• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಸಿಸಿ ಬ್ಯಾಂಕ್ ‘ವಿದ್ಯಾ ಸಹಕಾರ’ ಸಾಲ ಯೋಜನೆ ಜಾರಿ

Sep 28 2024, 01:20 AM IST
ಜಿಲ್ಲೆಯ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ ‘ವಿದ್ಯಾ ಸಹಕಾರ’ ಹೆಸರಿನ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರು.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಕೊಡಂದೇರ ಬಾಂಡ್‌ ಗಣಪತಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆ ಜನರಿಗೆ ತಲುಪಿಸಲು ಉತ್ಸಾಹ ತೋರಿ

Sep 28 2024, 01:18 AM IST
ಜನಪರ ಆಗಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಇಲಾಖೆಗಳು ಉತ್ಸಾಹ ತೋರಿಸಬೇಕು. ಗೊಂದಲಗಳ ಬಗ್ಗೆ ಕೇಳಿಕೊಂಡು ಬರುವ ಜನರಿಗೆ ಉಡಾಫೆ, ಬೇಜವಾಬ್ದಾರಿ ಉತ್ತರ ನೀಡದೇ ಸೂಕ್ತ ಮಾರ್ಗದರ್ಶನ, ಸಲಹೆ ನೀಡಬೇಕು.

ಮಲೆನಾಡಿಗೆ ಕಸ್ತೂರಿ ರಂಗನ್ ಯೋಜನೆ ಅಗತ್ಯವಿಲ್ಲ

Sep 26 2024, 10:01 AM IST
ಮಲೆನಾಡಿನಲ್ಲಿ ಇರುವ ಹುಲಿ ಯೋಜನೆ, ಅಭಯಾರಣ್ಯ, ಉದ್ಯಾನವನ ಸೇರಿದಂತೆ ಇನ್ನಿತರೆ ಹತ್ತು ಹಲವು ಯೋಜನೆಗಳ ಮೂಲಕ ಕಾಡನ್ನು ಉಳಿಸಲು ಸಾಧ್ಯವಿದೆ. ಆದರೆ ಕಸ್ತೂರಿ ರಂಗನ್‌ನಂತಹ ಮಾರಕ ಯೋಜನೆ ಮಲೆನಾಡಿಗೆ ಅವಶ್ಯಕತೆಯಿಲ್ಲ ಎಂದು ನಾಗರೀಕ ವೇದಿಕೆಯ ಸಂಚಾಲಕ ಹಿರಿಯಣ್ಣ ಹೇಳಿದರು.

ಭಾರತ ಸ್ವಾವಲಂಬಿಯಾಗಿಸಲು ಕೇಂದ್ರದಿಂದ ಜನಪರ ಯೋಜನೆ ಜಾರಿ: ಶಾಸಕ ಕೃಷ್ಣನಾಯ್ಕ

Sep 25 2024, 12:59 AM IST
ಈ ಭಾಗದ ಜನ ಯೋಜನೆಗಳ ಮಾಹಿತಿ ಪಡೆಯುವ ಜತೆಗೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯ್ಕ ಮನವಿ ಮಾಡಿದರು.

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಕಚೇರಿ ಪ್ರಾರಂಭ

Sep 25 2024, 12:49 AM IST
ನವನಗರದಲ್ಲಿರುವ ತಾಲೂಕು ಪಂಚಾಯತಿ ಕಚೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿಯನ್ನು ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು.

ಪೌರಕಾರ್ಮಿಕರಿಗೆ ಸರ್ಕಾರದಿಂದ ವಿವಿಧ ಯೋಜನೆ: ಮಂಕಾಳ ವೈದ್ಯ

Sep 24 2024, 01:57 AM IST
ಭಟ್ಕಳ ಪಟ್ಟಣದ ಬಿಲಾಲ್ ಸಭಾಂಗಣದಲ್ಲಿ ಸೋಮವಾರ ಭಟ್ಕಳ ಪುರಸಭೆ ಮತ್ತು ಜಾಲಿ ಪಪಂ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಉದ್ಘಾಟಿಸಿದರು.

ಸುಸ್ಥಿರ ಕೃಷಿಗಾಗಿ ಕೃಷಿ ಭಾಗ್ಯ ಯೋಜನೆ ಜಾರಿ

Sep 24 2024, 01:55 AM IST
ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಎಲ್ಲಾ ವರ್ಗದ ರೈತರುಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಾಲೆಡ್ಜ್‌-ಹೆಲ್ತ್‌-ಇನ್ನೋವೇಶನ್‌-ರೀಸರ್ಚ್‌ ಸಿಟಿ ನಿರ್ಮಾಣಕ್ಕೆ 26ಕ್ಕೆ ಚಾಲನೆ

Sep 23 2024, 08:00 AM IST

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಾಲೆಡ್ಜ್‌-ಹೆಲ್ತ್‌-ಇನ್ನೋವೇಶನ್‌-ರೀಸರ್ಚ್‌ (ಕೆಎಚ್ಐಆರ್) ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ.26ರಂದು ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಜಿಲ್ಲೆಯ ಕೆರೆಗಳ ತುಂಬಿಸಲು ಸಮಗ್ರ ಯೋಜನೆ: ಎಸ್ಸೆಸ್ಸೆಂ

Sep 23 2024, 01:21 AM IST
ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸುವ ಸಮಗ್ರ ನೀರಾವರಿ ಯೋಜನೆ ರೂಪಿಸಿ, ಬರ ಎದುರಾದರೂ 2-3 ವರ್ಷ ನೀರಿಗೆ ತೊಂದರೆ ಆಗದಂತೆ ಅಂತರ್ಜಲ ವೃದ್ಧಿಸಲು ಒತ್ತು ನೀಡಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭರವಸೆ ನೀಡಿದರು.

ಪಿಎಂ ವಿಶ್ವಕರ್ಮ ಯೋಜನೆ ಸಾವಿರಾರು ಕುಶಲಕರ್ಮಿಗಳಿಗೆ ವರದಾನ: ಪ್ರಶಾಂತ್

Sep 22 2024, 01:58 AM IST
ಕಡೂರು, ಕುಶಲಕರ್ಮಿಗಳನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ನೀಡಿ ಲಕ್ಷಾಂತರ ಕುಶಲಕರ್ಮಿಗಳ ಉತ್ತಮ ಬದುಕಿಗೆ ದಾರಿ ಮಾಡಿ ಕೊಟ್ಟಿದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಎಚ್.ಸಿ. ಪ್ರಶಾಂತ್ ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved