ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಶ್ರಯ ಯೋಜನೆ ಮನೆಗಳ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ
Sep 14 2024, 01:46 AM IST
ನಗರದ ವಾರ್ಡ್ವಾರು ಅರ್ಹ ಫಲಾನುಭವಿಗಳ ಪಟ್ಟಿ ಅಂತಿಮಗೊಳಿಸಿ ನಿರ್ಮಾಣ ಆಗಿರುವ 809 ಮನೆಗಳ ಹಸ್ತಾಂತರ ಕೆಲಸ ಶೀಘ್ರ ಆರಂಭ ಆಗಬೇಕು.
ರೈಲ್ವೆ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆ ಜಾರಿ
Sep 14 2024, 01:46 AM IST
ಗೂಡ್ಸ್ ವಾಹನ ದಟ್ಟಣೆ ತಪ್ಪಿಸಲು ಸರ್ಕ್ಯೂಟ್ ರೈಲು ವ್ಯವಸ್ಥೆ, ಅಂತಾರಾಷ್ಟ್ರೀಯ ಮಟ್ಟದ ರೈಲು ಸಿದ್ಧಪಡಿಸಿ ಶೀಘ್ರದಲ್ಲೇ ಲೋಕಾರ್ಪಣೆ , ನ. 15ಕ್ಕೆ ನವೀಕೃತ ಅಶೋಕಪುರಂ ರೈಲ್ವೆ ನಿಲ್ದಾಣ ಲೋಕಾರ್ಪಣೆ
ಅರ್ಹರಿಗೆ ಗ್ಯಾರಂಟಿ ಯೋಜನೆ ಸಿಗುವಂತಾಗಲಿ: ಮೆಹರೋಜ್ ಖಾನ್
Sep 14 2024, 01:45 AM IST
deserving, plan, ability, meeting
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈಬಿಡಿ: ಅನಂತ ಹೆಗಡೆ ಅಶೀಸರ
Sep 13 2024, 01:45 AM IST
ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಬಗ್ಗೆ ಸಾಗರ, ಹೊನ್ನಾವರಗಳಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಸಬೇಕು. ರಾಜ್ಯದ ಅರಣ್ಯ ಸಚಿವರು ಶರಾವತಿ ನದಿ ಕಣಿವೆಗೆ ಭೇಟಿ ನೀಡಬೇಕು.
ಶರಾವತಿ ಪಂಪ್ಡ್ ಸ್ಟೋರೇಜ್ ಹಣ ಹೊಡೆಯುವ ಯೋಜನೆ: ಮಾಜಿ ಸಚಿವ ಹೆಚ್.ಹಾಲಪ್ಪ
Sep 13 2024, 01:37 AM IST
ಶರಾವತಿ ನದಿನೀರು ಒಯ್ಯುವ ಯೋಜನೆಯಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ. ಯೋಜನೆ ಅವೈಜ್ಞಾನಿಕ ಎನ್ನುವುದನ್ನು ಸರ್ಕಾರಕ್ಕೆ ಮನದಟ್ಟು ಮಾಡಿಕೊಡಬೇಕು ಎಂದು ಮಾಜಿ ಸಚಿವ ಹೆಚ್.ಹಾಲಪ್ಪ ಹೇಳಿದರು.
ಜನರ ಪರಸ್ಪರ ಸಹಕಾರದೊಂದಿಗೆ ಜೆಜೆಎಂ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿ
Sep 13 2024, 01:30 AM IST
ಗ್ರಾಮೀಣ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ.
ನಿರ್ದಿಷ್ಟ ಯೋಜನೆ ರೂಪಿಸದಿರುವುದು ಕುಡಿಯುವ ನೀರಿನ ಸಮಸ್ಯೆಗೆ ಕಾರಣ
Sep 12 2024, 01:52 AM IST
ಟ್ಯಾಂಕ್ ಗೆ ನೀರು ತುಂಬಿಸಿ ಪಟ್ಟಣದ ಜನತೆಗೆ ಕುಡಿಯುವ ನೀರು ಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ
70 ವರ್ಷ ಮೇಲ್ಪಟ್ಟವರಿಗೆ 5 ಲಕ್ಷ ರು. ಆರೋಗ್ಯ ವಿಮೆ! ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ
Sep 12 2024, 01:49 AM IST
70 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ವಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ 4.5 ಕೋಟಿ ಕುಟುಂಬಗಳ 6 ಕೋಟಿ ಹಿರಿಯ ನಾಗರಿಕರಿಗೆ ಆರ್ಥಿಕ ಹೊರೆಯಿಂದ ಮುಕ್ತಿ ನೀಡಲಾಗುವುದು.
ಎಸ್ಟಿಆರ್ಆರ್ ಯೋಜನೆ ರಾಮನಗರ ಜಿಲ್ಲೆಗೂ ಅನುಕೂಲ
Sep 12 2024, 01:47 AM IST
ರಾಜ್ಯ ರಾಜಧಾನಿ ಬೆಂಗಳೂರಲ್ಲಿನ ಸಂಚಾರ ದಟ್ಟಣೆ ತಡೆಗಟ್ಟುವ ಜೊತೆಗೆ ರಾಮನಗರ ಜಿಲ್ಲೆಗೂ ಅನುಕೂಲ ಕಲ್ಪಿಸಲಿರುವ ಬೆಂಗಳೂರು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಹಳ್ಳಿಗರು ನರೇಗಾ ಯೋಜನೆ ಪ್ರಯೋಜನ ಪಡೆಯಲಿ: ಫಕ್ಕೀರಪ್ಪ
Sep 11 2024, 01:11 AM IST
ಮಹಾತ್ಮ ಗಾಂಧಿ ನರೇಗಾದಡಿ ಸಮುದಾಯ ಕಾಮಗಾರಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿ ಕೆಲಸ ನಿರ್ವಹಿಸುವಂತೆ ಗ್ರಾಮೀಣ ಕೂಲಿಕಾರರನ್ನು ಪ್ರೇರೇಪಿಸುವ ಉದ್ದೇಶದಿಂದ ನೀರು ಸರಾಗವಾಗಿ ಹರಿದುಹೋಗಲು ಕಂದಕ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.
< previous
1
...
76
77
78
79
80
81
82
83
84
...
142
next >
More Trending News
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ