• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಿಶ್ವಕರ್ಮ ಯೋಜನೆ ಸದುಪಯೋಗ ಪಡೆದುಕೊಳ್ಳಿ

Sep 22 2024, 01:51 AM IST
ರಾಯಚೂರು ನಗರದ ಆಶಾಪುರ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಪಿಎಂ ವಿಶ್ವಕರ್ಮ ಯೋಜನೆ 3ನೇ ವಾರ್ಷಿಕೋತ್ಸವ ಕಾರ್ಯಕ್ರಮ ಜರುಗಿತು.

ಯೋಜನೆ ಅನುಷ್ಠಾನದವರೆಗೂ ನಿರಂತರ ಹೋರಾಟ

Sep 21 2024, 02:04 AM IST
ನಾಡಿನ ನೆಲ ಜಲ ಭಾಷೆಗೆ ಸಂಬಂಧಿಸಿದಂತೆ ನಮ್ಮ ವೇದಿಕೆ ವತಿಯಿಂದ ಅನೇಕ ಹೋರಾಟ

ಅನುದಾನ ಅಲಭ್ಯತೆ : ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ ನೆನೆಗುದಿಗೆ

Sep 21 2024, 02:02 AM IST
ಅನುದಾನ ಅಲಭ್ಯತೆಯ ಕಾರಣ ‘ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ’ಯಡಿ ಬೆಂಗಳೂರು ಸುತ್ತ ಮುತ್ತ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲು ಉದ್ದೇಶಿಸಿರುವ ಡಬ್ಬಲ್‌ ಬೆಡ್‌ರೂಮ್ ಫ್ಲ್ಯಾಟ್ ನಿರ್ಮಾಣ ಯೋಜನೆ ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.

ಎಚ್‌ಐವಿ ಪೂರ್ಣ ನಿಯಂತ್ರಕ್ಕಾಗಿ ಹಲವಾರು ಯೋಜನೆ

Sep 21 2024, 01:53 AM IST
ಯುವಜನೋತ್ಸವ-2024ರ ಅಂಗವಾಗಿ ಜಿಲ್ಲಾಮಟ್ಟದಲ್ಲಿ ಎಚ್‌ಐವಿ ಏಡ್ಸ್ ತಡೆಗಟ್ಟಲು ತೀವ್ರಗೊಳಿಸಿದ ಐಇಸಿ ಪ್ರಚಾರ ಆಂದೋಲನದ ನಿಮಿತ್ತ ಅಂತರ್ ಪದವಿ ಕಾಲೇಜ್ 18ರಿಂದ 25 ವರ್ಷದೊಳಗಿನ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಕಬಡ್ಡಿ ಪಂದ್ಯಾವಳಿ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಲಾಭ ಪಡೆಯಿರಿ

Sep 21 2024, 01:53 AM IST
ವಾರ್ಷಿಕೋತ್ಸವ ಸಮಾರಂಭದಲ್ಲಿ ಸೋಮನಾಥ ಪಾಟೀಲ್‌ ಸಲಹೆ

ಪಿಎಂ ಸುರಕ್ಷಾ ವಿಮಾ ಯೋಜನೆ ಬಗ್ಗೆ ಮಾಹಿತಿ

Sep 21 2024, 01:50 AM IST
ಭಾರತೀಯ ಅಂಚೆ ಇಲಾಖೆಯ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಲ್ಲಿ ಮಾತ್ರ ವರ್ಷಕ್ಕೆ ೫೨೦ ರು. ಹಣ ಪಾವತಿಸಿ ವಿಮೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಅಂದರೆ ಅಕಸ್ಮಾತ್ ಜಾರಿ ಬಿದ್ದು ಮೂಳೆ ಮುರಿದರೂ ವಿಮೆ ಯೋಜನೆಯಲ್ಲಿ ನಿಯಮಾನುಸಾರ ಧನ ಸಹಾಯ ದೊರೆಯುತ್ತದೆ, ಮೃತಪಟ್ಟಲ್ಲಿ ೧೦ ಲಕ್ಷ ರು. ಮತ್ತು ಸಂಪೂರ್ಣ ಊನಗೊಂಡರೂ ಗರಿಷ್ಠ ಮೊತ್ತ ದೊರೆಯುತ್ತದೆ ಹಾಗೂ ಈ ರೀತಿಯ ಸೌಲಭ್ಯ ಇನ್ಯಾವುದೇ ವಿಮಾ ಯೋಜನೆಯಲ್ಲಿ ಇಲ್ಲವೆಂದು ಹಾಸನದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ಪ್ರಕಾಶ್ ನಾಯಕ್ ಮಾಹಿತಿ ನೀಡಿದರು.

ಪಿಎಂ ವಿಶ್ವಕರ್ಮ ಯೋಜನೆ ಸದುಪಯೋಗ ಪಡೆದುಕೊಳ್ಳಿ

Sep 21 2024, 01:45 AM IST
ಕಾರ್ಮಿಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಕಲ್ಪಿಸಿಕೊಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು.

ಅಂಕೋಲಾ - ಹುಬ್ಬಳ್ಳಿ ರೈಲು ಯೋಜನೆ ಜಾರಿಗೆ ಸರ್ವ ಪ್ರಯತ್ನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ

Sep 20 2024, 01:44 AM IST
ಎಪಿಎಂಸಿ, ಉದ್ಯಮ ಪ್ರದೇಶದ ಅಭಿವೃದ್ಧಿ ಆಗಬೇಕಿದೆ. ಅಗತ್ಯವಾದ ಸ್ಥಳವನ್ನು ಮಂಜೂರಿ ಮಾಡಬೇಕಾಗಿದೆ. ಆ ಹಿನ್ನೆಲೆ ಕೇಂದ್ರದಿಂದ ಮಾಡಬಹುದಾದ ಎಲ್ಲ ಪ್ರಯತ್ನ ಕೈಗೊಳ್ಳಲಾಗುವುದು.

ಹರ್ಯಾಣ ಚುನಾವಣೆ : ಭರವಸೆ ನೀಡಿದ ಬಿಜೆಪಿ - ಕಾಂಗ್ರೆಸ್‌ ರೀತಿಯಲ್ಲೇ ಉಚಿತ ಗ್ಯಾರಂಟಿ ಯೋಜನೆ

Sep 20 2024, 01:40 AM IST
ಹರ್ಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರಲು ಬಿಜೆಪಿ ಹಲವು ಉಚಿತ ಭರವಸೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಾಶನ, ಸಿಲಿಂಡರ್ ಸಬ್ಸಿಡಿ, ಉಚಿತ ಸ್ಕೂಟಿಗಳು ಮತ್ತು ಉಚಿತ ಆರೋಗ್ಯ ಸೇವೆ ಇವುಗಳಲ್ಲಿ ಸೇರಿವೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸಾಮಾಜಿಕ ಅರಿವು: ಕೆ.ಜಿ.ಬೋಪಯ್ಯ

Sep 19 2024, 01:54 AM IST
ಮಡಿಕೇರಿ ತಾಲೂಕು ಬೆಟ್ಟಗೇರಿ ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆಶ್ರಯದಲ್ಲಿ ಕಾರುಗುಂದದ ಗೌಡ ಸಮಾಜದಲ್ಲಿ ಮಂಗಳವಾರ ನಡೆದ 1855ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಮಾತನಾಡಿದರು.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 142
  • next >

More Trending News

Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved