• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆನಾಡಿನ ಸುಸ್ಥಿನ ಅಭಿವೃದ್ಧಿಗೆ ಯೋಜನೆ ರೂಪಿಸಿ: ಅನಂತ ಹೆಗಡೆ ಅಶೀಸರ

Oct 04 2024, 01:05 AM IST
ದೇಶಕ್ಕೇ ಮಾದರಿಯಾಗಿ ಜೀವ ವೈವಿಧ್ಯ ಜಾಗೃತಿ ಕಾರ್ಯ ನಡೆಸಿರುವ ಈ ಬಿಎಂಸಿಗಳು ನಿಸರ್ಗದ ಉಳಿವಿಗೆ ದೊಡ್ಡ ಕೊಡುಗೆ ನೀಡಿವೆ.

ಪರಿಷತ್‌ ಉಪಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವಿಗೆ ಯೋಜನೆ: ಕೋಟ

Oct 04 2024, 01:01 AM IST
ಕಿಶೋರ್‌ ಕುಮಾರ್‌ ಅವರು ಸ್ಥಳೀಯ ಸಂಸ್ಥೆಗಳಲ್ಲಿ ಜನತೆಗಿರುವ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಗ್ರಾಮೀಣ ಭಾಗದವರಾಗಿ ಸ್ಥಳೀಯ ಸಂಸ್ಥೆಗಳ ಮೂಲಭೂತ ಸಮಸ್ಯೆಗಳ ಅರಿವು ಅವರಿಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸರ್ಕಾರಿ ಯೋಜನೆ ಸಕಾಲದಲ್ಲಿ ತಲುಪಲಿ: ಮಾರ್ಕಾಂಡೇಯ

Oct 03 2024, 01:28 AM IST
ಗಡಿಭಾಗದ ಶಾಲೆಗಳಿಗೆ ಮೊಟ್ಟೆಗಳನ್ನು ಕೊಂಡೊಯ್ಯುವ ಕೆಲ ಸಂದರ್ಭದಲ್ಲಿ ಮೊಟ್ಟೆಗಳು ಒಡೆದು ಹಾಳಾಗುವುದನ್ನು ಶಿಕ್ಷಕರು ಸರಿದೂಗಿಸಲು ಒದ್ದಾಡುವಂತಾಗಿದೆ.

ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ

Oct 03 2024, 01:17 AM IST
ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.

ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆ ಅರಿವು ಅಗತ್ಯ

Oct 02 2024, 01:16 AM IST
ಚನ್ನಗಿರಿ ಪಟ್ಟಣದ ಪುರಸಭೆ ವತಿಯಿಂದ ಪಿ.ಎಂ. ಸ್ವನಿಧಿ ಯೋಜನೆಯ ಬೀದಿಬದಿ ವ್ಯಾಪಾರಸ್ಥರಿಗೆ ಸರ್ಕಾರದ ವಿವಿಧ 8 ಯೋಜನೆಗಳ ಕುರಿತು ಅದರ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಬೀದಿನಾಟಕ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಗರದ ಮುಖ್ಯ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆಸಲಾಯಿತು.

ಸಾಸಿವೆಹಳ್ಳಿ ಏತನೀರಾವರಿ ಯೋಜನೆ ರೆಡಿ, ಉದ್ಘಾಟನೆ ಬಾಕಿ

Oct 02 2024, 01:12 AM IST
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 89 ಕೆರೆಗಳಿಗೆ ನೀರು ತುಂಬಿಸುವಂತಹ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಕೆಲಸ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಪ್ರಾರಂಭವಾಗಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ‘ಗ್ಯಾರಂಟಿ’ ಯೋಜನೆ ತಲುಪಿಸಿ: ಎಚ್.ಎಂ.ರೇವಣ್ಣ

Oct 02 2024, 01:06 AM IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರದ ಯೋಜನೆ ಬಗ್ಗೆ ಕಾರ್ಯಾಗಾರ

Oct 02 2024, 01:05 AM IST
ಪೋಷಣ ಅಭಿಯಾನದಲ್ಲಿ ಪೌಷ್ಟಿಕ ಆಹಾರದ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಅಮೃತ್-೨ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ

Oct 01 2024, 01:37 AM IST
ಮುಂದಿನ ಸಭೆಗೆ ಮುಖ್ಯ ಗುತ್ತಿಗೆದಾರರು ಆಗಮಿಸಿ ಕಾಮಗಾರಿ ಸಂಪೂರ್ಣ ಮಾಹಿತಿ ನೀಡುವರೆಗೆ ಕಾಮಗಾರಿ ಸ್ಥಗಿತಗೊಳಿಸಿ

ಶಾಶ್ವತ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣ

Oct 01 2024, 01:32 AM IST
ಮುಧೋಳ ಜನರ ಬಹುದಿನಗಳ ಬೇಡಿಕೆಗಳಾದ ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಯೋಜನೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಈ ಕುರಿತು ತಾವು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved