣೆಗೆ ಸೀಮಿತವಾಗಬಾರದು. ಪರಿಸರವನ್ನು ಉಳಿಸಿ, ಬೆಳೆಸುವ ಕೆಲಸ ಮಾಡಬೇಕು ಎಂದು ಶ್ರೀ ಅಯ್ಯ ಆಂಜನೇಯ ಚಾರಿಟೇಬಲ್, ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಬಾಲಕೃಷ್ಣ ತಿಳಿಸಿದರು.

ಸರ್ಕಾರಿ ಜಾಗದಲ್ಲಿ ಸಸಿಗಳ ಬೆಳೆಸಲು ಯೋಜನೆ: ಡಿಸಿ ಡಾ.ವೆಂಕಟೇಶ್‌

Jun 06 2024, 12:32 AM IST
ಪರಿಸರ ಸಮತೋಲನಕ್ಕಾಗಿ ಜಿಲ್ಲಾಡಳಿತ ಭವನ ಸೇರಿದಂತೆ ಕಚೇರಿಗಳ ಆವರಣದಲ್ಲಿ ಗಿಡ, ಮರಗಳ ಬೆಳೆಸಲು ಈ ವರ್ಷ ಸಸಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದುಗೊಳಿಸಿ

Jun 02 2024, 01:46 AM IST
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸದಿದ್ದರೆ ಮುಂದಿನ ವಿಧಾನಸಭೆ ಅಧಿವೇಶನ ಸಮಯದಲ್ಲಿ ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಹೋರಾಟ ಸಮಿತಿ ನೇತೃತ್ವವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಎಚ್ಚರಿಸಿದ್ದಾರೆ.

ಅಗ್ನಿವೀರ್ ಯೋಜನೆ ವಿರುದ್ಧ ರಾಷ್ಟ್ರಪತಿಗೆ ರಾಹುಲ್‌ ಗಾಂಧಿ ದೂರು

Jun 02 2024, 01:46 AM IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ,ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ, ಅಗ್ನಿಪಥ್ ಯೋಜನೆಯ ವಿರುದ್ಧ ಪತ್ರ ಬರೆದಿದ್ದಾರೆ.

ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಬದ್ಧ: ಪೂರ್ಣಿಮಾ ಶ್ರೀನಿವಾಸ್‌

Jun 01 2024, 12:46 AM IST
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.

ಯೋಜನೆ ಅನುಷ್ಠಾನದಲ್ಲಿ ವಿಳಂಬ ನೀತಿ ಸಹಿಸಲಾಗದು

Jun 01 2024, 12:46 AM IST
ಅಧಿಕಾರಿ ಸಿಬ್ಬಂದಿಗಳು ಕಾಲಕಾಲಕ್ಕೆ ಸರ್ಕಾರ ನೀಡುವ ಮಾರ್ಗಸೂಚಿಗಳಂತೆ ಕರ್ತವ್ಯ ಪಾಲನೆ ಮಾಡಬೇಕು

ಅವೈಜ್ಞಾನಿಕ ಸೈಕಲ್ ಟ್ರ್ಯಾಕ್ ಯೋಜನೆ!

May 31 2024, 02:30 AM IST
ನಗರದ ಪ್ರಮುಖ ಮತ್ತು ಜನನಿಬಿಡ ರಸ್ತೆಗಳಲ್ಲೇ ಈ ಸೈಕಲ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದೆ.

ಹೇಮೆ ಯೋಜನೆ ಆರಂಭಿಸದಿದ್ದರೆ ಟ್ರ್ಯಾಕ್ಟರ್‌ ಚಲೋ

May 30 2024, 12:52 AM IST
ಮಾಗಡಿ: ರಾಜ್ಯ ಸರ್ಕಾರ ಕೂಡಲೇ ಎಕ್ಸ್‌ಪ್ರೆಸ್‌ ಕೆನಾಲ್ ಯೋಜನೆ ವಿರುದ್ಧದ ಹೋರಾಟಗಾರರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭ ಮಾಡದಿದ್ದರೆ ಮಾಗಡಿಯಿಂದ ವಿಧಾನಸೌಧದವರೆಗೂ ಟ್ರ್ಯಾಕ್ಟರ್ ಚಲೋ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕಾಗುತ್ತದೆ ಎಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ಕೂಡಲೇ ಕೈಬಿಡಿ; ಧನಂಜಯರಾಧ್ಯ

May 29 2024, 12:47 AM IST
ಜಿಲ್ಲೆಯ ಹೇಮಾವತಿ ನಾಲೆಯಿಂದ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್ ಮೂಲಕ ರಾಮನಗರ ಜಿಲ್ಲೆಗೆ ನೀರು ಸರಬರಾಜು ಮಾಡುವ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು

ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ ಯೋಜನೆ ವಾಪಸ್ಸಿಗೆ ಒತ್ತಾಯ

May 28 2024, 01:09 AM IST
ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಣೆ, ಗರ್ಭಿಣಿಯರ ಹಾಗೂ ಬಾಣಂತಿಯರ ಆರೈಕೆಗೆ ಅಂಗನವಾಡಿ ಕೇಂದ್ರಗಳು ಕೆಲಸ ಮಾಡುತ್ತಿವೆ
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 113
  • next >

More Trending News

Top Stories
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved