• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಟದಹೊಸಹಳ್ಳಿ ಕೆರೆ ನೀರು ಯೋಜನೆ ಅವೈಜ್ಞಾನಿಕ

Aug 05 2025, 11:45 PM IST
ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟು ವಿಚಾರದಲ್ಲಿ ರೈತರ ಪರವಾಗಿ ನಿಲ್ಲುತ್ತೇನೆ. ವಾಟದಹೊಸಹಳ್ಳಿ ಕೆರೆಯಿಂದ ನಗರ ಪ್ರದೇಶಕ್ಕೆ ನೀರು ತರುವ ಯೋಜನೆಯು ಅವೈಜ್ಞಾನಿಕವಾಗಿದೆ. ಜೊತೆಗೆ ಈ ಯೋಜನೆಯಲ್ಲಿ ಹಲವು ತಾಂತ್ರಿಕ ತೊಂದರೆಗಳಿವೆ. ಕೆರೆಯ ನೀರನ್ನು ನಗರಕ್ಕೆ ಹರಿಸಿದರೆ ಎರಡು ತಿಂಗಳಿನಲ್ಲಿ ಕೆರೆ ಬರಿದಾಗುತ್ತದೆ.

ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ: ರುದ್ರಪ್ಪ ಲಮಾಣಿ

Aug 05 2025, 01:30 AM IST
ಗ್ಯಾರಂಟಿ ಯೋಜನೆಯಲ್ಲಿ ಮಹಿಳೆಯರಿಗೆ ಅನುಕೂಲವಾಗಿದ್ದು, ಸ್ವಾವಲಂಬಿಗಳಾಗಿ ಬದುಕುವ ಅವಕಾಶವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಅವರಿಗೆ ನೀಡಿದೆ.

ಶರಾವತಿ ಭೂಗತ ಜಲ ವಿದ್ಯುತ್ ಯೋಜನೆ ಕೈಬಿಡಲು ಒತ್ತಡ ಹಾಕಲಿ

Aug 05 2025, 01:30 AM IST
ತಡವಾದರೂ ಉತ್ತರಕನ್ನಡ ಜಿಲ್ಲೆ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಕೈಬಿಡಲು ಒತ್ತಾಯ ಮಾಡಿದ್ದಾರೆ.

ಸಿದ್ದಾರೂಢ ಮಠದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ

Aug 05 2025, 01:30 AM IST
ಪೋಷಕರ, ಆಶ್ರಯದಾತರ ಹಾಗೂ ಆಜೀವ ಸದಸ್ಯರ ಸಭೆಯಲ್ಲಿ, ಸುವ್ಯವಸ್ಥಿತ ಆಡಳಿತಕ್ಕೆ ಉಪ ಸಮಿತಿಗಳನ್ನು ರಚಿಸಿ ಟ್ರಸ್ಟಿಗಳಿಗೆ ಜವಾಬ್ದಾರಿ ಹಂಚಬೇಕು. ದಾನಿಗಳಿಗೆ ಗೌರವ ಸಿಗುವಂತಾಗಬೇಕು. ಹೊಸ ಗೋಶಾಲೆ ಬಗ್ಗೆ ಮರುಪರಿಶೀಲಿಸಬೇಕು ಎಂದು ಸದಸ್ಯರು ಮನವಿ ಮಾಡಿದರು.

ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ಯೋಜನೆ

Aug 05 2025, 12:30 AM IST
ಮುಂಗಾರು ಮಳೆ ತೀರ ವಿರಳ ಸಂಕಷ್ಟದಲ್ಲಿರುವ ರೈತನಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನದಿಯಿಂದ ರಾಮನಗುಡ್ಡ ಕೆರೆಗೆ ನೀರು ಹರಿಸಲು ತಾತ್ಕಾಲಿಕ ಯೋಜನೆಯನ್ನು ರೂಪಿಸಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

ಜಲಧಾರೆ ಯೋಜನೆ ತ್ವರಿತ ಪೂರ್ಣಗೊಳಿಸಿ: ತುರ್ವಿಹಾಳ

Aug 04 2025, 11:45 PM IST
ಕೃಷ್ಣ ನದಿಯಿಂದ ಕ್ಚೇತ್ರದ ನಗರ ಮತ್ತು ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆಯ ಜಾಕವೆಲ್ ಕಾಮಗಾರಿ ಶೇ.60 ರಷ್ಟು ಪೂರ್ಣಗೊಂಡಿದೆ, ಆದರೆ, ಫೈಪ್‌ಲೈನ್ ಅಳವಡಿಕೆ ತೃಪ್ತಿ ತಂದಿಲ್ಲ. ಆದ್ದರಿಂದ ತ್ವರಿತವಾಗಿ ಯೋಜನೆ ಪೂರ್ಣ ಗೊಳಿಸಿ ಎಂದು ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು

Aug 04 2025, 07:10 AM IST

ಬೆಂಗಳೂರು ಉಪನಗರ ರೈಲು ಯೋಜನೆ (ಬಿಎಸ್‌ಆರ್‌ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ರದ್ದುಪಡಿಸಿದೆ.

ಹೊಸ, ಹಳೆಯ ಪಿಂಚಣಿ ಯೋಜನೆ ಪರಿಷ್ಕರಿಸಿ

Aug 04 2025, 01:15 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಲೋಕಸಭೆಯಲ್ಲಿ 2025 ಮಾರ್ಚ್ 25ರಂದು ಮಂಡಿಸಿರುವ ಹೊಸ ಪಿಂಚಣಿ ಮತ್ತು ಹಳೆ ಪಿಂಚಣಿಯನ್ನು ಪರಿಷ್ಕರಿಸುವಂತೆವಂತೆ ಒತ್ತಾಯಿಸಿ ರಾಜ್ಯ ನಿವೃತ್ತ ನೌಕರರ ಸಂಘದಿಂದ ಅಪರ ಜಿಲ್ಲಾಧಿಕಾರಿಗಳಾದ ಸೋಮನಿಂಗ ಗೆಣ್ಣೂರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಮರ್ಪಕವಾಗಿ ಯೋಜನೆ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್

Aug 04 2025, 12:15 AM IST
ಅಲ್ಪಸಂಖ್ಯಾತರ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಸಾಧಿಸಲು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು.

ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಕಲ್ಪಿಸಬೇಕು

Aug 03 2025, 11:45 PM IST
ಕೋಲಾರ ಜಿಲ್ಲೆಯಲ್ಲಿ ಯಾವುದೇ ನದಿನಾಲೆಗಳಿಲ್ಲದ ಕಾರಣ ಕುಡಿಯುವ ನೀರಿಗೆ ಹಾಹಾಕಾರವಿದೆ, ಆದ್ದರಿಂದ ಜನಪ್ರತಿನಿಧಿಗಳು ಶಾಶ್ವತವಾದ ನೀರಾವರಿ ಯೋಜನೆ ಜಾರಿಗೆ ಶ್ರಮಿಸಬೇಕು, ಎತ್ತಿನಹೊಳೆ ಯೋಜನೆ ಬಗ್ಗೆ ಮಾತನಾಡುವರು ಅದು ಎಂದು ಬರುವುದೋ ಗೊತ್ತಿಲ್ಲ. ಕೆಂಪೇಗೌಡರು ಕೆರೆಗಳನ್ನು ನಿರ್ಮಾಣ ಮಾಡಿ ಜೀವ ಜಲ ರಕ್ಷಣೆ ಮಾಡಿದ್ದರು,
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 142
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved